by
Tag: Kannada News

ಹಿಂದಿ ಮಾತನಾಡಲಿಲ್ಲವೆಂದು ಯಾದಗಿರಿ ಮೂಲದ ಡೆಲಿವರಿ ಯುವಕನಿಗೆ ಹಲ್ಲೆ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಕನ್ನಡ ಬದಲಾಗಿ ಹಿಂದಿ ಮಾತನಾಡುವಂತೆ ಬೆದರಿಸಿ ಯಾದಗಿರಿ ಮೂಲದ ಡೆಲೆವರಿ ಬಾಯ್ ಮೇಲೆ ಹಲ್ಲೆ ನಡೆಸಿದ್ದ, ಹಲ್ಲೆಕೋರನ್ನು ಕೂಡಲೇ ಕಠಿಣ ಶಿಕ್ಷೆಗೆ ಒಳ ಪಡಿಸಬೇಕೆಂದು ಜಯ ಕರ್ನಾಟಕ ಸಂಘಟನೆ ಜಿಲ್ಲಾಧ್ಯಕ್ಷ ವಿಶ್ವನಾಥ್ ನಾಯಕ ಒತ್ತಾಯಸಿದರು. ಯಾದಗಿರಿ ಜಿಲ್ಲೆ ಶಹಾಪುರ ಮೂಲದ ಬಸವರಾಜ್ ಹಲ್ಲೆಗೊಳಗಾದ ಡೆಲಿವರಿ ಯುವಕ ಆ.8ರಂದು ಮುಂಜಾನೆ 4 ಗಂಟೆ ವೇಳೆಗೆ ಅಟ್ಟೂರು ಸಮೀಪದ ಸಂತೋಷ್ ನಗರದಲ್ಲಿ ಹಲ್ಲೆ ಕೃತ್ಯಕ್ಕೆ ಒಳಗಾಗಿದ್ದು, ಈಗಾಗಲೇ ಬಸವರಾಜ್ ಅವರನ್ನು ಥಳಿಸಿದ ದೂರಿನ…
- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

- ಎನ್ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ








