by
Tag: Heavy Rain

ಯಾದಗಿರಿಯಲ್ಲಿ ಭಾರಿ ಮಳೆ ಅಬ್ಬರ – ಜಲಾವೃತ ರಸ್ತೆಗಳು, ಸಾರ್ವಜನಿಕರ ಆಕ್ರೋಶ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಜಿಲ್ಲೆಯಲ್ಲಿ ನಸುಕಿನ ಜಾವದಿಂದಲೇ ಭಾರಿ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಯಾದಗಿರಿ ನಗರ ಸೇರಿದಂತೆ ಹಲವೆಡೆ ವರುಣನ ಆರ್ಭಟ ಮುಂದುವರಿದಿದೆ. ನಗರದ ಪ್ರಮುಖ ರಸ್ತೆಗಳು ಮಳೆ ನೀರಿನಿಂದ ಜಲಾವೃತಗೊಂಡಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ವಿಶೇಷವಾಗಿ ನಗರದ ಕೇಂದ್ರ ಬಸ್ ನಿಲ್ದಾಣ ಸಮೀಪದ ರಸ್ತೆ ಸಂಪೂರ್ಣ ನೀರಿನಿಂದ ಆವೃತವಾಗಿದ್ದು, ಬೈಕ್ ಹಾಗೂ ಇತರೆ ವಾಹನಗಳು ಜಲ ದಿಗ್ಬಂಧನಕ್ಕೆ ಸಿಲುಕಿದ ದೃಶ್ಯಗಳು ಕಂಡುಬಂದವು. ರಸ್ತೆ ಮಧ್ಯೆ ನಿಂತ ವಾಹನಗಳ ಸುತ್ತ ಮಳೆ…
by

ಮಳೆಯಲ್ಲಿ ಕೊಚ್ಚಿ ಹೋಗುತ್ತಿದ್ದ ನಾಯಿಮರಿಗಳ ರಕ್ಷಣೆ – ಆರೋಗ್ಯ ಇಲಾಖೆ ನೌಕರನ ಮಾನವೀಯತೆ ಮೆಚ್ಚುಗೆ
ಸುದ್ದಿ ಬೆಳಕು ವಾರ್ತೆ ಇಳಕಲ್: ಭಾರಿ ಮಳೆಯಿಂದ ಗಟಾರದಲ್ಲಿ ಕೊಚ್ಚಿ ಹೋಗುತ್ತಿದ್ದ ನವಜಾತ ನಾಯಿಮರಿಗಳನ್ನು ರಕ್ಷಿಸಿ ಆರೋಗ್ಯ ಇಲಾಖೆಯ ನೌಕರ ಶಂಕರ ಮಠಪತಿ ಮಾನವೀಯತೆ ಮೆರೆದ ಘಟನೆ ಇಳಕಲ್ ನಗರದಲ್ಲಿ ನಡೆದಿದೆ. ಭಾರಿ ಮಳೆಗೆ ಜಲಾವೃತವಾದ ರಸ್ತೆಗಳು ಇಳಕಲ್ ನಗರದಲ್ಲಿ ನಿನ್ನೆ ರಾತ್ರಿ ಸುರಿದ ಭಾರಿ ಮಳೆಯಿಂದ ರಸ್ತೆಗಳು ನೀರಿನಿಂದ ಜಲಾವೃತವಾಗಿದ್ದವು. ಸಾಯಿ ಬಡಾವಣೆಯಲ್ಲಿ ವಾಸಿಸುವ ಆರೋಗ್ಯ ಇಲಾಖೆಯ ನೌಕರ ಶಂಕರ ಮಠಪತಿ ಅವರು ಮಧ್ಯರಾತ್ರಿ ನಾಯಿಮರಿಗಳ ಶಬ್ದ ಕೇಳಿ ಹೊರಗೆ ಬಂದಿದ್ದಾರೆ. ಗಟಾರದಲ್ಲಿ ಕೊಚ್ಚಿ ಹೋಗುತ್ತಿದ್ದ…
by
- ನಾರಾಯಣ ಗೌಡರ ಕುರಿತ ಯತ್ನಾಳ್ ಹೇಳಿಕೆ ಖಂಡನೀಯ: ಭೀಮು ನಾಯಕ್ ಆಕ್ರೋಶ

- ಶಹಾಪುರ: ಉದ್ಯೋಗ ಸೃಷ್ಟಿ ಹಾಗೂ ವಲಸೆ ತಡೆಗೆ ಆ.15ರಿಂದ ಗ್ರಾ.ಪಂ.ಗಳಲ್ಲಿ ‘ಜಾಬ್ ಕಾರ್ಡ್ ಮೇಳ’

- ವೀರನಿಕೇತನದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ: ಹಣಮಂತರಡ್ಡಿ ಮುದ್ನಾಳ ಅವರಿಂದ ಧ್ವಜಾರೋಹಣ

- ಯಾದಗಿರಿಯಲ್ಲಿ ಲಯನ್ಸ್ ಕ್ಲಬ್–ಸಿವಿಲ್ ಇಂಜಿನಿಯರ್ಸ್ ಸಂಘದಿಂದ ಸ್ವಾತಂತ್ರ್ಯ ದಿನಾಚರಣೆ; ತ್ಯಾಗಿಗಳನ್ನು ಸ್ಮರಿಸಿ ಅಭಿವೃದ್ಧಿ ಭಾರತ ಕಟ್ಟೋಣ

- ‘ಟೀಮ್ ಕರ್ನಾಟಕ’ವಾಗಿ ಒಟ್ಟಾಗಿ ಕೆಲಸ ಮಾಡೋಣ: ವಿಪಕ್ಷಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಆಹ್ವಾನ








