by
Tag: Karnataka Culture

ಕನಕದಾಸರ ಸಮಾನತೆ ಸಂದೇಶ ಇಂದಿಗೂ ಪ್ರಸ್ತುತ: ಅಯ್ಯಮ್ಮ ಎನ್. ಪಾಟೀಲ್
ಸುದ್ದಿ ಬೆಳಕು ವಾರ್ತೆ ಶಹಾಪುರ : ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ, ಕಾಗಿನೆಲೆ ಹಾಗೂ ಜ್ಯೋತಿರ್ಗಮಯ ಸೇವಾ ಸಂಸ್ಥೆ, ದೋರನಹಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಶಹಾಪುರದ ಶ್ರೀ ವಿದ್ಯಾನಿಧಿ ಮಹಿಳಾ ಪದವಿ ಮಹಾವಿದ್ಯಾಲಯದಲ್ಲಿ ‘ಕನಕ ದರ್ಶನ’ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಇತಿಹಾಸ ವಿಭಾಗದ ಪ್ರಾಧ್ಯಾಪಕಿ ಅಯ್ಯಮ್ಮ ಎನ್. ಪಾಟೀಲ್, ಇಂದಿಗೂ ಸಮಾಜದಲ್ಲಿ ಅಸಮಾನತೆ, ಅಸ್ಪೃಶ್ಯತೆ, ಮಹಿಳೆಯರು ಹಾಗೂ ಮಕ್ಕಳ ಮೇಲಿನ ದೌರ್ಜನ್ಯಗಳು ಮುಂದುವರಿದಿರುವುದು ವಿಷಾದನೀಯ. ಇಂತಹ ಸಂದರ್ಭದಲ್ಲಿ ಕನಕದಾಸರ ಕಾವ್ಯಗಳಲ್ಲಿ ಅಡಕವಾಗಿರುವ ಸಮಾನತೆ, ಮಾನವೀಯತೆ…
by

ಸಾಂಸ್ಕೃತಿಕ ಚರಿತ್ರೆಯಲ್ಲಿ ಕನಕದಾಸರ ಕೊಡುಗೆ ಅಪಾರ: ಅನಸೂಯಾ ಛಲವಾದಿ
ದೋರನಹಳ್ಳಿಯಲ್ಲಿ ‘ಕನಕ ದರ್ಶನ’ ಉಪನ್ಯಾಸ ಕಾರ್ಯಕ್ರಮ ಸುದ್ದಿ ಬೆಳಕು ವಾರ್ತೆ ದೋರನಹಳ್ಳಿ : ಕನಕದಾಸರ ಸಾಧಕ ಜೀವನ ಕೇವಲ ಚರಿತ್ರೆಯ ವಿಷಯವಲ್ಲ, ಅದು ಕನ್ನಡ ನಾಡಿನ ಅಸ್ಮಿತೆಯಾಗಿದ್ದು, ಕರ್ನಾಟಕದ ಸಾಂಸ್ಕೃತಿಕ ಚರಿತ್ರೆಯಲ್ಲಿ ಅವರ ಕೊಡುಗೆ ಅಪಾರವಾಗಿದೆ ಎಂದು ಪ್ರಗತಿಪರ ಚಿಂತಕಿ ಅನಸೂಯಾ ಛಲವಾದಿ ಹೇಳಿದರು. ತಾಲೂಕಿನ ದೋರನಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ ಹಾಗೂ ಜ್ಯೋತಿರ್ಗಮಯ ಸೇವಾ ಸಂಸ್ಥೆ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ‘ಕನಕ ದರ್ಶನ’ ಉಪನ್ಯಾಸ ಕಾರ್ಯಕ್ರಮದಲ್ಲಿ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ…
by

ಮೇ 10ರಂದು ಯಾದಗಿರಿಯಲ್ಲಿ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಮಹಾಸಾಧ್ವಿ ಶಿವಶರಣೆ ಶ್ರೀ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಇದೇ ಮೇ 10 ಭಾನುವಾರ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ರೆಡ್ಡಿ ಸಮಾಜ ಅಧ್ಯಕ್ಷ ರಾಮರೆಡ್ಡಿಗೌಡ ತಂಗಡಗಿ ಹೇಳಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ಅಂದು ನಗರದ ಸರ್ಕಾರಿ ಪದವಿ ಮಹಾವಿದ್ಯಾಲಯದ ಸಭಾಂಗಣದಲ್ಲಿ ಬೆಳಿಗ್ಗೆ 11 ಗಂಟೆಗೆ ಈ ಜಯಂತಿ ಆಯೋಜಿಸಿ, ಹೇಮರೆಡ್ಡಿ ಮಲ್ಲಮ್ಮ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಿ ಗೌರವ ಅರ್ಪಿಸಲಾಗುವುದು ಅದಕ್ಕೂ ಪೂರ್ವದಲ್ಲಿ ಬೆಳಿಗ್ಗೆ ಬಸವೇಶ್ವರ…
by

ಮೇ 1ರಂದು ಭಗವಾನ ಗೌತಮ ಬುದ್ಧರ ಜಯಂತಿ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಜಿಲ್ಲಾಡಳಿತ, ಜಿಪಂ ನಗರಸಭೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಭಗವಾನ ಗೌತಮ ಬುದ್ದ ಜಯಂತ್ಯೋತ್ಸವ ಸಮಿತಿ ಸಂಯುಕ್ತಾಶ್ರಯದಲ್ಲಿ ಮೇ 1 ರಂದು ಬೆಳಗ್ಗೆ 11ಕ್ಕೆ ಇಲ್ಲಿನ ಲುಂಬಿನಿ ಉದ್ಯಾನವನದಲ್ಲಿ ಭಗವಾನ ಗೌತಮ ಬುದ್ಧರ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ಪ್ರಮುಖರಾದ ಮರೆಪ್ಪ ಚಟ್ಟರಕರ್ ಮತ್ತು ಬಾಬುರಾವ ಭೂತಾಳೆ ತಿಳಿಸಿದ್ದಾರೆ. ಇಲ್ಲಿನ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೀದರನ ನಾಗಲೋಕ ಬುದ್ಧವಿಹಾರದ ಪೂಜ್ಯ ಭಂತೆ ಶಾಂತಿ…
by

ಸೈದಾಪುರ ವಲಯ ವೀರಶೈವ ಸಮಾಜದಿಂದ ಬಸವೇಶ್ವರ ಜಯಂತಿ ಆಚರಣೆ
ಮಹಾತ್ಮರನ್ನು ಪ್ರತಿನಿತ್ಯ ಸ್ಮರಣೆ ಮಾಡಬೇಕು: ಸೋಮೇಶ್ವರಾನಂದ ಸುದ್ದಿ ಬೆಳಕು ವಾರ್ತೆ ಸೈದಾಪುರ ಏಪ್ರಿಲ್ 20 : ಅನುಭವ ಮಂಟಪ ರಚಿಸಿ ನಾಡಿಗೆ ಹೊಸ ಕಲ್ಪನೆಯನ್ನು ಕೊಟ್ಟ ಮಹಾತ್ಮರನ್ನು ಪ್ರತಿನಿತ್ಯ ಸ್ಮರಣೆ ಮಾಡಬೇಕು. ಬಸವಣ್ಣವನರ ವಿಚಾರಧಾರೆಗಳು ಜಯಂತಿ ಆಚರಣೆಗೆ ಸೀಮಿತವಾಗದೆ ಲಿಂಗದಾರಿಗಳಾಗಿ ದಿನಾ ನಿತ್ಯದಲ್ಲಿ ಪಾಲನೆ ಮಾಡಬೇಕು ಎಂದು ಸಿದ್ಧಚೇತನಾಶ್ರಮದ ಸಿದ್ಧಾರೂಢ ಮಠದ ಸೋಮೇಶ್ವರಾನಂದ ಮಹಾಸ್ವಾಮಿಗಳು ಆರ್ಶೀವಚನ ನೀಡಿದರು. ಪಟ್ಟಣದಲ್ಲಿ ವಲಯ ವೀರಶೈವ ಸಮಾಜದ ವತಿಯಿಂದ ವಿಶ್ವನಾಥ ಮಂದಿರದಲ್ಲಿ ಹಮ್ಮಿಕೊಂಡ ಬಸವೇಶ್ವರ ಜಯಂತಿ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದರು. ಬಸವಣ್ಣನವರು…
by

ಯಾದಗಿರಿಯಲ್ಲಿ ಏಪ್ರಿಲ್ 23ರಂದು ಮಹರ್ಷಿ ಭಗೀರಥ ಜಯಂತಿ ಆಚರಣೆ
ಯಾದಗಿರಿ : ಜಿಲ್ಲಾಡಳಿತ ಮತ್ತು ಕನ್ನಡ ಹಾಗೂ ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಮಹರ್ಷಿ ಶ್ರೀ ಭಗೀರಥ ಜಯಂತಿಯನ್ನು ಏಪ್ರಿಲ್ 23ರಂದು ಬೆಳಿಗ್ಗೆ 11:30ಕ್ಕೆ ಜಿಲ್ಲಾಧಿಕಾರಿ ಕಚೇರಿಯ ಆಡಿಟೋರಿಯಂ ಸಭಾಂಗಣದಲ್ಲಿ ಆಚರಿಸಲಾಗುತ್ತದೆ ಎಂದು ಜಿಲ್ಲಾ ಶ್ರೀ ಭಗೀರಥ ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಕಟ್ಟಿಮನಿ ತಿಳಿಸಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ಗಣ್ಯರು ಮತ್ತು ಸಾರ್ವಜನಿಕರು ಭಾಗವಹಿಸಲಿದ್ದಾರೆ ಎಂದು ಹೇಳಿದರು. ಮಹರ್ಷಿ ಭಗೀರಥರ ಆದರ್ಶ ಜೀವನ,…
by

ಯಾದಗಿರಿ ಜಿಲ್ಲೆಯ ಬಿ. ಲಕ್ಷ್ಮಣರಿಗೆ “ಜಾನಪದ ಶ್ರೀ” ಪ್ರಶಸ್ತಿ – ಜನಪದ ಕಲೆ ಸೇವೆಗೆ ರಾಜ್ಯದ ಗೌರವ
ಸುರಪುರ : ರಾಜ್ಯ ಸರ್ಕಾರವು 2025-26ನೇ ಸಾಲಿನ ರಾಷ್ಟ್ರೀಯ ಪ್ರಶಸ್ತಿ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಪ್ರಶಸ್ತಿ, ಸಾಹಿತ್ಯ ಮತ್ತು ನಾಟಕ ಪ್ರಶಸ್ತಿ, ಕಲಾ ಪ್ರಶಸ್ತಿ ಹಾಗೂ ಸಂಗೀತ–ನೃತ್ಯ ವಿಭಾಗಗಳ ವಿವಿಧ ಪ್ರಶಸ್ತಿಗಳಿಗೆ ಸಾಧಕರನ್ನು ಆಯ್ಕೆ ಮಾಡಿ ಅಧಿಕೃತ ಆದೇಶ ಹೊರಡಿಸಿದೆ. ಈ ಪ್ರಶಸ್ತಿ ಪಟ್ಟಿಯಲ್ಲಿ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಜನಪದ ಕಲಾವಿದರಾದ ಬಿ. ಲಕ್ಷ್ಮಣ ಅವರು “ಜಾನಪದ ಶ್ರೀ” ಪ್ರಶಸ್ತಿಗೆ ಆಯ್ಕೆಯಾಗಿರುವುದು ಜಿಲ್ಲೆಯ ಕಲಾಭಿಮಾನಿಗಳಿಗೆ ಹೆಮ್ಮೆಯ ಸಂಗತಿಯಾಗಿದೆ. “ದುಂದುಮೆಯ ದುಂದುಭಿ” ಎಂಬ ಜನಪದ ಗೀತೆಯ ಮೂಲಕ…
by
- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

- ಎನ್ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ
















