Tag: Kalaburagi News

  • ಅನುಗ್ರಹ ಕಣ್ಣಿನ ಆಸ್ಪತ್ರೆಯಿಂದ 1 ಲಕ್ಷಕ್ಕೂ ಹೆಚ್ಚು ಉಚಿತ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ
    ,

    ಅನುಗ್ರಹ ಕಣ್ಣಿನ ಆಸ್ಪತ್ರೆಯಿಂದ 1 ಲಕ್ಷಕ್ಕೂ ಹೆಚ್ಚು ಉಚಿತ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ

    ಸುದ್ದಿ ಬೆಳಕು ವಾರ್ತೆ ಗುಲ್ಬರ್ಗ: ಸಾರ್ವಜನಿಕ ಸೇವಾಕ್ಷೇತ್ರದಲ್ಲಿ 25 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ‘ವಿಕಾಸನಮ್ ಶಿಕ್ಷಣ ಮತ್ತು ಕಲ್ಯಾಣ ಟ್ರಸ್ಟ್’ ಅಂಗಸಂಸ್ಥೆಯಾಗಿರುವ ಅನುಗ್ರಹ ಕಣ್ಣಿನ ಆಸ್ಪತ್ರೆಯು, ಉತ್ತರ ಕರ್ನಾಟಕ ಮತ್ತು ಮಹಾರಾಷ್ಟ್ರದ ನೆರೆಯ ಜಿಲ್ಲೆಗಳಲ್ಲಿನ ಆರ್ಥಿಕವಾಗಿ ಹಿಂದುಳಿದ ಸಮುದಾಯಗಳಿಗೆ 1 ಲಕ್ಷಕ್ಕೂ ಹೆಚ್ಚು ಉಚಿತ ಕಣ್ಣಿನ ಪೆÇರೆ ಶಸ್ತ್ರಚಿಕಿತ್ಸೆಗಳನ್ನು ಪೂರೈಸುವ ಮೈಲಿಗಲ್ಲನ್ನು ಅಧಿಕೃತವಾಗಿ ದಾಟಿದೆ. 2001 ರಲ್ಲಿ ಆರಂಭವಾದ ಈ ಸಂಸ್ಥೆಯು, ಸ್ಥಳೀಯ ಉಪಕ್ರಮದಿಂದ ಪ್ರಮುಖ ಪ್ರಾದೇಶಿಕ ರೆಫರಲ್ ಕೇಂದ್ರವಾಗಿ (ವಿಶೇಷ ಚಿಕಿತ್ಸಾ ಕೇಂದ್ರವಾಗಿ) ಬೆಳೆದಿದೆ. ಇಂದು,…

  • ರಾಜ್ಯ ಸಮ್ಮೇಳನದಲ್ಲಿ ಗಿರಿ ಜಿಲ್ಲೆಯ ಸಾಹಿತ್ಯ ಸಾಧಕರಿಗೆ ರಾಷ್ಟ್ರೀಯ ಗೌರವ

    ರಾಜ್ಯ ಸಮ್ಮೇಳನದಲ್ಲಿ ಗಿರಿ ಜಿಲ್ಲೆಯ ಸಾಹಿತ್ಯ ಸಾಧಕರಿಗೆ ರಾಷ್ಟ್ರೀಯ ಗೌರವ

    ಸುದ್ದಿ ಬೆಳಕು ವಾರ್ತೆ ಹುಬ್ಬಳ್ಳಿ: ವಿಶ್ವ ದರ್ಶನ ಟ್ರಸ್ಟ್ ಹಾಗೂ ವಿಶ್ವದರ್ಶನ ಜನಶಿವ ಫೌಂಡೇಶನ್, ಹುಬ್ಬಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಸರ್ವಧರ್ಮ ಭಾವೈಕ್ಯತೆಯ ಏಳನೇ ರಾಜ್ಯ ಸಮ್ಮೇಳನ ಹಾಗೂ ವಿಶ್ವ ದರ್ಶನ ಪತ್ರಿಕೆಯ ಆರನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರನ್ನು ನ್ಯಾಷನಲ್ ಐಕಾನ್ ಪ್ರಶಸ್ತಿಯೊಂದಿಗೆ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಗಿರಿ ಜಿಲ್ಲೆಯ ಸಾಹಿತಿ ಎ. ಬಿ. ಪೂಜಾರಿ ಅವರಿಗೆ ‘ನ್ಯಾಷನಲ್ ಐಕಾನ್ ಕನ್ನಡ ಸಾಹಿತ್ಯ ರತ್ನ’ ಪ್ರಶಸ್ತಿ ಹಾಗೂ ಬರಹಗಾರ ಮತ್ತು ಶಿಕ್ಷಕರಾದ…

  • ತಳವಾರ ಸಮಾಜಕ್ಕೆ ಎಸ್‌ಟಿ ಪ್ರಮಾಣಪತ್ರಕ್ಕಾಗಿ ಏ.27ರಂದು ‘ಕಲಬುರಗಿ ಚಲೋ’ ಕರೆ

    ತಳವಾರ ಸಮಾಜಕ್ಕೆ ಎಸ್‌ಟಿ ಪ್ರಮಾಣಪತ್ರಕ್ಕಾಗಿ ಏ.27ರಂದು ‘ಕಲಬುರಗಿ ಚಲೋ’ ಕರೆ

    ಯಾದಗಿರಿ : ತಳವಾರ ಸಮಾಜಕ್ಕೆ ಪರಿಶಿಷ್ಟ ಪಂಗಡದ ಜಾತಿ ಪ್ರಮಾಣ ನೀಡುವಂತೆ ಆಗ್ರಹಿಸಿ ಮಾಡು ಇಲ್ಲವೇ ಮಡಿ ಎಂಬ ಘೋಷ ವಾಕ್ಯದೊಂದಿಗೆ ಕಲಬುರಗಿ ಚಲೋ ಏಪ್ರಿಲ್ 27ರಂದು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ತಳವಾರ ಸಮಾಜದ ರಾಜ್ಯಾಧ್ಯಕ್ಷ ಡಾ. ಸರ್ದಾರ ರಾಯಪ್ಪ ಹೇಳಿದರು. ಬುಧವಾರ ಜಿಲ್ಲಾ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲಬುರಗಿಯ ಜಿಲ್ಲಾಧಿಕಾರಿ ಕಚೇರಿ ಎದುರಿಗೆ ಅನಿರ್ದಿಷ್ಟಾವಧಿ‌ಗೆ ಹೋರಾಟ‌ ಮಾಡಲಾಗುವುದು ಎಂದು ಹೇಳಿದರು. ಬಿಜೆಪಿ ಸರ್ಕಾರವು 2020ರಲ್ಲಿ ತಳವಾರ ಸಮಾಜಕ್ಕೆ ಪರಿಶಿಷ್ಟ ಪಂಗಡದ ಜಾತಿ…

  • ಸೂಗೂರು ದೇವಸ್ಥಾನದಲ್ಲಿ ಬೆಳ್ಳಿ ರಥ ಲೋಕಾರ್ಪಣೆ: ಜಾತ್ಯಾತೀತ ಸಮಾಜಕ್ಕಾಗಿ ಸಿಎಂ ಸಿದ್ದರಾಮಯ್ಯ ಕರೆ
    ,

    ಸೂಗೂರು ದೇವಸ್ಥಾನದಲ್ಲಿ ಬೆಳ್ಳಿ ರಥ ಲೋಕಾರ್ಪಣೆ: ಜಾತ್ಯಾತೀತ ಸಮಾಜಕ್ಕಾಗಿ ಸಿಎಂ ಸಿದ್ದರಾಮಯ್ಯ ಕರೆ

    ಕಲಬುರಗಿ : ಸಮಾನತೆ ಮತ್ತು ಮಾನವೀಯತೆ ಮೌಲ್ಯಗಳನ್ನು ಉಳಿಸುವುದೇ ನಿಜವಾದ ಧರ್ಮ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಚಿತ್ತಾಪುರ ತಾಲೂಕಿನ ಸೂಗೂರ (ಎನ್) ಗ್ರಾಮದಲ್ಲಿ ಮಹಾತ್ಮ ಶ್ರೀ ಭೋಜಲಿಂಗೇಶ್ವರ ಸಿದ್ದ ಸಂಸ್ಥಾನ ಮಠದ ವತಿಯಿಂದ ಆಯೋಜಿಸಿದ ದೇವಸ್ಥಾನ ಲೋಕಾರ್ಪಣೆ ಹಾಗೂ ಬೆಳ್ಳಿ ರಥೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಮಾಜದಲ್ಲಿ ಜಾತಿ-ಧರ್ಮಗಳ ವಿಭಜನೆ ಬಿಟ್ಟು ಪ್ರೀತಿ ಮತ್ತು ವಿಶ್ವಾಸದೊಂದಿಗೆ ಬದುಕಬೇಕು ಎಂದು ಕರೆ ನೀಡಿದರು. “ಮನುಷ್ಯರಾಗಿ ಬದುಕುವುದು ಮುಖ್ಯ. ಮೂಢನಂಬಿಕೆಗಳಿಂದ ದೂರವಿದ್ದು ವೈಚಾರಿಕತೆ ಬೆಳೆಸಿಕೊಳ್ಳಬೇಕು,” ಎಂದು ಹೇಳಿದರು. ಸಮಾಜದಲ್ಲಿ…

Suddi Belaku