by
Tag: Journalists Association
-

ಪತ್ರಕರ್ತರ ಮಕ್ಕಳು ಸಮಾಜದ ಮುಖ್ಯವಾಹಿನಿಗೆ ಬರಲಿ: ಶಾಸಕ ತುನ್ನೂರು
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಪತ್ರಕರ್ತರ ಮಕ್ಕಳು ಪ್ರತಿಭೆ ಮೂಲಕ ಸಮಾಜದಲ್ಲಿ ಮುಖ್ಯಾವಾಹಿನಿಗೆ ಬರಬೇಕು ಎಂದು ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಹೇಳಿದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಜಿಲ್ಲಾ ಪತ್ರಿಕಾ ಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಮತ್ತು ಸಾಧಕ ಪತ್ರಕರ್ತರ ಅಭಿನಂದನಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಸಮಾಜ ಸುಧಾರಣೆಯಲ್ಲಿ ಮಾಧ್ಯಮಗಳ ಪಾತ್ರ ಬಹಳಷ್ಟು ದೊಡ್ಡದು ಇದೆ. ತಮ್ಮ ಮಕ್ಕಳಿಗೆ ಹೆಚ್ಚಿನ ಶಿಕ್ಷಣ ಕಲ್ಪಿಸುವ ಜವಾಬ್ದಾರಿ ಬಹು ದೊಡ್ಡದು ಇದೆ ಎಂದರು. ಪತ್ರಕರ್ತರು…
- ‘ಸಂಸತ್ ಚಲೋ’ ರಾಜಕೀಯ ಷಡ್ಯಂತ್ರ: ಕಾಂಗ್ರೆಸ್ ವಿರುದ್ಧ ಬಿಜೆಪಿ ಯುವ ಮೋರ್ಚಾ ವಾಗ್ದಾಳಿ

- ಗ್ರಾಮೀಣ ಅಭಿವೃದ್ಧಿಗೆ ಮೂಲಭೂತ ಸೌಕರ್ಯಗಳಿಗೆ ಆದ್ಯತೆ: ಶಾಸಕ ಚನ್ನಾರಡ್ಡಿ ಪಾಟೀಲ್

- ಗ್ರಂಥಾಲಯದ ಸೌಲಭ್ಯ ಸದುಪಯೋಗಪಡಿಸಿಕೊಳ್ಳಿ: ಶಾಸಕ ತುನ್ನೂರ ಸಲಹೆ

- ಡಾ. ವೀರಬಸವಂತರೆಡ್ಡಿ ಮುದ್ನಾಳ ವೈದ್ಯಕೀಯ–ರಾಜಕೀಯಕ್ಕೆ ಮಾದರಿ: ಸಚಿವ ಎಂ.ಬಿ. ಪಾಟೀಲ್

- ರಾಹುಲ್, ಪ್ರಿಯಾಂಕಾ ಬಂಧನ ಪ್ರಜಾಪ್ರಭುತ್ವದ ಕಗ್ಗೊಲೆ: ಯಾದಗಿರಿಯಲ್ಲಿ ಕೇಂದ್ರದ ವಿರುದ್ಧ ಸಚಿವ ಎಂ.ಬಿ. ಪಾಟೀಲ ವಾಗ್ದಾಳಿ

