by
Tag: Kannada Culture

ಸಾಂಸ್ಕೃತಿಕ ಚರಿತ್ರೆಯಲ್ಲಿ ಕನಕದಾಸರ ಕೊಡುಗೆ ಅಪಾರ: ಅನಸೂಯಾ ಛಲವಾದಿ
ದೋರನಹಳ್ಳಿಯಲ್ಲಿ ‘ಕನಕ ದರ್ಶನ’ ಉಪನ್ಯಾಸ ಕಾರ್ಯಕ್ರಮ ಸುದ್ದಿ ಬೆಳಕು ವಾರ್ತೆ ದೋರನಹಳ್ಳಿ : ಕನಕದಾಸರ ಸಾಧಕ ಜೀವನ ಕೇವಲ ಚರಿತ್ರೆಯ ವಿಷಯವಲ್ಲ, ಅದು ಕನ್ನಡ ನಾಡಿನ ಅಸ್ಮಿತೆಯಾಗಿದ್ದು, ಕರ್ನಾಟಕದ ಸಾಂಸ್ಕೃತಿಕ ಚರಿತ್ರೆಯಲ್ಲಿ ಅವರ ಕೊಡುಗೆ ಅಪಾರವಾಗಿದೆ ಎಂದು ಪ್ರಗತಿಪರ ಚಿಂತಕಿ ಅನಸೂಯಾ ಛಲವಾದಿ ಹೇಳಿದರು. ತಾಲೂಕಿನ ದೋರನಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ ಹಾಗೂ ಜ್ಯೋತಿರ್ಗಮಯ ಸೇವಾ ಸಂಸ್ಥೆ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ‘ಕನಕ ದರ್ಶನ’ ಉಪನ್ಯಾಸ ಕಾರ್ಯಕ್ರಮದಲ್ಲಿ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ…

ಕನ್ನಡ ಪ್ರೀತಿಗೆ ಹೊಸ ರೂಪ: ಮದುವೆ ಕಾರ್ಡ್ನಲ್ಲಿ ಕರ್ನಾಟಕ ನಕ್ಷೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಜಿಲ್ಲೆಯ ಯರಗೋಳ ಗ್ರಾಮದಲ್ಲಿ ಕನ್ನಡಾಭಿಮಾನವನ್ನು ವಿಶಿಷ್ಟವಾಗಿ ಅಭಿವ್ಯಕ್ತಿಸಿದ ಘಟನೆ ಎಲ್ಲರ ಗಮನ ಸೆಳೆದಿದೆ. ಮಾನೇಗಾರ ಕುಟುಂಬವು ತಮ್ಮ ಮನೆಯ ವಿವಾಹ ಆಮಂತ್ರಣ ಪತ್ರಿಕೆಯನ್ನು ಕರ್ನಾಟಕ ನಕ್ಷೆ ವಿನ್ಯಾಸದಲ್ಲಿ ಮುದ್ರಿಸಿ, ನಾಡು-ನುಡಿಯ ಮೇಲಿನ ತಮ್ಮ ಪ್ರೀತಿಯನ್ನು ಸೊಗಸಾಗಿ ಪ್ರದರ್ಶಿಸಿದೆ. ಗ್ರಾಮದ ಕಾಶಮ್ಮ–ಬಸವರಾಜ ಮಾನೇಗಾರ ದಂಪತಿಯ ತೃತೀಯ ಪುತ್ರ ರಮೇಶ್ ಅವರ ವಿವಾಹವು, ಅನ್ನಮ್ಮ–ವಜ್ರಕಾಂತ ಬೆಳಗುಂದಿ ದಂಪತಿಯ ಪುತ್ರಿ ಸುಧಾ ಅವರೊಂದಿಗೆ ನಿಶ್ಚಯಗೊಂಡಿದೆ. ಮೇ ೪ರಂದು ಯರಗೋಳ ಗ್ರಾಮದಲ್ಲೇ ಈ ವಿವಾಹ ಸಮಾರಂಭ…
by
- ‘ಟೀಮ್ ಕರ್ನಾಟಕ’ವಾಗಿ ಒಟ್ಟಾಗಿ ಕೆಲಸ ಮಾಡೋಣ: ವಿಪಕ್ಷಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಆಹ್ವಾನ

- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ








