Tag: Kaginele Development Authority

  • ಶಹಾಪುರದಲ್ಲಿ ಕನಕದಾಸರ ಭಕ್ತಿತತ್ವ ಕುರಿತು ವಿಶೇಷ ಉಪನ್ಯಾಸ

    ಶಹಾಪುರದಲ್ಲಿ ಕನಕದಾಸರ ಭಕ್ತಿತತ್ವ ಕುರಿತು ವಿಶೇಷ ಉಪನ್ಯಾಸ

    ಸುದ್ದಿ ಬೆಳಕು ವಾರ್ತೆ ಶಹಾಪುರ: ಕನಕದಾಸರು ಕೇವಲ ಭಕ್ತ ಕವಿ ಮಾತ್ರವಲ್ಲ, ಸಮಾಜ ಸುಧಾರಕ, ಮಾನವತಾವಾದಿ ಹಾಗೂ ಸಮಾನತೆಯ ಹರಿಕಾರರಾಗಿದ್ದಾರೆ. ಕನಕದಾಸರ ಸಾಹಿತ್ಯವು ಭಕ್ತಿ, ಜ್ಞಾನ, ವೈರಾಗ್ಯ, ಸಮಾನತೆ ಮತ್ತು ಮಾನವೀಯ ಮೌಲ್ಯಗಳ ಸಮನ್ವಯವಾಗಿದೆ ಎಂದು ಜ್ಞಾನ ಮೃತ ಸೇವಾ ಶಿಕ್ಷಣ ಸಂಸ್ಥೆಯ ಯಾಗಾಚಾರ್ಯ ನರಸಿಂಹ ವೈದ್ಯ ಹೇಳಿದರು. ಶಹಾಪುರ ನಗರದ ಜ್ಞಾನಮೃತ ಸೇವಾ ಶಿಕ್ಷಣ ಟ್ರಸ್ಟ್ (ರಿ) ಯೋಗಧಾಮ ವಿದ್ಯಾನಗರದಲ್ಲಿ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ ಕಾಗಿನೆಲೆ ಮತ್ತು ಜ್ಯೋತಿರ್ಗಮಯ ಸೇವಾ ಸಂಸ್ಥೆಯ ಸಗಯೋಗದಲ್ಲಿ ನಡೆದ ಕನಕದಾಸರ…

  • ಕನಕದಾಸರ ಆಶಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳೋಣ: ತಬಿತಾ ಪ್ರಸಾದ

    ಕನಕದಾಸರ ಆಶಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳೋಣ: ತಬಿತಾ ಪ್ರಸಾದ

    ಸುದ್ದಿ ಬೆಳಕು ವಾರ್ತೆ ಶಹಾಪುರ: ದುಡಿಮೆ ಮತ್ತು ಜ್ಞಾನ ಎರಡೂ ಸಮಾನವಾಗಿದ್ದರೆ ಮಾತ್ರ ಸಮಾಜದ ಒಳಿತು ಸಾಧ್ಯ ಎಂಬ ಕನಕದಾಸರಆಶಯದಂತೆ ನಾವೆಲ್ಲರೂ ಬಾಳೋಣ ಎಂದು ವಿಶ್ವಜ್ಯೋತಿ ಪದವಿ ಮಹಾವಿದ್ಯಾಲಯದ ಪ್ರಾಂಶುಪಾಲ ತಬಿತಾ ಪ್ರಸಾದ ಹೇಳಿದರು. ಶಹಾಪುರದ ವಿಶ್ವಜ್ಯೋತಿ ಪದವಿ ಮಹಾವಿದ್ಯಾಲಯದಲ್ಲಿ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ ಕಾಗಿನೆಲೆ ಮತ್ತುಜ್ಯೋತಿರ್ಗಮಯ ಸೇವಾ ಸಂಸ್ಥೆಯ ಸಹಯೋಗದಲ್ಲಿ ನಡೆದ ಕನಕದಾಸರ ಜೀವನ ಮತ್ತು ಸಾಹಿತ್ಯದ ಕುರಿತು ಕನಕ ದರ್ಶನ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕನಕದಾಸರ ವಿಚಾರಧಾರೆಗಳನ್ನು ಮತ್ತು ಜಾತ್ಯತೀತ ಮೌಲ್ಯಗಳನ್ನು ಮೈಗೂಡಿಸಿಕೊಂಡಾಗ…

  • ಕನಕದಾಸರ ಸಾಹಿತ್ಯ ಸಮಾಜಕ್ಕೆ ದಾರಿದೀಪ: ಡಾ. ಶಿವಶಂಕರ

    ಕನಕದಾಸರ ಸಾಹಿತ್ಯ ಸಮಾಜಕ್ಕೆ ದಾರಿದೀಪ: ಡಾ. ಶಿವಶಂಕರ

    ಸುದ್ದಿ ಬೆಳಕು ವಾರ್ತೆ ಶಹಾಪುರ: ಸಮಾಜದಲ್ಲಿ ಗುಣಕ್ಕಿಂತ ಕುಲವೇ ಮುಖ್ಯ ಎಂದು ಬೀಗುವವರಿಗೆ ಕನಕದಾಸರು ತಮ್ಮ ಸಾಹಿತ್ಯ ಮತ್ತು ಕೀರ್ತನೆಗಳ ಮೂಲಕ ಸಮಾನತೆ ಹಾಗೂ ಮಾನವೀಯತೆಯ ಸಂದೇಶ ಸಾರಿದ್ದಾರೆ. ದುರ್ಜನರ ಸಂಗವನ್ನು ತೊರೆದು ಸದಾ ಸಜ್ಜನರ ಸಂಗದಲ್ಲೇ ಬದುಕಬೇಕು ಎಂಬ ಕನಕದಾಸರ ಸಂದೇಶ ಇಂದಿಗೂ ಪ್ರಸ್ತುತವಾಗಿದೆ ಎಂದು ಬೇವಿನಹಳ್ಳಿಯ ಪಶುಸಂಗೋಪನಾ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲ ಡಾ. ಶಿವಶಂಕರ ಹೇಳಿದರು. ತಾಲೂಕಿನ ಬೇವಿನಹಳ್ಳಿ ಪಶುಸಂಗೋಪನಾ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ ಹಾಗೂ ಜ್ಯೋತಿರ್ಗಮಯ ಸೇವಾ ಸಂಸ್ಥೆ ಸಂಯುಕ್ತ…

Suddi Belaku