by
Tag: Industrial Pollution Karnataka

ವಿಷಪೂರಿತ ಅನಿಲದಿಂದ ಸಂಕಷ್ಟ: ಕೈಗಾರಿಕೆ ವಿರುದ್ಧ ಜನರ ಆಕ್ರೋಶ
ಸುದ್ದಿ ಬೆಳಕು ವಾರ್ತೆ ಸೈದಾಪುರ, ಏಪ್ರಿಲ್ 17 : ಕಡೇಚೂರು–ಬಾಡಿಯಾಳ ಕೈಗಾರಿಕಾ ವಲಯದಲ್ಲಿನ ರಾಸಾಯನಿಕ ಕಂಪನಿಗಳಿಂದ ಹೊರಬರುತ್ತಿರುವ ವಿಷಪೂರಿತ ಅನಿಲ ಮತ್ತು ತ್ಯಾಜ್ಯಗಳಿಂದ ಸೈದಾಪುರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಜನಜೀವನ ಸಂಕಷ್ಟಕ್ಕೆ ಸಿಲುಕಿದೆ. ದಿನೇ ದಿನೇ ಹೆಚ್ಚುತ್ತಿರುವ ದುರ್ವಾಸನೆ ಹಾಗೂ ವಾಯು ಮಾಲಿನ್ಯದಿಂದ ಜನರಲ್ಲಿ ಆತಂಕ ಹೆಚ್ಚುತ್ತಿದ್ದು, ಈ ಹಿನ್ನೆಲೆ ಸ್ಥಳೀಯರು ಮತ್ತು ಸಾಮಾಜಿಕ ಹೋರಾಟಗಾರರು ಸಂಘಟಿತವಾಗಿ ಜನಜಾಗೃತಿ ಅಭಿಯಾನ ಆರಂಭಿಸಲು ಮುಂದಾಗಿದ್ದಾರೆ. ಪಟ್ಟಣದ ಜಿ.ಆರ್. ಪಾರ್ಕ್ನಲ್ಲಿ ಗುರುವಾರ ಸಂಜೆ ನಡೆದ ಪೂರ್ವಭಾವಿ ಸಭೆಯಲ್ಲಿ ‘ಕೈಗಾರಿಕಾ ಹಟವೋ…
by
- ‘ಟೀಮ್ ಕರ್ನಾಟಕ’ವಾಗಿ ಒಟ್ಟಾಗಿ ಕೆಲಸ ಮಾಡೋಣ: ವಿಪಕ್ಷಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಆಹ್ವಾನ

- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ







