Tag: Indian Army Recruitment

  • ಭಾರತೀಯ ಸೇನೆಗೆ ಆಯ್ಕೆಯಾದ ಬೀರಪ್ಪ ಗೋಡಿಹಾಳಗೆ ಭವ್ಯ ಸನ್ಮಾನ

    ಭಾರತೀಯ ಸೇನೆಗೆ ಆಯ್ಕೆಯಾದ ಬೀರಪ್ಪ ಗೋಡಿಹಾಳಗೆ ಭವ್ಯ ಸನ್ಮಾನ

    ಸುದ್ದಿ ಬೆಳಕು ವಾರ್ತೆ ​ಯಾದಗಿರಿ: ದೇಶ ಕಾಯುವ ಯೋಧನಿಗಿಂತ ಮಿಗಿಲಾದ ದೇವರಿಲ್ಲ, ಭಾರತಾಂಬೆಯ ರಕ್ಷಣೆಗಾಗಿ ತನ್ನ ಜೀವನವನ್ನೇ ಮುಡಿಪಾಗಿಡುವುದು ಪ್ರತಿಯೊಬ್ಬ ಭಾರತೀಯನಿಗೂ ಸಿಗುವ ಅತ್ಯುನ್ನತ ಸೌಭಾಗ್ಯ ಎಂದು ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷರಾದ ಶ್ರೀಧರ ಸಾಹುಕಾರ ಅವರು ನುಡಿದರು. ದೇಶದ ರಕ್ಷಣಾ ಪಡೆಗೆ ಆಯ್ಕೆಯಾಗುವ ಮೂಲಕ ಯಾದಗಿರಿ ಮತಕ್ಷೇತ್ರದ ಗುಂಡಳ್ಳಿ ಗ್ರಾಮದ ಕೀರ್ತಿಯನ್ನು ರಾಷ್ಟ್ರಮಟ್ಟಕ್ಕೆ ಎತ್ತಿ ಹಿಡಿದಿರುವ ವೀರಯೋಧ ಶ್ರೀ ಬೀರಪ್ಪ ತಂದೆ ತಿಪ್ಪಣ್ಣ ಗೋಡಿಹಾಳ ಅವರನ್ನು ಶ್ರೀಧರ ಸಾಹುಕಾರ ಅವರು ಆತ್ಮೀಯವಾಗಿ ಸನ್ಮಾನಿಸಿ, ಗೌರವಿಸಿದರು, ಹಾಗೂ ಇಂತಹ…

Suddi Belaku