Tag: Kanakadarshana

  • ಕನಕದಾಸರ ಸಾಹಿತ್ಯ ಸಮಾಜಕ್ಕೆ ದಾರಿದೀಪ: ಡಾ. ಶಿವಶಂಕರ

    ಕನಕದಾಸರ ಸಾಹಿತ್ಯ ಸಮಾಜಕ್ಕೆ ದಾರಿದೀಪ: ಡಾ. ಶಿವಶಂಕರ

    ಸುದ್ದಿ ಬೆಳಕು ವಾರ್ತೆ ಶಹಾಪುರ: ಸಮಾಜದಲ್ಲಿ ಗುಣಕ್ಕಿಂತ ಕುಲವೇ ಮುಖ್ಯ ಎಂದು ಬೀಗುವವರಿಗೆ ಕನಕದಾಸರು ತಮ್ಮ ಸಾಹಿತ್ಯ ಮತ್ತು ಕೀರ್ತನೆಗಳ ಮೂಲಕ ಸಮಾನತೆ ಹಾಗೂ ಮಾನವೀಯತೆಯ ಸಂದೇಶ ಸಾರಿದ್ದಾರೆ. ದುರ್ಜನರ ಸಂಗವನ್ನು ತೊರೆದು ಸದಾ ಸಜ್ಜನರ ಸಂಗದಲ್ಲೇ ಬದುಕಬೇಕು ಎಂಬ ಕನಕದಾಸರ ಸಂದೇಶ ಇಂದಿಗೂ ಪ್ರಸ್ತುತವಾಗಿದೆ ಎಂದು ಬೇವಿನಹಳ್ಳಿಯ ಪಶುಸಂಗೋಪನಾ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲ ಡಾ. ಶಿವಶಂಕರ ಹೇಳಿದರು. ತಾಲೂಕಿನ ಬೇವಿನಹಳ್ಳಿ ಪಶುಸಂಗೋಪನಾ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ ಹಾಗೂ ಜ್ಯೋತಿರ್ಗಮಯ ಸೇವಾ ಸಂಸ್ಥೆ ಸಂಯುಕ್ತ…

Suddi Belaku