by
Tag: Irrigation Project

ಶಿವನಗೌಡ ನಾಯಕ ಜನ್ಮದಿನದಲ್ಲಿ ಅಭಿವೃದ್ಧಿಯ ಸಂಕಲ್ಪ; ವಿನಯ ಗುರೂಜಿ ಪ್ರಶಂಸೆ
ಸುದ್ದಿ ಬೆಳಕು ವಾರ್ತೆ ಕವಿತಾಳ: ಜನರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸಲು ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ಹಾಗೂ ಸಮಗ್ರ ನೀರಾವರಿ ಯೋಜನೆ ಜಾರಿಗಾಗಿ ನವಲಿ ಮತ್ತು ತಿಂಥಿಣಿ ಸೇತುವೆ ಬಳಿ ಜಲಾಶಯ ನಿರ್ಮಾಣದ ವಿಷಯವನ್ನು ಸಂಬಂಧಿಸಿದವರ ಗಮನಕ್ಕೆ ತಂದು, ಶೀಘ್ರದಲ್ಲೇ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸುವ ಪ್ರಯತ್ನ ಮಾಡಲಾಗುವುದು ಎಂದು ಗೌರಿಗದ್ದೆಯ ಅವಧೂತ ವಿನಯ ಗುರೂಜಿ ಹೇಳಿದರು. ಕೆಎಸ್ಎನ್ ಜನಕಲ್ಯಾಣ ಸಮಿತಿ ವತಿಯಿಂದ ಮಾಜಿ ಸಚಿವ ಕೆ. ಶಿವನಗೌಡ ನಾಯಕ ಅವರ 49ನೇ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ಸಮಗ್ರ…

ರಾಯಚೂರಿನ ಅಭಿವೃದ್ಧಿಗೆ ನವಲಿ ಜಲಾಶಯ, ಏಮ್ಸ್ ಅನಿವಾರ್ಯ: ಕೆ. ಶಿವನಗೌಡ ನಾಯಕ
ಸುದ್ದಿ ಬೆಳಕು ವಾರ್ತೆ ರಾಯಚೂರು (ಕವಿತಾಳ): ಕಳೆದ 25 ವರ್ಷಗಳಿಂದ ಮಾನ್ವಿ, ಸಿರವಾರ ಹಾಗೂ ರಾಯಚೂರು ಭಾಗದಲ್ಲಿ ಸಮಗ್ರ ನೀರಾವರಿ ಸೌಲಭ್ಯ ಕೊರತೆಯಿದ್ದು, ಈ ಭಾಗದ ನೀರಾವರಿ ಸಮಸ್ಯೆ ನಿವಾರಣೆಗೆ ತುಂಗಭದ್ರಾ ನದಿಗೆ ನವಲಿ ಜಲಾಶಯ ನಿರ್ಮಾಣ ಅತ್ಯಗತ್ಯವಾಗಿದೆ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಹಿರಿಯ ಮುಖಂಡ ಕೆ. ಶಿವನಗೌಡ ನಾಯಕ ಹೇಳಿದರು. ಕೆಎಸ್ಎನ್ ಜನಕಲ್ಯಾಣ ಸಮಿತಿ ವತಿಯಿಂದ ಅವರ 49ನೇ ಜನ್ಮದಿನದ ಅಂಗವಾಗಿ ಕವಿತಾಳ ಪಟ್ಟಣದಲ್ಲಿ ಆಯೋಜಿಸಿದ್ದ ಸಮಗ್ರ ನೀರಾವರಿ, ನವಲಿ ಜಲಾಶಯ ನಿರ್ಮಾಣ,…
by
- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

- ಎನ್ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ









