Tag: Hostel Event

  • ಲಿಂಗೇರಿ ವಸತಿ ನಿಲಯದಲ್ಲಿ ಅಂಬೇಡ್ಕರ್ ಜಯಂತಿ – “ಅಸಮಾನತೆ ನಿವಾರಣೆಗೆ ಸಂವಿಧಾನ ದಾರಿ”

    ಲಿಂಗೇರಿ ವಸತಿ ನಿಲಯದಲ್ಲಿ ಅಂಬೇಡ್ಕರ್ ಜಯಂತಿ – “ಅಸಮಾನತೆ ನಿವಾರಣೆಗೆ ಸಂವಿಧಾನ ದಾರಿ”

    ಯಾದಗಿರಿ : ಸ್ವಾತಂತ್ರ್ಯ ಪೂರ್ವ ಮತ್ತು ನಂತರವೂ ಸಮಾಜದಲ್ಲಿ ಅಸಮಾನತೆ, ಜಾತೀಯತೆ ಹಾಗೂ ಮೇಲು–ಕೀಳು ಮನೋಭಾವಗಳು ಜೀವಂತವಾಗಿದ್ದ ಸಂದರ್ಭದಲ್ಲಿ ಅದನ್ನು ಬೇರು ಸಮೇತ ಕಿತ್ತೊಗೆಯಲು ಡಾ. ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನವನ್ನು ರಚಿಸಿ ಕತ್ತಲಿನಲ್ಲಿದ್ದ ಸಮಾಜಕ್ಕೆ ಬೆಳಕಿನ ದಾರಿ ತೋರಿದ ಮಹಾಪುರುಷರು ಎಂದು ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದ ಸಿಬ್ಬಂದಿ ಶ್ರೀಮತಿ ನಿರ್ಮಲ ಹೇಳಿದರು. ನಗರ ಸಮೀಪದ ಲಿಂಗೇರಿ ಸ್ಟೇಷನ್‌ನ ಡಾ. ಬಿ.ಆರ್. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ವಸತಿ ನಿಲಯದಲ್ಲಿ ಆಯೋಜಿಸಿದ್ದ ಅಂಬೇಡ್ಕರ್…

Suddi Belaku