Tag: Karave

  • ಪಾದಚಾರಿ ರಸ್ತೆ ನಿರ್ಮಾಣದಲ್ಲಿ ಅವ್ಯವಸ್ಥೆ: ಅಧಿಕಾರಿಗಳ ವಿರುದ್ಧ ಕರವೇ ಆಕ್ರೋಶ

    ಪಾದಚಾರಿ ರಸ್ತೆ ನಿರ್ಮಾಣದಲ್ಲಿ ಅವ್ಯವಸ್ಥೆ: ಅಧಿಕಾರಿಗಳ ವಿರುದ್ಧ ಕರವೇ ಆಕ್ರೋಶ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ನಗರದ ಸರ್ಕಾರಿ ಪದವಿಕಾಲೇಜಿನಿಂದ ಗ್ರಾಮೀಣ ಠಾಣೆ ವರೆಗಿನ ರಸ್ತೆ ಬದಿ ಪಾದಚಾರಿ ರಸ್ತೆ ನಿರ್ಮಾಣ ಕಾಮಗಾರಿ ವಿಳಂಬವಾಗಿ ನಡೆಯುತ್ತಿರುವುದರಿಂದ ಜನರಿಗೆ ತೊಂದರೆಯಾಗುತ್ತಿದೆ ಅಲ್ಲದೇ ಕಾಮಗಾರಿ ಕಳಪೆಯಾಗಿದ್ದು, ಮೇಲಾಗಿ ಅವೈಜ್ಞಾನಿಕವಾಗಿ ನಡೆಯುತ್ತಿದ್ದು, ಕೂಡಲೇ ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಟಿ.ಎನ್. ಭೀಮುನಾಯಕ ಆಗ್ರಹಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಒಟ್ಟಾರೆ ಕಾಮಗಾರಿ ಬ್ರಷ್ಟಾಚಾರದ ಕೂಪವಾಗಿದ್ದು, ಮಂದಗತಿಯಿAದ ನಡೆಯುತ್ತಿದೆ. ಕಾಮಗಾರಿ ಅಂಗವಾಗಿ ಅಳಿದುಳದ ಮಣ್ಣನ್ನು ರಸ್ತೆಯ ಮೇಲೆ ಬಿಟ್ಟಿರುವುದರಿಂದ ಮೊದಲೇ…

  • ಅಂಗ್ಲ ಬ್ಯಾನರ್ ತೆರವಿಗೆ ಕ್ರಮ ಕೈಗೊಳ್ಳದಿದ್ದರೆ ಕರವೇಯಿಂದ ಹೋರಾಟ: ಹತ್ತಿಮನಿ ಎಚ್ಚರಿಕೆ

    ಅಂಗ್ಲ ಬ್ಯಾನರ್ ತೆರವಿಗೆ ಕ್ರಮ ಕೈಗೊಳ್ಳದಿದ್ದರೆ ಕರವೇಯಿಂದ ಹೋರಾಟ: ಹತ್ತಿಮನಿ ಎಚ್ಚರಿಕೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ನಗರಸಭೆಯ ಬಾಡಿಗೆ ಜಾಹೀರಾತು ಹೋರ್ಡಿಂಗ್‌ಗಳ ಬಾಡಿಗೆ ಪಡೆದು ಆಂಗ್ಲ ಭಾಷೆಯ ಜಾಹೀರಾತು ಪ್ರಕಟಿಸುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ನಗರಾಧ್ಯಕ್ಷ ಅಂಬ್ರೇಷ್ ಹತ್ತಿಮನಿ ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಸರ್ಕಾರ 2023 ರಲ್ಲಿಯೇ ನಿಯಮಾವಳಿ ರೂಪಿಸಿ ಯಾವುದೇ ಫಲಕ ಜಾಹೀರಾತು, ಅಂಗಡಿ ಮುಂಗಟ್ಟುಗಳಲ್ಲಿನ ನಾಮಫಲಕಗಳು 60:40 ಅನುಪಾತದಲ್ಲಿ ಕನ್ನಡ : ಆಂಗ್ಲ ಇಲ್ಲವೇ ಇತರ ಭಾಷೆಗಳಲ್ಲಿ ಇರಬೇಕೆಂಬ ಆದೇಶವೇ ಹೊರಡಿಸಿದೆ. ಆದರೆ…

  • ಭೂಮಾಪಕರ ಮುಷ್ಕರದಿಂದ ರೈತರಿಗೆ ತೊಂದರೆ – ಸಮಸ್ಯೆ ಇತ್ಯರ್ಥಕ್ಕೆ ಕರವೇ ಆಗ್ರಹ

    ಭೂಮಾಪಕರ ಮುಷ್ಕರದಿಂದ ರೈತರಿಗೆ ತೊಂದರೆ – ಸಮಸ್ಯೆ ಇತ್ಯರ್ಥಕ್ಕೆ ಕರವೇ ಆಗ್ರಹ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಮುಂಗಾರು ಆರಂಭವಾಗುವ ಮೊದಲೇ ರೈತರಿಗೆ ಅನುಕೂಲಕರವಾಗುವ ನಿಟ್ಟಿನಲ್ಲಿ ಕೃಷಿ ಇಲಾಖೆ ಮುಂಚಿತವಾಗಿಯೇ ಕಾರ್ಯೋನ್ಮುಖವಾಗಿ ಎಲ್ಲ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಟಿಎನ್ ಭೀಮುನಾಯಕ ಆಗ್ರಹಿಸಿದರು. ನಗರದ ಕರವೇ ಜಿಲ್ಲಾ ಕಾರ್ಯಾಲಯದಲ್ಲಿ ಜರುಗಿದ ಜಿಲ್ಲಾ ಘಟಕದ ಪದಾಧಿಕಾರಿಗಳು ಆರು ತಾಲ್ಲೂಕುಗಳ ಅಧ್ಯಕ್ಷರುಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಕರವೇ ಸಂಘಟನೆಯ ಜೊತೆಗೆ ಜಿಲ್ಲಾಡಳಿತ ಹಾಗೂ ಕೃಷಿ ಇಲಾಖೆಗಳು ಮುಂಗಾರು ಆರಂಭವಾಗುವ ಮೊದಲೇ ಅಗತ್ಯ ಬೀಜ, ರಸಗೊಬ್ಬರ ಸೇರಿದಂತೆ…

  • ಮರಾಠಿ ನಿಯಮಕ್ಕೆ ಬೆಂಬಲ – ಕರ್ನಾಟಕದಲ್ಲೂ ಕನ್ನಡ ಕಡ್ಡಾಯವಾಗಲಿ: ಕರವೇ ಆಗ್ರಹ

    ಮರಾಠಿ ನಿಯಮಕ್ಕೆ ಬೆಂಬಲ – ಕರ್ನಾಟಕದಲ್ಲೂ ಕನ್ನಡ ಕಡ್ಡಾಯವಾಗಲಿ: ಕರವೇ ಆಗ್ರಹ

    ಮಹಾರಾಷ್ಟ್ರದಲ್ಲಿ ಮರಾಠಿ ಭಾಷೆ ಬಾರದ ಟ್ಯಾಕ್ಸಿ ಮತ್ತು ಆಟೋ ಚಾಲಕರ ಪರವಾನಗಿಯನ್ನು ರದ್ದುಪಡಿಸಲು ಅಲ್ಲಿನ ಭಾರತೀಯ ಜನತಾ ಪಕ್ಷದ ನೇತೃತ್ವದ ಸರ್ಕಾರ ದೃಢ ನಿರ್ಧಾರ ಕೈಗೊಂಡಿದೆ. ಮೇ 1ರಿಂದ (ಮಹಾರಾಷ್ಟ್ರ ದಿನಾಚರಣೆಯಂದು) ಈ ನಿಯಮ ಕಟ್ಟುನಿಟ್ಟಾಗಿ ಜಾರಿಗೆ ಬರುತ್ತಿದೆ. ಸಾರಿಗೆ ಇಲಾಖೆಯ ಅಧಿಕಾರಿಗಳು ರಾಜ್ಯಾದ್ಯಂತ 59 ಆರ್‌ಟಿಒ ಕಚೇರಿಗಳಲ್ಲಿ ತಪಾಸಣೆ ನಡೆಸಿ, ಮರಾಠಿ ಓದಲು, ಬರೆಯಲು ಮತ್ತು ಮಾತನಾಡಲು ತಿಳಿಯದ ಚಾಲಕರ ಪರವಾನಗಿಗಳನ್ನು ರದ್ದುಗೊಳಿಸುವ ಕೆಲಸ ಈಗಾಗಲೇ ಆರಂಭಿಸಿದ್ದಾರೆ. ಈ ಅರ್ಥಪೂರ್ಣ, ಧೈರ್ಯದ ನಿರ್ಧಾರವನ್ನು ಕರ್ನಾಟಕ ರಕ್ಷಣಾ…

  • ಯಾದಗಿರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ – “ಅವರ ವಿಚಾರಧಾರೆಗಳನ್ನು ಅಳವಡಿಸಿಕೊಳ್ಳಿ” : ಟಿ.ಎನ್. ಭೀಮುನಾಯಕ

    ಯಾದಗಿರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ – “ಅವರ ವಿಚಾರಧಾರೆಗಳನ್ನು ಅಳವಡಿಸಿಕೊಳ್ಳಿ” : ಟಿ.ಎನ್. ಭೀಮುನಾಯಕ

    ಯಾದಗಿರಿ: ಸಂವಿಧಾನ ಶಿಲ್ಪಿ B R Ambedkar ಅವರ 135ನೇ ಜಯಂತಿ ಅಂಗವಾಗಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಕಾರ್ಯಾಲಯದಲ್ಲಿ ಗೌರವಪೂರ್ವಕವಾಗಿ ಆಚರಿಸಲಾಯಿತು. ಭಾವಚಿತ್ರಕ್ಕೆ ಪುಷ್ಪಾರ್ಚನೆ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆಗೈದು ನಮನ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕರವೇ ಜಿಲ್ಲಾಧ್ಯಕ್ಷ ಟಿ.ಎನ್. ಭೀಮುನಾಯಕ ಮಾತನಾಡಿದರು. “ಅಂಬೇಡ್ಕರ್ ತತ್ವಗಳು ಎಲ್ಲರಿಗೂ ಮಾರ್ಗದರ್ಶಕ” ಅಂಬೇಡ್ಕರ್ ಅವರು ಮಹಿಳೆಯರ ಪ್ರಗತಿ, ಸಮಾಜದ ಸಮಾನತೆ ಮತ್ತು ನ್ಯಾಯದ ಕನಸು ಕಂಡ ಮಹಾನ್ ನಾಯಕರು. ಅಸ್ಪೃಶ್ಯತೆ ಮತ್ತು ಅಸಮಾನತೆಯ ವಿರುದ್ಧ…

Suddi Belaku