Tag: Irrigation Advisory Committee

  • ರಾಯಚೂರು-ಯಾದಗಿರಿ ರೈತರ ಹಿತಕ್ಕಾಗಿ ಕಾಲುವೆಗಳಿಗೆ ನೀರು ಹರಿಸಲು ಆಗ್ರಹ

    ರಾಯಚೂರು-ಯಾದಗಿರಿ ರೈತರ ಹಿತಕ್ಕಾಗಿ ಕಾಲುವೆಗಳಿಗೆ ನೀರು ಹರಿಸಲು ಆಗ್ರಹ

    ಸುದ್ದಿ ಬೆಳಕು ವಾರ್ತೆ ರಾಯಚೂರು: ಅಲ್ಲಮಟ್ಟಿ ಜಲಾಶಯ ಭರ್ತಿಯಾಗಿದ್ದು, ಅಲ್ಲಿಂದ ನಾರಾಯಣಪುರ ಜಲಾಶಯಕ್ಕೂ ಸಮರ್ಪಕ ಪ್ರಮಾಣದಲ್ಲಿ ನೀರು ಹರಿದು ಬಂದಿದೆ. ಈಗಾಗಲೇ ನಾರಾಯಣಪುರ ಜಲಾಶಯದಿಂದ ನದಿಗೆ ನೀರು ಹರಿಸಲಾಗುತ್ತಿರುವ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರ ಕೂಡಲೇ ನೀರಾವರಿ ಸಲಹಾ ಸಮಿತಿ ಸಭೆ ಕರೆದು ಎಡದಂಡೆ ಹಾಗೂ ಬಲದಂಡೆ ಕಾಲುವೆಗಳಿಗೆ ನೀರು ಹರಿಸಲು ಆದೇಶ ಹೊರಡಿಸಬೇಕು… ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಮಳೆಯ ಕೊರತೆಯಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಬೆಳೆಗಳು ಒಣಗುವ ಆತಂಕ ಎದುರಾಗಿದೆ. ಇಂತಹ ಸಂದರ್ಭದಲ್ಲಿ ನಾರಾಯಣಪುರ…

Suddi Belaku