Tag: Karnataka Awards

  • ನಾಗರಾಜ ಬೀರನೂರ ಅವರಿಗೆ “ಡಾ. ಬಿ.ಆರ್. ಅಂಬೇಡ್ಕರ್ ರತ್ನ” ಪ್ರಶಸ್ತಿ

    ನಾಗರಾಜ ಬೀರನೂರ ಅವರಿಗೆ “ಡಾ. ಬಿ.ಆರ್. ಅಂಬೇಡ್ಕರ್ ರತ್ನ” ಪ್ರಶಸ್ತಿ

    ​ಯಾದಗಿರಿ : ಸಾಮಾಜಿಕ ಕ್ಷೇತ್ರದಲ್ಲಿನ ಗಣನೀಯ ಮತ್ತು ನಿರಂತರ ಸೇವೆಯನ್ನು ಗುರುತಿಸಿ, ಯಾದಗಿರಿ ನಗರದ ವಕೀಲರಾದ ನಾಗರಾಜ ಬೀರನೂರ ಅವರಿಗೆ ಪ್ರತಿಷ್ಠಿತ ‘ಡಾ. ಬಿ.ಆರ್. ಅಂಬೇಡ್ಕರ್ ರತ್ನ’ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ​ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆಯ ಅಂಗವಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಬೆಂಗಳೂರಿನ ಸರ್. ಪುಟ್ಟಣ್ಣ ಚೆಟ್ಟಿ ಪುರಭವನದಲ್ಲಿ (ಟೌನ್ ಹಾಲ್) ಏಪ್ರಿಲ್ 15ರಂದು ಆಯೋಜಿಸಲಾಗಿದ್ದ ಅದ್ಧೂರಿ ಸಮಾರಂಭದಲ್ಲಿ ಈ ಪ್ರಶಸ್ತಿ ಪ್ರದಾನ…

Suddi Belaku