by
Tag: Karnataka Environment

ವಿಷಪೂರಿತ ಅನಿಲದಿಂದ ಸಂಕಷ್ಟ: ಕೈಗಾರಿಕೆ ವಿರುದ್ಧ ಜನರ ಆಕ್ರೋಶ
ಸುದ್ದಿ ಬೆಳಕು ವಾರ್ತೆ ಸೈದಾಪುರ, ಏಪ್ರಿಲ್ 17 : ಕಡೇಚೂರು–ಬಾಡಿಯಾಳ ಕೈಗಾರಿಕಾ ವಲಯದಲ್ಲಿನ ರಾಸಾಯನಿಕ ಕಂಪನಿಗಳಿಂದ ಹೊರಬರುತ್ತಿರುವ ವಿಷಪೂರಿತ ಅನಿಲ ಮತ್ತು ತ್ಯಾಜ್ಯಗಳಿಂದ ಸೈದಾಪುರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಜನಜೀವನ ಸಂಕಷ್ಟಕ್ಕೆ ಸಿಲುಕಿದೆ. ದಿನೇ ದಿನೇ ಹೆಚ್ಚುತ್ತಿರುವ ದುರ್ವಾಸನೆ ಹಾಗೂ ವಾಯು ಮಾಲಿನ್ಯದಿಂದ ಜನರಲ್ಲಿ ಆತಂಕ ಹೆಚ್ಚುತ್ತಿದ್ದು, ಈ ಹಿನ್ನೆಲೆ ಸ್ಥಳೀಯರು ಮತ್ತು ಸಾಮಾಜಿಕ ಹೋರಾಟಗಾರರು ಸಂಘಟಿತವಾಗಿ ಜನಜಾಗೃತಿ ಅಭಿಯಾನ ಆರಂಭಿಸಲು ಮುಂದಾಗಿದ್ದಾರೆ. ಪಟ್ಟಣದ ಜಿ.ಆರ್. ಪಾರ್ಕ್ನಲ್ಲಿ ಗುರುವಾರ ಸಂಜೆ ನಡೆದ ಪೂರ್ವಭಾವಿ ಸಭೆಯಲ್ಲಿ ‘ಕೈಗಾರಿಕಾ ಹಟವೋ…
by
- ಎಲ್ಲಾ ವರ್ಗದವರನ್ನು ಒಟ್ಟಿಗೆ ಕರೆದೊಯ್ಯುತ್ತೇವೆ: ಸ್ವಾತಂತ್ರ್ಯ ದಿನದಂದು ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

- ಕರ್ನಾಟಕದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸೋಣ– ಸಿಎಂ ಡಿ.ಕೆ. ಶಿವಕುಮಾರ್

- ಯಾದಗಿರಿಯ ಹುಲಿಗೆಪ್ಪ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ

- ಯಾದಗಿರಿ: ಪೂರ್ವಿಕರ ತ್ಯಾಗದ ಪ್ರತೀಕವೇ ಸ್ವಾತಂತ್ರ್ಯ ದಿನ: ಬಿ.ಎನ್. ವಿಶ್ವನಾಥ್ ನಾಯಕ್

- ರಾಷ್ಟ್ರದ ಏಕತೆ, ಅಖಂಡತೆಗೆ ಬದ್ಧರಾಗೋಣ: ಬಿಜೆಪಿ ಜಿಲ್ಲಾಧ್ಯಕ್ಷ ವಿಭೂತಿಹಳ್ಳಿ ಕರೆ







