by
Tag: Hunasagi News

ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘಕ್ಕೆ ಅವಿರೋಧ ಆಯ್ಕೆ
ಸುದ್ದಿ ಬೆಳಕು ವಾರ್ತೆ ಹುಣಸಗಿ : ಕರ್ನಾಟಕ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ಹುಣಸಗಿ ತಾಲೂಕಾ ಘಟಕದ ಗೌರವ ಅಧ್ಯಕ್ಷರಾಗಿ ನಾಗಣ್ಣ ಸಾಹು ದಂಡಿನ್, ಅಧ್ಯಕ್ಷರಾಗಿ ನೀಲಕಂಠ ಚಿಂಚೋಳಿ ಅವರು ಅವಿರೋಧ ಆಯ್ಕೆ ಯಾದರು. ಪಟ್ಟಣದ ಯುಕೆಪಿ ಕ್ಯಾಂಪಿನ ನೀಲಕಂಠೇಶ್ವರ ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ ನಡೆದ ಸಭೆಯಲ್ಲಿ ಅವಿರೋಧವಾಗಿ ಆಯ್ಕೆಯಾದ ಬಳಿಕ ಮಾತನಾಡಿದ ಅವರು, ಬಣಜಿಗ ಸಮುದಾಯದ ಏಳಿಗೆಗಾಗಿ ಶೈಕ್ಷಣಿಕ, ಆರ್ಥಿಕ ಸ್ವಾವಲಂಬನೆ ಮತ್ತು ರಾಜಕೀಯ ಪ್ರಾತಿನಿಧ್ಯ ಒಗ್ಗೂಡಿಸುವುದು ಅತ್ಯಗತ್ಯ. ಸಮಾಜದ ಸಂಘಟನೆ, ಯುವಜನರಿಗೆ ಉದ್ಯೋಗಾವಕಾಶ…

ಉಚಿತ ನೇತ್ರ ಶಸ್ತ್ರಚಿಕಿತ್ಸಾ ಶಿಬಿರ
ಸುದ್ದಿ ಬೆಳಕು ವಾರ್ತೆ ಹುಣಸಗಿ : ಜುಲೈ 21ರಂದು ಜಿಲ್ಲಾ ಅಂಧತ್ವ ನಿಯಂತ್ರಣ ಸಂಸ್ಥೆ, ಯಾದಗಿರಿ, ಹುಣಸಗಿ ತಾಲೂಕು ಆರೋಗ್ಯ ಇಲಾಖೆ ಹಾಗೂ ಬೆಂಗಳೂರಿನ ಪ್ರಸಿದ್ಧ ಶಂಕರ ಕಣ್ಣಿನ ಆಸ್ಪತ್ರೆಯ ಸಹಯೋಗದಲ್ಲಿ ಉಚಿತ ನೇತ್ರ 3 ಶಸ್ತ್ರಚಿಕಿತ್ಸಾ ಹಾಗೂ ರಕ್ತದಾನ ಶಿಬಿರವನ್ನು ಹುಣಸಗಿ ಯುಕೆಪಿ ಕ್ಯಾಂಪ್ ನ ನೀಲಕಂಠೇಶ್ವರ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ.ಎನ್. ದಂಡಿನ್ ಹೇಳಿದರು. ಪಟ್ಟಣದಲ್ಲಿ ಪತ್ರಿಕಾಗೋಷ್ಠಿಯೊಂದಿಗೆ ಮಾತನಾಡಿ, ಜಿಪಂ ಮಾಜಿ ಸದಸ್ಯ ನಾಗಣ್ಣ ಸಾಹು ದಂಡಿನ್ ಅವರ…
by
- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

- ಎನ್ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ








