by
Tag: Irrigation Advisory Committee

ರಾಯಚೂರು-ಯಾದಗಿರಿ ರೈತರ ಹಿತಕ್ಕಾಗಿ ಕಾಲುವೆಗಳಿಗೆ ನೀರು ಹರಿಸಲು ಆಗ್ರಹ
ಸುದ್ದಿ ಬೆಳಕು ವಾರ್ತೆ ರಾಯಚೂರು: ಅಲ್ಲಮಟ್ಟಿ ಜಲಾಶಯ ಭರ್ತಿಯಾಗಿದ್ದು, ಅಲ್ಲಿಂದ ನಾರಾಯಣಪುರ ಜಲಾಶಯಕ್ಕೂ ಸಮರ್ಪಕ ಪ್ರಮಾಣದಲ್ಲಿ ನೀರು ಹರಿದು ಬಂದಿದೆ. ಈಗಾಗಲೇ ನಾರಾಯಣಪುರ ಜಲಾಶಯದಿಂದ ನದಿಗೆ ನೀರು ಹರಿಸಲಾಗುತ್ತಿರುವ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರ ಕೂಡಲೇ ನೀರಾವರಿ ಸಲಹಾ ಸಮಿತಿ ಸಭೆ ಕರೆದು ಎಡದಂಡೆ ಹಾಗೂ ಬಲದಂಡೆ ಕಾಲುವೆಗಳಿಗೆ ನೀರು ಹರಿಸಲು ಆದೇಶ ಹೊರಡಿಸಬೇಕು… ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಮಳೆಯ ಕೊರತೆಯಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಬೆಳೆಗಳು ಒಣಗುವ ಆತಂಕ ಎದುರಾಗಿದೆ. ಇಂತಹ ಸಂದರ್ಭದಲ್ಲಿ ನಾರಾಯಣಪುರ…
- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

- ಎನ್ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ







