by
Tag: Kannada

ಮರಾಠಿ ನಿಯಮಕ್ಕೆ ಬೆಂಬಲ – ಕರ್ನಾಟಕದಲ್ಲೂ ಕನ್ನಡ ಕಡ್ಡಾಯವಾಗಲಿ: ಕರವೇ ಆಗ್ರಹ
ಮಹಾರಾಷ್ಟ್ರದಲ್ಲಿ ಮರಾಠಿ ಭಾಷೆ ಬಾರದ ಟ್ಯಾಕ್ಸಿ ಮತ್ತು ಆಟೋ ಚಾಲಕರ ಪರವಾನಗಿಯನ್ನು ರದ್ದುಪಡಿಸಲು ಅಲ್ಲಿನ ಭಾರತೀಯ ಜನತಾ ಪಕ್ಷದ ನೇತೃತ್ವದ ಸರ್ಕಾರ ದೃಢ ನಿರ್ಧಾರ ಕೈಗೊಂಡಿದೆ. ಮೇ 1ರಿಂದ (ಮಹಾರಾಷ್ಟ್ರ ದಿನಾಚರಣೆಯಂದು) ಈ ನಿಯಮ ಕಟ್ಟುನಿಟ್ಟಾಗಿ ಜಾರಿಗೆ ಬರುತ್ತಿದೆ. ಸಾರಿಗೆ ಇಲಾಖೆಯ ಅಧಿಕಾರಿಗಳು ರಾಜ್ಯಾದ್ಯಂತ 59 ಆರ್ಟಿಒ ಕಚೇರಿಗಳಲ್ಲಿ ತಪಾಸಣೆ ನಡೆಸಿ, ಮರಾಠಿ ಓದಲು, ಬರೆಯಲು ಮತ್ತು ಮಾತನಾಡಲು ತಿಳಿಯದ ಚಾಲಕರ ಪರವಾನಗಿಗಳನ್ನು ರದ್ದುಗೊಳಿಸುವ ಕೆಲಸ ಈಗಾಗಲೇ ಆರಂಭಿಸಿದ್ದಾರೆ. ಈ ಅರ್ಥಪೂರ್ಣ, ಧೈರ್ಯದ ನಿರ್ಧಾರವನ್ನು ಕರ್ನಾಟಕ ರಕ್ಷಣಾ…
by
- ನಾರಾಯಣ ಗೌಡರ ಕುರಿತ ಯತ್ನಾಳ್ ಹೇಳಿಕೆ ಖಂಡನೀಯ: ಭೀಮು ನಾಯಕ್ ಆಕ್ರೋಶ

- ಶಹಾಪುರ: ಉದ್ಯೋಗ ಸೃಷ್ಟಿ ಹಾಗೂ ವಲಸೆ ತಡೆಗೆ ಆ.15ರಿಂದ ಗ್ರಾ.ಪಂ.ಗಳಲ್ಲಿ ‘ಜಾಬ್ ಕಾರ್ಡ್ ಮೇಳ’

- ವೀರನಿಕೇತನದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ: ಹಣಮಂತರಡ್ಡಿ ಮುದ್ನಾಳ ಅವರಿಂದ ಧ್ವಜಾರೋಹಣ

- ಯಾದಗಿರಿಯಲ್ಲಿ ಲಯನ್ಸ್ ಕ್ಲಬ್–ಸಿವಿಲ್ ಇಂಜಿನಿಯರ್ಸ್ ಸಂಘದಿಂದ ಸ್ವಾತಂತ್ರ್ಯ ದಿನಾಚರಣೆ; ತ್ಯಾಗಿಗಳನ್ನು ಸ್ಮರಿಸಿ ಅಭಿವೃದ್ಧಿ ಭಾರತ ಕಟ್ಟೋಣ

- ‘ಟೀಮ್ ಕರ್ನಾಟಕ’ವಾಗಿ ಒಟ್ಟಾಗಿ ಕೆಲಸ ಮಾಡೋಣ: ವಿಪಕ್ಷಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಆಹ್ವಾನ








