by
Tag: Karnataka Farmers

ರೈತರ ಆತ್ಮಹತ್ಯೆ ತಡೆಯಲು ತಕ್ಷಣ ಬರ ಘೋಷಿಸಿ: ವಿಶ್ವನಾಥ ನಾಯಕ ಒತ್ತಾಯ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಜಿಲ್ಲೆಯಲ್ಲಿ ಶೇ. 25 ಕ್ಕೂ ಕಮ್ಮಿ ಮಳೆಯಾದ ಹಿನ್ನೆಲೆಯಲ್ಲಿ ಕೂಡಲೇ ಬರ ಪೀಡಿತ ಎಂದು ಘೋಷಿಸಬೇಕು ಬರಪರಿಹಾರ ಕಾಮಗಾರಿ ಆರಂಭಿಸಬೇಕು ಮತ್ತು ರೈತರ ಸಾಲಮನ್ನಾ ಮಾಡಬೇಕು ಎಂದು ಜಯ ಕರ್ನಾಟಕ ಸಂಘಟನೆ ಜಿಲ್ಲಾಧ್ಯಕ್ಷ ಬಿ.ಎನ್. ವಿಶ್ವನಾಥ ನಾಯಕ ಒತ್ತಾಯಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಮಳೆಯೇ ಬಾರದ ಹಿನ್ನೆಲೆಯಲ್ಲಿ ರೈತರು ಬೆಳೆದ ಬೆಳೆಗಳು ನೀರಿಲ್ಲದೇ ಒಣಗುತ್ತಿವೆ. ಒಣಗಿದ ಬೆಳೆ ಕಂಡು ರೈತರು ಕಂಗಾಲಾಗಿದ್ದಾರೆ. ಮಳೆ ಬಾರದೇ ಇದ್ದುದರಿಂದ ರೈತರು…

ಮಂತ್ರಿ ಆಗುವ ಆಸೆ ಬಿಟ್ಟು ಶಾಸಕರು ಹಳ್ಳಿಗಳಿಗೆ ಬರಲಿ: ಮಾಜಿ ಸಚಿವ ರಾಜೂಗೌಡ ಕಿಡಿ
ಒಂದೇ ವಾರದಲ್ಲಿ ಚಟ್ಟಳ್ಳಿಯ ಇಬ್ಬರು ರೈತರ ಆತ್ಮಹತ್ಯೆ; ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿ ಬರದ ನಡುವೆ ಸರ್ಕಾರದ ವಿರುದ್ಧ ಮುಗಿಬಿದ್ದ ಬಿಜೆಪಿ ನಿಯೋಗ ಸುದ್ದಿ ಬೆಳಕು ವಾರ್ತೆ ಯಾದಗಿರಿ: ಮಳೆ ಇಲ್ಲದೇ ಜಿಲ್ಲೆಯ ರೈತರು ತೊಂದರೆಯಲ್ಲಿದ್ದು, ಸರ್ಕಾರ ಈ ಕೂಡಲೇ ಗಮನ ಹರಿಸಿ ಸೂಕ್ತ ಕ್ರಮ ಜರುಗಿಸಬೇಕು ಮತ್ತು ಜಿಲ್ಲೆಯ ಶಾಸಕರು ಮಂತ್ರಿ ಆಗುವ ಆಶೆ ಬಿಟ್ಟು ಹಳ್ಳಿಗಳಿಗೆ ಭೇಟಿ ನೀಡಿ ರೈತರ ಕಷ್ಟ ಕೇಳುವ ಮೂಲಕ ಇನ್ನಷ್ಟು ಆತ್ಮಹತ್ಯೆಗಳು ತಡೆಯಬೇಕೆಂದು ಮಾಜಿ ಸಚಿವ ರಾಜೂಗೌಡ ಆಗ್ರಹಿಸಿದರು.…
by

ಹತ್ತಿ ಬೆಳೆ ನಷ್ಟಕ್ಕೆ ಚಟ್ನಳ್ಳಿ ರೈತ ಆತ್ಮಹತ್ಯೆ, ತಕ್ಷಣ ಪರಿಹಾರ ನೀಡಿ : ರಾಚನಗೌಡ ಮುದ್ನಾಳ ಆಗ್ರಹ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಮಳೆ ಕೊರತೆಯಿಂದ ಹತ್ತಿ ಬೆಳೆ ನಷ್ಟವಾದ ಹಿನ್ನೆಲೆಯಲ್ಲಿ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಚಟ್ನಳ್ಳಿ ಗ್ರಾಮದ ರೈತ ಮಲ್ಲಿಕಾರ್ಜುನ (38) ಅವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. 8 ಎಕರೆ ಜಮೀನನ್ನು ಗುತ್ತಿಗೆ ಆಧಾರದ ಮೇಲೆ ಕೃಷಿ ಮಾಡುತ್ತಿದ್ದ ಮಲ್ಲಿಕಾರ್ಜುನ ಅವರು ಈ ಋತುವಿನಲ್ಲಿ ಹತ್ತಿ ಬೀಜವನ್ನು ಎರಡು ಬಾರಿ ಬಿತ್ತನೆ ಮಾಡಿದ್ದರು. ಮಳೆ ಬಾರದೇ ಬೆಳೆ ಒಣಗಿದ ಕಾರಣ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದರು. ಮೃತ ರೈತ…
by

ರೈತನ ಕೂಗಿಗೆ ವರುಣದೇವ ಕರುಣೆ ತೋರಲಿ
ಈ ವರ್ಷದ ಮುಂಗಾರು ಅವಧಿಯಲ್ಲಿ ಉತ್ತರ ಕರ್ನಾಟಕ ಸೇರಿದಂತೆ ಇಡೀ ರಾಜ್ಯದಲ್ಲಿ ತೀವ್ರ ಮಳೆ ಕೊರತೆಯಾಗಿದ್ದು, ಮತ್ತೊಮ್ಮೆ ಭೀಕರ ಬರಗಾಲದ ಆತಂಕ ಎದುರಾಗಿದೆ. ** ಬರಲಿಲ್ಲ ಬರಲಿಲ್ಲ ಮಳೆರಾಯ ಬರಲಿಲ್ಲ ರೈತರಿಗೆ ಉಳಿಗಾಲವಿಲ್ಲ ಕಬ್ಬಾಳಿ ನೀನೊಲೆದು ಮುಂಗಾರು ಮಳೆ ಸುರಿಲು ಕಾಯದಿರೆ ಬದುಕೇ ಇಲ್ಲ ನನ್ನವ್ವ ಕಾಯದಿರೆ ಬದುಕಿ ಇಲ್ಲ.* ಎನ್ನುವ ಮಳೆರಾಯನ ಹಾಡು ಸತ್ಯವಾದಂತಿದೆ ರೈತರ ಬದುಕು ಬಾರೋ ಮಳೆರಾಯ ಬಾರೋ ಎನ್ನುವಂತಾಗಿದೆ ಗಂಗೆಯನ್ನು ಧರೆಗಿಳಿಸಲು ರೈತರು ಎಲ್ಲಾ ಪೂಜೆ ಪುನಸ್ಕಾರಗಳನ್ನು ಮಾಡುತ್ತಿದ್ದರು ಯಾವುದಕ್ಕೂ ಮಳೆರಾಯ…
by

ಭೂಮಾಪಕರ ಮುಷ್ಕರದಿಂದ ರೈತರಿಗೆ ತೊಂದರೆ – ಸಮಸ್ಯೆ ಇತ್ಯರ್ಥಕ್ಕೆ ಕರವೇ ಆಗ್ರಹ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಮುಂಗಾರು ಆರಂಭವಾಗುವ ಮೊದಲೇ ರೈತರಿಗೆ ಅನುಕೂಲಕರವಾಗುವ ನಿಟ್ಟಿನಲ್ಲಿ ಕೃಷಿ ಇಲಾಖೆ ಮುಂಚಿತವಾಗಿಯೇ ಕಾರ್ಯೋನ್ಮುಖವಾಗಿ ಎಲ್ಲ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಟಿಎನ್ ಭೀಮುನಾಯಕ ಆಗ್ರಹಿಸಿದರು. ನಗರದ ಕರವೇ ಜಿಲ್ಲಾ ಕಾರ್ಯಾಲಯದಲ್ಲಿ ಜರುಗಿದ ಜಿಲ್ಲಾ ಘಟಕದ ಪದಾಧಿಕಾರಿಗಳು ಆರು ತಾಲ್ಲೂಕುಗಳ ಅಧ್ಯಕ್ಷರುಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಕರವೇ ಸಂಘಟನೆಯ ಜೊತೆಗೆ ಜಿಲ್ಲಾಡಳಿತ ಹಾಗೂ ಕೃಷಿ ಇಲಾಖೆಗಳು ಮುಂಗಾರು ಆರಂಭವಾಗುವ ಮೊದಲೇ ಅಗತ್ಯ ಬೀಜ, ರಸಗೊಬ್ಬರ ಸೇರಿದಂತೆ…
by

ರೈತರ ಕಬ್ಬಿನ ಬಾಕಿ ಹಣ ಕೂಡಲೆ ಬಿಡುಗಡೆ ಮಾಡುವಂತೆ:ಮಂಜುನಾಥ್ ರೆಡ್ಡಿ ಒತ್ತಾಯ
ಸುದ್ದಿ ಬೆಳಕು ವಾರ್ತೆ ವಡಗೇರಾ:ತಾಲೂಕಿನ ತುಮಕೂರು ಗ್ರಾಮದ ಕೋರ್ ಗ್ರೀನ್ ಸಕ್ಕರೆ ಕಾರ್ಖಾನೆಯವರು ಕಬ್ಬು ಬೆಳೆಗಾರರ ಬಾಕಿ ಉಳಿಸಿಕೊಂಡಿರುವ ಸುಮಾರು 40 ಕೋಟಿಗೊ ಹೆಚ್ಚು ಹಣವನ್ನು ಕೂಡಲೇ ಪಾವತಿಸುವಂತೆ ರಾಜ್ಯ ರೈತ ಸಂಘ ಹಸಿರು ಸೇನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ರೆಡ್ಡಿ ಚೆನ್ನೂರು. ಒತ್ತಾಯಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಕೂರ್ ಗ್ರೀನ್ ಸಕ್ಕರೆ ಕಾರ್ಖಾನೆಯ ಮಾಲೀಕರು ಆಂಧ್ರ ಮೂಲದವರಾಗಿದ್ದು ಕರ್ನಾಟಕದ ರೈತರಿಗೆ ಪ್ರತಿ ವರ್ಷವೂ ಕಬ್ಬು ಮಾರಾಟ ಮಾಡಿದ ಕೋಟಿಗಟ್ಟಲೆ ಹಣವನ್ನು ಸರಿಯಾದ…
by
- ನಾರಾಯಣ ಗೌಡರ ಕುರಿತ ಯತ್ನಾಳ್ ಹೇಳಿಕೆ ಖಂಡನೀಯ: ಭೀಮು ನಾಯಕ್ ಆಕ್ರೋಶ

- ಶಹಾಪುರ: ಉದ್ಯೋಗ ಸೃಷ್ಟಿ ಹಾಗೂ ವಲಸೆ ತಡೆಗೆ ಆ.15ರಿಂದ ಗ್ರಾ.ಪಂ.ಗಳಲ್ಲಿ ‘ಜಾಬ್ ಕಾರ್ಡ್ ಮೇಳ’

- ವೀರನಿಕೇತನದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ: ಹಣಮಂತರಡ್ಡಿ ಮುದ್ನಾಳ ಅವರಿಂದ ಧ್ವಜಾರೋಹಣ

- ಯಾದಗಿರಿಯಲ್ಲಿ ಲಯನ್ಸ್ ಕ್ಲಬ್–ಸಿವಿಲ್ ಇಂಜಿನಿಯರ್ಸ್ ಸಂಘದಿಂದ ಸ್ವಾತಂತ್ರ್ಯ ದಿನಾಚರಣೆ; ತ್ಯಾಗಿಗಳನ್ನು ಸ್ಮರಿಸಿ ಅಭಿವೃದ್ಧಿ ಭಾರತ ಕಟ್ಟೋಣ

- ‘ಟೀಮ್ ಕರ್ನಾಟಕ’ವಾಗಿ ಒಟ್ಟಾಗಿ ಕೆಲಸ ಮಾಡೋಣ: ವಿಪಕ್ಷಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಆಹ್ವಾನ












