by
Tag: HCMahadevappa

ಎಚ್.ಸಿ. ಮಹದೇವಪ್ಪರಿಗೆ ಸಚಿವ ಸ್ಥಾನ ಸಿಗದಿದ್ದರೆ ಕಾಂಗ್ರೆಸ್ ವಿರುದ್ಧ ದಲಿತ ಕ್ರಾಂತಿ
ಸುದ್ದಿ ಬೆಳಕು ವಾರ್ತೆ ಯಳಂದೂರು : ರಾಜ್ಯದ ಪ್ರಭಾವಿ ದಲಿತ ನಾಯಕರಾಗಿರುವ ಡಾ.ಎಚ್.ಸಿ. ಮಹದೇವಪ್ಪರಿಗೆ ಕಾಂಗ್ರೆಸ್ ಪಕ್ಷ 2 ನೇ ಪಟ್ಟಿಯಲ್ಲಿ ಸಚಿವ ಸ್ಥಾನವನ್ನು ನೀಡದಿದ್ದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ವಿರುದ್ಧ ದಲಿತ ಕ್ರಾಂತಿಯಾಗಲಿದೆ ಎಂದು ಡಾ.ಎಚ್.ಸಿ. ಮಹದೇವಪ್ಪ ಅಭಿಮಾನಿ ಬಳಗದ ಒಡನಾಡಿ ಮಹದೇವ ಎಚ್ಚರಿಕೆ ನೀಡಿದರು. ಅವರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ಈ ಕುರಿತು ನಡೆದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಕಾಂಗ್ರೆಸ್ ಪಕ್ಷದಿಂದ ದಲಿತರನ್ನು ಹತ್ತಿಕ್ಕುವ ಕೆಲಸವಾಗುತ್ತಿದೆ. ನಾವು ಈ ಪಕ್ಷಕ್ಕೆ ಶೇ.90 ರಷ್ಟು ಮತ ನೀಡಿದ್ದೇವೆ.…
by
- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

- ಎನ್ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ







