Tag: Karnataka Government Scheme

  • ಮಹಿಳೆಯರು ನಾರಿ-ಕಿಲ್ಪ್ ಯೋಜನೆ ಸೌಲಭ್ಯ ಪಡೆದುಕೊಳ್ಳಿ: ಪಿಡಿಓ ನಾಗರತ್ನ

    ಮಹಿಳೆಯರು ನಾರಿ-ಕಿಲ್ಪ್ ಯೋಜನೆ ಸೌಲಭ್ಯ ಪಡೆದುಕೊಳ್ಳಿ: ಪಿಡಿಓ ನಾಗರತ್ನ

    ಸುದ್ದಿ ಬೆಳಕು ವಾರ್ತೆ ಗುರುಮಠಕಲ್ :  ಕರ್ನಾಟಕ ಸರ್ಕಾರವು ಗ್ರಾಮೀಣ ಪ್ರದೇಶದ ಅತ್ಯಂತ ನಿರ್ಗತಿಕ ಕುಟುಂಬಗಳು, ವಿಶೇಷವಾಗಿ ಮಹಿಳೆಯರ ಸಬಲೀಕರಣಕ್ಕಾಗಿ ಜಾರಿಗೆ ತಂದಿರುವ ಮಹತ್ವಕಾಂಕ್ಷೆಯ ನಾರಿ-ಕಿಲ್ಪ್ ಯೋಜನೆಯಡಿ ದೊರೆಯುವ ಸೌಲಭ್ಯಗಳನ್ನು ಪ್ರತಿಯೊಬ್ಬ ನಾಗರೀಕರು ಪಡೆದುಕೊಳ್ಳಬೇಕು ಎಂದು ಪಂಚಾಯತಿ ಅಭಿವೃದ್ಧಿ ಅಧಿಕಾರಿ ನಾಗರತ್ನ ತಿಳಿಸಿದರು. ತಾಲೂಕ ಪಂಚಾಯತಿ ಗುರುಮಠಕಲ್‌, ಗ್ರಾಮ ಪಂಚಾಯತಿ ಯಲ್ಹೇರಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಯಾದಗಿರಿ ಸಹಯೋಗದಲ್ಲಿ “ಪ್ರತಿ ನಾಗರಿಕರಿಗೆ ದಾಖಲೆ, ಪ್ರತಿ ಹಕ್ಕಿಗೆ ಭದ್ರತೆ” ಎಂಬ ಘೋಷ ವಾಕ್ಯದಡಿಯಲ್ಲಿಆಯೋಜಿಸಲಾದ ದಾಖಲಾತಿ ಸಪ್ತಾಹ…

  • ವಿಶೇಷಚೇತನರು ಸರ್ಕಾರದ ಸೌಲಭ್ಯ ಪಡೆದು ಮುಖ್ಯವಾಹಿನಿಗೆ ಬರಲಿ: ಶಾಸಕ ತುನ್ನೂರ್

    ವಿಶೇಷಚೇತನರು ಸರ್ಕಾರದ ಸೌಲಭ್ಯ ಪಡೆದು ಮುಖ್ಯವಾಹಿನಿಗೆ ಬರಲಿ: ಶಾಸಕ ತುನ್ನೂರ್

    ಸುದ್ದಿ ಬೆಳಕು ವಾರ್ತೆ ​ಯಾದಗಿರಿ, ಏಪ್ರಿಲ್ 23 : ವಿಶೇಷಚೇತನರು ದೈಹಿಕ ನ್ಯೂನತೆಗೆ ಎದೆಗುಂದದೆ, ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ್ ಅವರು ಹೇಳಿದರು ​ಗುರುವಾರ ಶಾಸಕರ ಕಾರ್ಯಾಲಯದಲ್ಲಿ 2025-26ನೇ ಸಾಲಿನ ಶಹಾಪುರ ತಾಲೂಕು ಪಂಚಾಯಿತಿಯ ಅನಿರ್ಬಂಧಿತ ಅಭಿವೃದ್ಧಿ ಅನುದಾನ ಯೋಜನೆಯಡಿ ಯಾದಗಿರಿ ಮತಕ್ಷೇತ್ರದ ಇಬ್ಬರು ಫಲಾನುಭವಿಗಳಿಗೆ ತ್ರಿಚಕ್ರ ವಾಹನಗಳನ್ನು ವಿತರಿಸಿ ಅವರು ಮಾತನಾಡಿದರು. ​ಸಾಧನೆಯ ಹಾದಿಯಲ್ಲಿ ಮುನ್ನಡೆಯಿರಿ, ವಿಶೇಷಚೇತನರು ಮಾನಸಿಕವಾಗಿ ಕುಗ್ಗಬಾರದು. ಇಂದು ಪ್ರತಿಯೊಂದು ರಂಗದಲ್ಲೂ ವಿಶೇಷಚೇತನರು ತಮ್ಮದೇ…

Suddi Belaku