Tag: Jyotirgamaya Seva Samsthe

  • ಕನಕದಾಸರ ಆಶಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳೋಣ: ತಬಿತಾ ಪ್ರಸಾದ

    ಕನಕದಾಸರ ಆಶಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳೋಣ: ತಬಿತಾ ಪ್ರಸಾದ

    ಸುದ್ದಿ ಬೆಳಕು ವಾರ್ತೆ ಶಹಾಪುರ: ದುಡಿಮೆ ಮತ್ತು ಜ್ಞಾನ ಎರಡೂ ಸಮಾನವಾಗಿದ್ದರೆ ಮಾತ್ರ ಸಮಾಜದ ಒಳಿತು ಸಾಧ್ಯ ಎಂಬ ಕನಕದಾಸರಆಶಯದಂತೆ ನಾವೆಲ್ಲರೂ ಬಾಳೋಣ ಎಂದು ವಿಶ್ವಜ್ಯೋತಿ ಪದವಿ ಮಹಾವಿದ್ಯಾಲಯದ ಪ್ರಾಂಶುಪಾಲ ತಬಿತಾ ಪ್ರಸಾದ ಹೇಳಿದರು. ಶಹಾಪುರದ ವಿಶ್ವಜ್ಯೋತಿ ಪದವಿ ಮಹಾವಿದ್ಯಾಲಯದಲ್ಲಿ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ ಕಾಗಿನೆಲೆ ಮತ್ತುಜ್ಯೋತಿರ್ಗಮಯ ಸೇವಾ ಸಂಸ್ಥೆಯ ಸಹಯೋಗದಲ್ಲಿ ನಡೆದ ಕನಕದಾಸರ ಜೀವನ ಮತ್ತು ಸಾಹಿತ್ಯದ ಕುರಿತು ಕನಕ ದರ್ಶನ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕನಕದಾಸರ ವಿಚಾರಧಾರೆಗಳನ್ನು ಮತ್ತು ಜಾತ್ಯತೀತ ಮೌಲ್ಯಗಳನ್ನು ಮೈಗೂಡಿಸಿಕೊಂಡಾಗ…

  • ಕನಕದಾಸರ ಸಮಾನತೆ ಸಂದೇಶ ಇಂದಿಗೂ ಪ್ರಸ್ತುತ: ಅಯ್ಯಮ್ಮ ಎನ್. ಪಾಟೀಲ್

    ಕನಕದಾಸರ ಸಮಾನತೆ ಸಂದೇಶ ಇಂದಿಗೂ ಪ್ರಸ್ತುತ: ಅಯ್ಯಮ್ಮ ಎನ್. ಪಾಟೀಲ್

    ಸುದ್ದಿ ಬೆಳಕು ವಾರ್ತೆ ಶಹಾಪುರ : ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ, ಕಾಗಿನೆಲೆ ಹಾಗೂ ಜ್ಯೋತಿರ್ಗಮಯ ಸೇವಾ ಸಂಸ್ಥೆ, ದೋರನಹಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಶಹಾಪುರದ ಶ್ರೀ ವಿದ್ಯಾನಿಧಿ ಮಹಿಳಾ ಪದವಿ ಮಹಾವಿದ್ಯಾಲಯದಲ್ಲಿ ‘ಕನಕ ದರ್ಶನ’ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಇತಿಹಾಸ ವಿಭಾಗದ ಪ್ರಾಧ್ಯಾಪಕಿ ಅಯ್ಯಮ್ಮ ಎನ್. ಪಾಟೀಲ್, ಇಂದಿಗೂ ಸಮಾಜದಲ್ಲಿ ಅಸಮಾನತೆ, ಅಸ್ಪೃಶ್ಯತೆ, ಮಹಿಳೆಯರು ಹಾಗೂ ಮಕ್ಕಳ ಮೇಲಿನ ದೌರ್ಜನ್ಯಗಳು ಮುಂದುವರಿದಿರುವುದು ವಿಷಾದನೀಯ. ಇಂತಹ ಸಂದರ್ಭದಲ್ಲಿ ಕನಕದಾಸರ ಕಾವ್ಯಗಳಲ್ಲಿ ಅಡಕವಾಗಿರುವ ಸಮಾನತೆ, ಮಾನವೀಯತೆ…

  • ಕನಕದಾಸರ ಸಾಹಿತ್ಯ ಸಮಾಜಕ್ಕೆ ದಾರಿದೀಪ: ಡಾ. ಶಿವಶಂಕರ

    ಕನಕದಾಸರ ಸಾಹಿತ್ಯ ಸಮಾಜಕ್ಕೆ ದಾರಿದೀಪ: ಡಾ. ಶಿವಶಂಕರ

    ಸುದ್ದಿ ಬೆಳಕು ವಾರ್ತೆ ಶಹಾಪುರ: ಸಮಾಜದಲ್ಲಿ ಗುಣಕ್ಕಿಂತ ಕುಲವೇ ಮುಖ್ಯ ಎಂದು ಬೀಗುವವರಿಗೆ ಕನಕದಾಸರು ತಮ್ಮ ಸಾಹಿತ್ಯ ಮತ್ತು ಕೀರ್ತನೆಗಳ ಮೂಲಕ ಸಮಾನತೆ ಹಾಗೂ ಮಾನವೀಯತೆಯ ಸಂದೇಶ ಸಾರಿದ್ದಾರೆ. ದುರ್ಜನರ ಸಂಗವನ್ನು ತೊರೆದು ಸದಾ ಸಜ್ಜನರ ಸಂಗದಲ್ಲೇ ಬದುಕಬೇಕು ಎಂಬ ಕನಕದಾಸರ ಸಂದೇಶ ಇಂದಿಗೂ ಪ್ರಸ್ತುತವಾಗಿದೆ ಎಂದು ಬೇವಿನಹಳ್ಳಿಯ ಪಶುಸಂಗೋಪನಾ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲ ಡಾ. ಶಿವಶಂಕರ ಹೇಳಿದರು. ತಾಲೂಕಿನ ಬೇವಿನಹಳ್ಳಿ ಪಶುಸಂಗೋಪನಾ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ ಹಾಗೂ ಜ್ಯೋತಿರ್ಗಮಯ ಸೇವಾ ಸಂಸ್ಥೆ ಸಂಯುಕ್ತ…

Suddi Belaku