by
Tag: Karnataka Municipal News

ಸೇಡಂಗೆ ಬಡ್ತಿ ಹೊಂದಿದ ಅಧಿಕಾರಿ ಅಂಬಿಕೇಶ್ವರ ಅವರಿಗೆ ಬಿಳ್ಕೊಡುಗೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಸರಕಾರಿ ಕೆಲಸದಲ್ಲಿ ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಿದರೆ ಸಾರ್ವಜನಿಕರ ಪ್ರೀತಿ ಗಳಿಸಲು ಸಾಧ್ಯ ಎಂದು ಯಾದಗಿರಿ ನಗರಸಭೆ ಪೌರಾಯುಕ್ತರಾದ ಉಮೇಶ ಚವ್ಹಾಣ ಅವರು ಹೇಳಿದರು. ಇಲ್ಲಿನ ನಗರಸಭೆಯಲ್ಲಿ ಎಲೆಕ್ಟ್ರೀಕಲ್ ಗ್ರೇಡ್-೧ ಅಧಿಕಾರಿಯಾಗಿ ಸುದೀರ್ಘ ಸೇವೆ ಸಲ್ಲಿಸಿ, ಪ್ರಸ್ತುತ ಕಲಬುರಗಿ ಜಿಲ್ಲೆಯ ಸೇಡಂ ನಗರಸಭೆಗೆ ಕಿರಿಯ ಅಭಿಯಂತರರಾಗಿ ಬಡ್ತಿ ಹೊಂದಿರುವ ಅಂಬಿಕೇಶ್ವರ ಅವರಿಗೆ ಸನ್ಮಾನಿಸಿ ಮಾತನಾಡಿದರು. ಅಂಬಿಕೇಶ್ವರ ಅವರು ಯಾದಗಿರಿಯಲ್ಲಿ ಸೇವೆ ಸಲ್ಲಿಸುವಾಗ ನಗರದ ಸಮಸ್ಯೆಗಳಿಗೆ ಅತ್ಯಂತ ಉತ್ತಮವಾಗಿ ಸ್ಪಂದಿಸಿದ್ದಾರೆ. ಕಛೇರಿಯ…
- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

- ಎನ್ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ







