Tag: Karnataka Government

  • ಮಹಿಳಾ ಸಬಲೀಕರಣವೇ ದೇಶದ ಸಮಗ್ರ ಅಭಿವೃದ್ಧಿಗೆ ಮೂಲ: ಸಿಇಒ ಲವೀಶ್ ಒರಡಿಯಾ

    ಮಹಿಳಾ ಸಬಲೀಕರಣವೇ ದೇಶದ ಸಮಗ್ರ ಅಭಿವೃದ್ಧಿಗೆ ಮೂಲ: ಸಿಇಒ ಲವೀಶ್ ಒರಡಿಯಾ

    ಸುದ್ದಿ ಬೆಳಕು ವಾರ್ತೆ ಶಹಾಪುರ , ಏಪ್ರಿಲ್ 17 : ಮಹಿಳೆಯರು ಕೇವಲ ಕುಟುಂಬದ ಬೆನ್ನೆಲುಬಲ್ಲ, ಸಮಾಜ ಹಾಗೂ ದೇಶದ ಅಭಿವೃದ್ಧಿಯ ಚಾಲಕ ಶಕ್ತಿಯಾಗಿದ್ದಾರೆ. ಆರ್ಥಿಕ, ಶೈಕ್ಷಣಿಕ, ಔದ್ಯೋಗಿಕವಾಗಿ ಇನ್ನಷ್ಟು ಸಬಲೀಕರಣ ಹೊಂದಿದರೆ ದೇಶದ ಸಮಗ್ರ ಅಭಿವೃದ್ಧಿಗೆ ಪೂರಕವಾಗುತ್ತದೆ ಎಂದು ಯಾದಗಿರಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ಲವೀಶ್ ಒರಡಿಯಾ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಅಂತರರಾಷ್ಟಿçÃಯ ಮಹಿಳಾ ದಿನಾಚರಣೆ ಹಾಗೂ ರಾಷ್ಟಿçÃಯ ಪಂಚಾಯತ ರಾಜ್ ದಿವಸ ಅಂಗವಾಗಿ ಶಹಾಪುರ ತಾಲೂಕ ಪಂಚಾಯಿತಿ ವತಿಯಿಂದ ಏಪ್ರಿಲ್…

  • ನಗನೂರು ದುರಂತ ಪೀಡಿತರಿಗೆ ಪರಿಹಾರ ಘೋಷಣೆ ಮಾಡಿ: ಶಾಸಕ ಕಂದಕೂರ ಆಗ್ರಹ

    ನಗನೂರು ದುರಂತ ಪೀಡಿತರಿಗೆ ಪರಿಹಾರ ಘೋಷಣೆ ಮಾಡಿ: ಶಾಸಕ ಕಂದಕೂರ ಆಗ್ರಹ

    ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 20 : ಜಿಲ್ಲೆಯ ಸುರಪುರ ತಾಲೂಕಿನ ನಗನೂರು ಗ್ರಾಮದಲ್ಲಿ ಸಂಭವಿಸಿದ ದುರಂತ ಘಟನೆಗಳ ಪೀಡಿತ ಕುಟುಂಬಗಳಿಗೆ ತಕ್ಷಣ ಪರಿಹಾರಧನ ಘೋಷಿಸಬೇಕು ಎಂದು ಶಾಸಕ ಶರಣಗೌಡ ಕಂದಕೂರ ಸರ್ಕಾರವನ್ನು ಆಗ್ರಹಿಸಿದ್ದಾರೆ. ಮಾರ್ಚ್ 29, 2026ರಂದು ನಗನೂರು ಗ್ರಾಮದಲ್ಲಿ ರೈತನ ಕೃಷಿ ಹೊಂಡದಲ್ಲಿ ಈಜಲು ತೆರಳಿದ್ದ ಒಂದೇ ಕುಟುಂಬದ ನಾಲ್ವರು ದಲಿತ ಮಕ್ಕಳು ಬಿಸಿಲಿನ ತಾಪದ ನಡುವೆ ಮೃತಪಟ್ಟಿದ್ದರು. ಈ ದುರ್ಘಟನೆಗೆ ಸುಮಾರು 20 ದಿನಗಳು ಕಳೆದರೂ ಸರ್ಕಾರದಿಂದ ಯಾವುದೇ ಪರಿಹಾರ ಘೋಷಣೆ ಅಥವಾ…

  • ಮನೆ ಪಟ್ಟಿ ಮತ್ತು ಮನೆ ಗಣತಿ ಆರಂಭ: ಸರಿಯಾದ ಉತ್ತರ ನೀಡಿ ಸಹಕರಿಸಲು ಮನವಿ

    ಮನೆ ಪಟ್ಟಿ ಮತ್ತು ಮನೆ ಗಣತಿ ಆರಂಭ: ಸರಿಯಾದ ಉತ್ತರ ನೀಡಿ ಸಹಕರಿಸಲು ಮನವಿ

    ಯಾದಗಿರಿ : ಭಾರತ ಜನಗಣತಿ-2027ರ ಅಂಗವಾಗಿ ದಿನಾಂಕ: 01.04.2026 ರಿಂದ ದಿನಾಂಕ: 15.04.2026 ರವರೆಗೆ ಸ್ವಯಂ ಗಣತಿ (Self Enemuration: ಕಾರ್ಯವು ಪೂರ್ಣಗೊಂಡಿದ್ದು, ಜಿಲ್ಲೆಯಲ್ಲಿ ಒಟ್ಟು 4405 ನಾಗರೀಕರು ಸ್ವಯಂ ಗಣತಿ ಕಾರ್ಯದಲ್ಲಿ ಪಾಲ್ಗೊಂಡಿದ್ದು, ಅವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇವೆ ಎಂದು ಜಿಲ್ಲಾಧಿಕಾರಿ ಶ್ರೀ ಹರ್ಷಲ್ ಭೋಯರ್ ಅವರು ತಿಳಿಸಿದ್ದಾರೆ. ಇದಲ್ಲದೆ, ಸರ್ಕಾರದ ಅಧಿಸೂಚನೆ ಸಂಖ್ಯೆ:ಕಂಇ 274 ಟಿಎನ್‌ಆರ್ 2026 ದಿನಾಂಕ:31-3-2026 ರ ಮೇರೆಗೆ, ಕರ್ನಾಟಕ ರಾಜ್ಯದಲ್ಲಿ ಜನಗಣತಿ-2027 ರ 1-ನೇ ಹಂತ ಅಂದರೆ ಮನೆಗಳ ಪಟ್ಟಿ ಮತ್ತು…

  • ಎಜೆಎಸ್‌ಕೆ ಸೇವೆಗಳಿಗೆ ಆಧಾರ್ ಇ-ಕೆವೈಸಿ ಕಡ್ಡಾಯ | ಯಾದಗಿರಿ ಸುದ್ದಿ 2026

    ಎಜೆಎಸ್‌ಕೆ ಸೇವೆಗಳಿಗೆ ಆಧಾರ್ ಇ-ಕೆವೈಸಿ ಕಡ್ಡಾಯ – ಯಾದಗಿರಿ ಜಿಲ್ಲೆಯಲ್ಲಿ ಜಾರಿ ಯಾದಗಿರಿ, ಏಪ್ರಿಲ್ 09: ಅಟಲ್ ಜೀ ಜನ ಸ್ನೇಹಿ ಕೇಂದ್ರ (AJSK) ಸೇವೆಗಳಿಗೆ ಆಧಾರ್ ಇ-ಕೆವೈಸಿ ಕಡ್ಡಾಯಗೊಳಿಸಲಾಗಿದೆ ಎಂದು ಗುರುಮಠಕಲ್ ತಹಸೀಲ್ದಾರರು ತಿಳಿಸಿದ್ದಾರೆ. ಜಿಲ್ಲೆಯ ಎಲ್ಲಾ ಅಟಲ್ ಜೀ ಜನ ಸ್ನೇಹಿ ಕೇಂದ್ರಗಳಲ್ಲಿ ಆಧಾರ್ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಂಡಿದ್ದು, ಇದರ ಅನ್ವಯ 2026ರ ಏಪ್ರಿಲ್ 1ರಿಂದ AJSKಯ ಎಲ್ಲಾ 43 ಸೇವೆಗಳಿಗೆ ಆಧಾರ್ ಇ-ಕೆವೈಸಿ ಕಡ್ಡಾಯ ಮಾಡಲಾಗಿದೆ. ಸಾರ್ವಜನಿಕರಿಗೆ ಸೂಚನೆ ಕೆಲವು ಆನ್‌ಲೈನ್ ಕೇಂದ್ರಗಳು…

Suddi Belaku