by
Tag: Hattikuni Nala Project

ಹತ್ತಿಕುಣಿ ಕಾಡಾ ನಾಲಾ ಆಧುನೀಕರಣಕ್ಕೆ ₹72 ಕೋಟಿ ಅನುಮೋದನೆ: ರೈತರಿಗೆ ಹರ್ಷ
ಸುದ್ದಿ ಬೆಳಕು ವಾರ್ತೆ ಗುರುಮಠಕಲ್. ಏಪ್ರಿಲ್ 17 : ಕ್ಷೇತ್ರದ ರೈತರ ದಶಕಗಳ ಕನಸಾಗಿದ್ದ ಹತ್ತಿಕುಣಿ ಕಾಡಾ ನಾಲಾ ಆಧುನೀಕರಣ ಯೋಜನೆಗೆ ಕೊನೆಗೂ ಗ್ರೀನ್ ಸಿಗ್ನಲ್ ದೊರೆತಿದ್ದು, ರಾಜ್ಯ ಸಚಿವ ಸಂಪುಟವು ₹72 ಕೋಟಿ ಅನುದಾನಕ್ಕೆ ಅಧಿಕೃತ ಅನುಮೋದನೆ ನೀಡಿದೆ. ಈ ಯೋಜನೆಗಾಗಿ ಶಾಸಕ ಶರಣಗೌಡ ಕಂದಕೂರ ಕಳೆದ ಮೂರು ತಿಂಗಳಿನಿಂದ ಸರ್ಕಾರವನ್ನು ಸತತವಾಗಿ ಮನವಿ ಮಾಡುತ್ತಿದ್ದರು. ಸದನದಲ್ಲಿ ವಿಷಯ ಪ್ರಸ್ತಾಪಿಸಿ, ಉಪಮುಖ್ಯಮಂತ್ರಿಗಳು ಹಾಗೂ ನೀರಾವರಿ ಸಚಿವರ ಗಮನ ಸೆಳೆಯುವ ಮೂಲಕ ಯೋಜನೆಯ ತುರ್ತು ಅಗತ್ಯವನ್ನು ವಿವರಿಸಿದ್ದರು. ಇದರ…
by
- ‘ಟೀಮ್ ಕರ್ನಾಟಕ’ವಾಗಿ ಒಟ್ಟಾಗಿ ಕೆಲಸ ಮಾಡೋಣ: ವಿಪಕ್ಷಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಆಹ್ವಾನ

- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ







