Tag: Karnataka Education

  • ಗ್ರಾಮೀಣ ಶಾಲೆಗಳ ಅಭಿವೃದ್ಧಿಗೆ ಸಿಎಸ್‌ಆರ್ ನಿಧಿ ಬಳಸಿ: ಐಟಿ ಕಂಪನಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಕರೆ

    ಗ್ರಾಮೀಣ ಶಾಲೆಗಳ ಅಭಿವೃದ್ಧಿಗೆ ಸಿಎಸ್‌ಆರ್ ನಿಧಿ ಬಳಸಿ: ಐಟಿ ಕಂಪನಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಕರೆ

    ಸುದ್ದಿ ಬೆಳಕು ವಾರ್ತೆ ಬೆಂಗಳೂರು : “ರಾಜ್ಯದ ಗ್ರಾಮೀಣ ಭಾಗದ ಮಕ್ಕಳಿಗೆ ಪ್ರಾಥಮಿಕ ಹಂತದಲ್ಲೇ ಅತ್ಯುತ್ತಮ ಶಿಕ್ಷಣ ಮತ್ತು ತಂತ್ರಜ್ಞಾನದ ಅರಿವು ಮೂಡಿಸಲು ಉದ್ಯಮಗಳು ಸಿಎಸ್‌ಆರ್ ನಿಧಿಯ ಮೂಲಕ ಕೈಜೋಡಿಸುವುದು ಅತ್ಯಗತ್ಯ” ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಕರೆ ನೀಡಿದರು. ಬೆಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ಶುಕ್ರವಾರ ನಡೆದ ಗ್ರೇಟರ್ ಬೆಂಗಳೂರು ಐಟಿ ಕಂಪನಿಗಳು ಮತ್ತು ಕೈಗಾರಿಕೆಗಳ ಸಂಘದ (G BITCIA) ‘ವಿಷನ್ 2030 – ಸಿ.ಎಸ್.ಆರ್. ಸಮಾವೇಶ-2026’ ರಲ್ಲಿ ಶಿವಕುಮಾರ್ ಅವರು ಮಾತನಾಡಿದರು. “ಸಿಎಸ್‌ಆರ್ (CSR)…

  • ರಾಜೀನಾಮೆಗಿಂತ ವಿದ್ಯಾರ್ಥಿಗಳಿಗೆ ನ್ಯಾಯ ಮುಖ್ಯ : ವಿಶ್ವನಾಥ್ ನಾಯಕ್

    ರಾಜೀನಾಮೆಗಿಂತ ವಿದ್ಯಾರ್ಥಿಗಳಿಗೆ ನ್ಯಾಯ ಮುಖ್ಯ : ವಿಶ್ವನಾಥ್ ನಾಯಕ್

    ಸುದ್ದಿ ಬೆಳಕು ವಾರ್ತೆ ಯಾದಗಿರಿ : NEET ಸೇರಿದಂತೆ ಇನ್ನಿತರ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆಯಂತಹ ಗಂಭೀರ ಘಟನೆ ನಡೆದಾಗ ಸಚಿವರು ರಾಜೀನಾಮೆ ನೀಡುವುದು ಪರಿಹಾರವಾಗುವುದಿಲ್ಲ. ಇಂತಹ ಘಟನೆಗಳು ಮತ್ತೆ ಮರುಕರಳಿಸದಂತೆ ನೋಡಿಕೊಳ್ಳುವ ವ್ಯವಸ್ಥೆಯಾಗಬೇಕು. ಮತ್ತು ಪ್ರತಿಭಟನಾ ನಿರತ ಕುಟುಂಬಗಳಿಗೆ ಸಚಿವರು ತೆರಳಿ ಸಾಂತ್ವನ ಜೊತೆಗೆ ಸೂಕ್ತ ಪರಿಹಾರ ಘೋಷಣೆ ಮಾಡಬೇಕು ಎಂದು ಜಯ ಕರ್ನಾಟಕ ಸಂಘಟನೆ ಜಿಲ್ಲಾಧ್ಯಕ್ಷ ವಿಶ್ವನಾಥ್ ನಾಯಕ್ ಗಂಭೀರವಾಗಿ ಆರೋಪಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, NEET ಸೇರಿದಂತೆ ಯಾವುದೇ…

  • ಸಾರ್ವಜನಿಕ ಶಿಕ್ಷಣ ಉಳಿಸಿ; ಕಾರ್ಪೊರೇಟ್ ಹಸ್ತಾಂತರ ಕೈಬಿಡಿ: ಎಐಡಿಎಸ್ಓ ಆಗ್ರಹ

    ಸಾರ್ವಜನಿಕ ಶಿಕ್ಷಣ ಉಳಿಸಿ; ಕಾರ್ಪೊರೇಟ್ ಹಸ್ತಾಂತರ ಕೈಬಿಡಿ: ಎಐಡಿಎಸ್ಓ ಆಗ್ರಹ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ರಾಜ್ಯದ ಸರ್ಕಾರಿ ಶಾಲೆಗಳನ್ನು ಕಾರ್ಪೊರೇಟ್ ಕಂಪನಿಗಳು ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳು ದತ್ತು ಪಡೆಯುವಂತೆ ರಾಜ್ಯ ಸರ್ಕಾರ ಮುಂದಾಗಿರುವ ಕ್ರಮವನ್ನು ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ (ಎಐಡಿಎಸ್ಓ) ಯಾದಗಿರಿ ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸಿದೆ. ಈ ಕುರಿತು ಪ್ರಕಟಣೆ ನೀಡಿರುವ ಜಿಲ್ಲಾ ಸಮಿತಿಯು, ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವ ಬದಲು ಸರ್ಕಾರಿ ಶಾಲೆಗಳನ್ನು ಖಾಸಗಿ ಮತ್ತು ಕಾರ್ಪೊರೇಟ್ ಸಂಸ್ಥೆಗಳಿಗೆ ವಹಿಸುವುದು ಶಿಕ್ಷಣದ ಮೂಲ ಆಶಯಕ್ಕೆ ವಿರುದ್ಧವಾಗಿದೆ ಎಂದು ಆರೋಪಿಸಿದೆ.…

  • ಗ್ರಂಥಾಲಯದ ಸೌಲಭ್ಯ ಸದುಪಯೋಗಪಡಿಸಿಕೊಳ್ಳಿ: ಶಾಸಕ ತುನ್ನೂರ ಸಲಹೆ

    ಗ್ರಂಥಾಲಯದ ಸೌಲಭ್ಯ ಸದುಪಯೋಗಪಡಿಸಿಕೊಳ್ಳಿ: ಶಾಸಕ ತುನ್ನೂರ ಸಲಹೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಮೌಲ್ಯವಿದೆ, ಸಾಕ್ಷರತೆಯಿಂದ ಮಾತ್ರ ನಾವೇಲ್ಲರೂ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು, ಸರ್ಕಾರ ಶಿಕ್ಷಣಕ್ಕಾಗಿ ಸಾಕಷ್ಟು ಹಣ ಖರ್ಚು ಮಾಡುತ್ತಿದೆ, ಇಲ್ಲಿರುವ ಗ್ರಂಥಾಲಯಕ್ಕೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ, ಗ್ರಾಮದ ವಿಧ್ಯಾರ್ಥಿಗಳು ಅದರ ಲಾಭ ಪಡೆದುಕೊಳ್ಳಬೇಕೆಂದು ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರ ಸಲಹೆ ನೀಡಿದರು. ರಾಮಸಮುದ್ರ ಗ್ರಾಮದಲ್ಲಿ ತಾ.ಪಂನಿAದ 25 ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ ಗ್ರಂಥಾಲಯಕ್ಕೆ ಭೇಟಿ ನೀಡಿದ ಶಾಸಕರು, ತಾ.ಪಂ.…

  • ಶಿಕ್ಷಕರಿಂದ ವಿದ್ಯಾರ್ಥಿಗಳ ಜೀವನ ಕತ್ತಲೆಯಿಂದ ಬೆಳಕಿನಡೆಗೆ: ರಾಚನಗೌಡ ಮುದ್ನಾಳ

    ಶಿಕ್ಷಕರಿಂದ ವಿದ್ಯಾರ್ಥಿಗಳ ಜೀವನ ಕತ್ತಲೆಯಿಂದ ಬೆಳಕಿನಡೆಗೆ: ರಾಚನಗೌಡ ಮುದ್ನಾಳ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಶಿಕ್ಷಕ ವೃತ್ತಿಯು ಅತ್ಯಂತ ಪವಿತ್ರ ಹಾಗೂ ಗೌರವಯುತವಾದ ವೃತ್ತಿಯಾಗಿದ್ದು, ವಿದ್ಯಾರ್ಥಿಗಳ ಉಜ್ವಲ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅಪಾರವಾಗಿದೆ ಎಂದು ಬಿಜೆಪಿ ಹಿರಿಯ ಮುಖಂಡ ರಾಚನಗೌಡ ಮುದ್ನಾಳ್ ಹೇಳಿದರು. ನಗರದ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಶ್ರೀಮತಿ ಹನುಮಂತಿ ಯಲ್ಲಪ್ಪ ಮಾಳಿಕೇರಿ, ಮುಖ್ಯಗುರು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಖಾನಳ್ಳಿ ಅವರ ವಯೋನಿವೃತ್ತಿ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶಿಕ್ಷಕ ವೃತ್ತಿ ಕೇವಲ ಉದ್ಯೋಗವಲ್ಲ, ಅದು ಸಮಾಜ ನಿರ್ಮಾಣದ ಮಹತ್ತರ ಜವಾಬ್ದಾರಿಯಾಗಿದೆ.…

  • ಸ್ವಚ್ಛ ಭಾರತ–ಸ್ವಸ್ಥ ಭಾರತ ಘೋಷಣೆಯಡಿ ಎನ್‌ಎಸ್‌ಎಸ್ ವಿಶೇಷ ಶ್ರಮದಾನ

    ಸ್ವಚ್ಛ ಭಾರತ–ಸ್ವಸ್ಥ ಭಾರತ ಘೋಷಣೆಯಡಿ ಎನ್‌ಎಸ್‌ಎಸ್ ವಿಶೇಷ ಶ್ರಮದಾನ

    ಸುದ್ದಿ ಬೆಳಕು ವಾರ್ತೆ ರಾಯಚೂರು :  ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕವು ದತ್ತು ಗ್ರಾಮ ಮಟಮಾರಿಯಲ್ಲಿ ಆಯೋಜಿಸಿರುವ 2025–26ನೇ ಸಾಲಿನ ಏಳು ದಿನಗಳ ವಾರ್ಷಿಕ ವಿಶೇಷ ಶಿಬಿರದ ಅಂಗವಾಗಿ “ಸ್ವಚ್ಛ ಭಾರತ–ಸ್ವಸ್ಥ ಭಾರತ” ಘೋಷಣೆಯಡಿ ವಿಶೇಷ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮವನ್ನು ಗುರುವಾರ ಹಮ್ಮಿಕೊಂಡಿತು. “ಡಿಜಿಟಲ್ ಸಾಕ್ಷರತೆಗಾಗಿ ಯುವಜನತೆ” ಎಂಬ ಶಿಬಿರದ ಧ್ಯೇಯವಾಕ್ಯದೊಂದಿಗೆ ನಡೆಯುತ್ತಿರುವ ಈ ಶಿಬಿರದಲ್ಲಿ ಸ್ವಯಂಸೇವಕಿಯರು ಗ್ರಾಮದ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತಾ ಕಾರ್ಯ ಕೈಗೊಂಡರು.…

  • ಶಿಕ್ಷಣದಿಂದ ಮಾತ್ರ ಬದಲಾವಣೆ ಸಾಧ್ಯ: ಶರಣಪ್ಪ ಮಾನೇಗಾರ

    ಶಿಕ್ಷಣದಿಂದ ಮಾತ್ರ ಬದಲಾವಣೆ ಸಾಧ್ಯ: ಶರಣಪ್ಪ ಮಾನೇಗಾರ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಬಡತನ ಎನ್ನುವುದು ಸಾಧನೆಗೆ ಅಡ್ಡಿಯಾಗಬಾರದು ಯಾದಗಿರಿಯನ್ನು ಹಿಂದುಳಿದ ಜಿಲ್ಲೆ ಎಂಬ ಹಣೆಪಟ್ಟಿಯನ್ನು ಅಳಿಸಿ ಹಾಕಲು ಶಿಕ್ಷಣವೊಂದೇ ಪ್ರಬಲ ಅಸ್ತ್ರ ಎಂದು ಹಿಂದುಳಿದ ವರ್ಗಗಳ ಆಯೋಗದ ಮಾಜಿ ಸದಸ್ಯ ಶರಣಪ್ಪ ಮಾನೇಗಾರ ಯರಗೋಳ ಅವರು ಅಭಿಪ್ರಾಯಪಟ್ಟರು. ಯಾದಗಿರಿ ನಗರದ ಕೊಲ್ಲೂರು ಮಲ್ಲಪ್ಪ ಮೆಮೋರಿಯಲ್ ಕಾಲೇಜು ಮತ್ತು ಗಂಗೋತ್ರಿ ಕೋಚಿಂಗ್ ಸೆಂಟರ್‌ಗೆ ಭೇಟಿ ನೀಡಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ನೂರಾರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಅವರು ಮಾತನಾಡಿದರು. ಹಿಂದುಳುದಿರುವಿಕೆಗೆ ಕಾರಣ ಮತ್ತು ಪರಿಹಾರ…

  • ಡಿ.ಇಎಲ್.ಇಡಿ ಕೋರ್ಸ್ಗೆ ಸರ್ಕಾರಿ ಕೋಟಾದ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

    ಸುದ್ದಿ ಬೆಳಕು ವಾರ್ತೆ ಯಾದಗಿರಿ  : 2026-27ನೇ ಸಾಲಿನ ಡಿ.ಇಎಲ್.ಇಡಿ ಕೋರ್ಸ್ಗೆ ಸರ್ಕಾರಿ ಕೋಟಾದ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಯಾದಗಿರಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಪ್ರಾಂಶುಪಾಲರು ಹಾಗೂ ಉಪನಿರ್ದೇಶಕರು (ಅಭಿವೃದ್ಧಿ) ಅವರು ತಿಳಿಸಿದ್ದಾರೆ. ಡಿ.ಇಎಲ್.ಇಡಿ ಕೋರ್ಸ್ನ ವಿವಿಧ ಮಾಧ್ಯಮಗಳ ಪ್ರಥಮ ವರ್ಷದ ವ್ಯಾಸಂಗಕ್ಕಾಗಿ ದಾಖಲಾತಿ ಬಯಸುವ ಅಭ್ಯರ್ಥಿಗಳು ಇಲಾಖೆಯ ವೆಬ್‌ಸೈಟ್  www.schooleduction.kar.nic.in ನಲ್ಲಿ ಅಂರ್ತಜಾಲದ ಮುಖಪುಟದಲ್ಲಿ Application For D.El.Ed/D.S.P.E/D.P.Ed/Admission For Government Quota Seats : 2026-27ರ ಮೂಲಕ ಅರ್ಜಿಯನ್ನು ಡೌನ್ ಲೋಡ್…

  • ಯಾದಗಿರಿಯಲ್ಲಿ ಪಿಯುಸಿ ಸಾಧಕರಿಗೆ ಸನ್ಮಾನ | ಓದಿನ ಮಹತ್ವದ ಬಗ್ಗೆ ನಾಸೀರ್ ಅಹ್ಮದ್

    ಯಾದಗಿರಿಯಲ್ಲಿ ಪಿಯುಸಿ ಸಾಧಕರಿಗೆ ಸನ್ಮಾನ | ಓದಿನ ಮಹತ್ವದ ಬಗ್ಗೆ ನಾಸೀರ್ ಅಹ್ಮದ್

    ​ ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 17 : “ವಿದ್ಯಾರ್ಥಿಗಳು ಜೀವನದಲ್ಲಿ ಉತ್ತಮ ಗುರಿ ತಲುಪಲು ಮತ್ತು ಉನ್ನತ ಶಿಕ್ಷಣ ಪಡೆಯಲು ಕಠಿಣ ಪರಿಶ್ರಮ ಹಾಗೂ ಓದು ಮಾತ್ರ ಏಕೈಕ ಮಾರ್ಗವಾಗಿದೆ” ಎಂದು ಮಹಾತ್ಮ ಗಾಂಧಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ನಾಸೀರ್ ಅಹ್ಮದ್ ಅವರು ಅಭಿಪ್ರಾಯಪಟ್ಟರು. ​ನಗರದ ನಾಜೀರ್ ಕಾಲೋನಿ ಸ್ಟೇಷನ್ ಏರಿಯಾದಲ್ಲಿರುವ ಮಹಾತ್ಮ ಗಾಂಧಿ ಕಲಾ ಮತ್ತು ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ವಿದ್ಯಾರ್ಥಿಗಳ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು. ಇತ್ತೀಚೆಗೆ ನಡೆದ ಪಿಯುಸಿ…

  • ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಗ್ರೇಡಿಂಗ್ ವಿವಾದ: ಹೈಕೋರ್ಟ್ ಪಿಐಎಲ್ ವಜಾ – ಅರ್ಜಿದಾರರಿಗೆ ₹1 ಲಕ್ಷ ದಂಡ

    ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಗ್ರೇಡಿಂಗ್ ವಿವಾದ: ಹೈಕೋರ್ಟ್ ಪಿಐಎಲ್ ವಜಾ – ಅರ್ಜಿದಾರರಿಗೆ ₹1 ಲಕ್ಷ ದಂಡ

      ಯಾದಗಿರಿ: ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆಯನ್ನು ಅಂಕಗಳ ಬದಲು ಗ್ರೇಡಿಂಗ್ ಮೂಲಕ ಮೌಲ್ಯಮಾಪನ ಮಾಡುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ವಿರೋಧವಾಗಿ ಹೂಡಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು Karnataka High Court ವಜಾಗೊಳಿಸಿ, ಅರ್ಜಿದಾರರಿಗೆ ₹1 ಲಕ್ಷ ದಂಡ ವಿಧಿಸಿರುವುದು ಚರ್ಚೆಗೆ ಕಾರಣವಾಗಿದೆ. ಪಿಐಎಲ್‌ಗೆ ಕೋರ್ಟ್ ಕಿಡಿ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದ ವಿಭಾಗೀಯ ಪೀಠವು ಅರ್ಜಿದಾರರು ಪೂರ್ವಾಗ್ರಹದಿಂದ ಅರ್ಜಿ ಸಲ್ಲಿಸಿದ್ದರೆಂದು ತೀವ್ರವಾಗಿ ಟೀಕಿಸಿದೆ ಎಂದು ವರದಿಗಳು ತಿಳಿಸಿವೆ. “ಪತ್ರಿಕಾ ಹೇಳಿಕೆ ಓದಿ ಪಿಐಎಲ್ ಸಲ್ಲಿಸಿದ್ದೀರಾ?” ಎಂದು ನ್ಯಾಯಪೀಠ ಪ್ರಶ್ನಿಸಿದೆ…

Suddi Belaku