by
Tag: Karnataka News

ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ಜಿಲ್ಲಾ ಘಟಕದ ವತಿಯಿಂದ ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಅವರನ್ನು ಯಾದಗಿರಿಯ ಅವರ ನಿವಾಸದಲ್ಲಿ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಸಕ ಶರಣಗೌಡ ಕಂದಕೂರ ಅವರು, ಪತ್ರಕರ್ತರು ಸಮಾಜದ ನಾಲ್ಕನೇ ಅಂಗವಾಗಿ ಕಾರ್ಯನಿರ್ವಹಿಸುತ್ತಿದ್ದು, ಜಿಲ್ಲೆಯ ಅಭಿವೃದ್ಧಿ ಹಾಗೂ ಜನರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವಲ್ಲಿ ಮಾಧ್ಯಮಗಳ ಪಾತ್ರ ಮಹತ್ವದ್ದಾಗಿದೆ. ಪತ್ರಕರ್ತರ ವೃತ್ತಿಗೆ ಸಂಬಂಧಿಸಿದ ಸಮಸ್ಯೆಗಳು ಹಾಗೂ ಸಂಘದ ಬೇಡಿಕೆಗಳ ಬಗ್ಗೆ ಅಗತ್ಯವಾಗಿ ಸ್ಪಂದಿಸುವುದಾಗಿ…

ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ನಗರದ ಎಲ್ಲ ಅಂಗಡಿ,ಮುಗ್ಗಟ್ಟುಗಳ ಮಾಲಿಕರು, ವ್ಯಾಪಾರಸ್ಥರು ನಗರಸಭೆಯಿಂದ ಕಡ್ಡಾಯವಾಗಿ ಪರವಾನಿಗೆ ಪಡೆದೇ ವ್ಯವಹಾರ ಮಾಡಬೇಕು ಮತ್ತು ಸಕಾಲಕ್ಕೆ ತೆರಿಗೆ ಕಟ್ಟಬೇಕು. ಈ ನಿಯಮ ಮೀರುವವರ ಪರವಾನಿಗೆ ರದ್ದು ಪಡಿಸಲಾಗುವುದೆಂದು ಜಿಲ್ಲಾಧಿಕಾರಿ ರಾಹುಲ್ ಪಾಂಡ್ವೆ ಎಚ್ಚರಿಕೆ ನೀಡಿದ್ದಾರೆ. ನಗರದ ಸುಭಾಸ್ ಸರ್ಕಲ್ ಸೇರಿದಂತೆಯೇ ವಿವಿಧ ಸ್ಥಳಗಳಿಗೆ ಗುರುವಾರ ಬೆಳಗ್ಗೆ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು. ಚಿತ್ತಾಪುರ ರಸ್ತೆ, ಹಳೆ ಬಸ್ ನಿಲ್ದಾಣ ಏರಿಯಾ, ಶಾಸ್ತ್ರಿ ಚೌಕ್, ಹೊಸ ಬಸ್ ನಿಲ್ದಾಣ…
by

ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ರಾಷ್ಟಿçÃಯ ಏಕತೆ, ಕೋಮು ಸಾಮರಸ್ಯ, ಜಾತ್ಯಾತೀತತೆ ಹಾಗೂ ಶಾಂತಿಯ ಸಂದೇಶವನ್ನ ಸಾರವ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆಗೆ ಇಲ್ಲಿಯ ಕಾಂಗ್ರೆಸ್ ಕಚೇರಿಯ ಬಳಿ ಸ್ವಾಗತ ನೀಡಲಾಯಿತು. ಈ ಸಂದರ್ಭದಲ್ಲಿ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ ಮಾತನಾಡಿ, ಇದೇ ಆ.೯ ರಂದು ಶ್ರೀಪೆರಂಬುದೂರಿನಿAದ ಯಾತ್ರೆಗೆ ಚಾಲನೆ ನೀಡಲಾಗಿದೆ. ಸುಮಾರು ೩ ಸಾವಿರ ಕಿ.ಮೀ. ೧೨ ದಿನಗಳ ಯಾತ್ರೆ ಎಂಟು ರಾಜ್ಯಗಳ ಮೂಲಕ ಸಾಗಲಿದ್ದು ಇಂದು ಯಾದಗಿರಿಗೆ ಆಗಮಿಸಿದೆ. ಯಾತ್ರೆಯು ಮುಂದೆ ಸಾಗಿ…
by

ಯಾದಗಿರಿ ನಗರದ ವಾರ್ಡ್ಗಳಲ್ಲಿ ಮೂಲಭೂತ ಸೌಕರ್ಯಕ್ಕೆ ಆದ್ಯತೆ: ಶಾಸಕ ತುನ್ನೂರ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಜಿಲ್ಲಾ ಕೇಂದ್ರವೂ ಪ್ರತಿ ವರ್ಷ ವಿಸ್ತಾರವಾಗುತ್ತಿದೆ, ಇಲ್ಲಿನ ಜನರ ಬೇಡಿಕೆಯಂತೆ ನಗರದ ಎಲ್ಲಾ ವಾರ್ಡ್ಗಳಲ್ಲಿ ಅವರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದು ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರ ಹೇಳಿದರು. ನಗರದ ವಾರ್ಡ್ ಸಂಖ್ಯೆ. ೨೨ರ ವೀರಶೈವ ಕಲ್ಯಾಣ ಮಂಟಪದ ಹತ್ತಿರ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ(ಟಿಎಸ್ಪಿ) ಯೋಜನೆಯಡಿಯಲ್ಲಿ ನಿರ್ಮಿತಿ ಕೇಂದ್ರದಿAದ ಅಂದಾಜು ೨೫ ಲಕ್ಷ ರೂ, ವೆಚ್ಚದಲ್ಲಿ ನಿರ್ಮಾಣ ಮಾಡಲಿರುವ ಸಿಸಿ ರಸ್ತೆ…
by

ಬಿ. ನಾಗೇಂದ್ರ ಮತ್ತೆ ಸಚಿವರಾಗಿರುವುದಕ್ಕೆ ಬಿಜೆಪಿ ವಿರೋಧ: ಯಾದಗಿರಿಯಲ್ಲಿ ಪ್ರತಿಭಟನೆ ಎಚ್ಚರಿಕೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆ ಮುಂದುವರಿದಿರುವಾಗಲೇ ಬಿ.ನಾಗೇಂದ್ರ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿರುವುದನ್ನು ಬಿಜೆಪಿ ತೀವ್ರವಾಗಿ ವಿರೋಧಿಸುತ್ತದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜಪ್ಪಗೌಡ ವಿಭೂತಿಹಳ್ಳಿ ತಿಳಿಸಿದರು. ನಗರದ ಪತ್ರಿಕಾ ಭವನದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಾಲ್ಮೀಕಿ ನಿಗಮದಲ್ಲಿ ಸುಮಾರು ₹186–187 ಕೋಟಿ ಮೊತ್ತದ ಅವ್ಯವಹಾರ ನಡೆದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ನಾಗೇಂದ್ರ ಅವರು ಈ ಹಿಂದೆ ಸಚಿವ…
by

ಆ.16ರಂದು ಯಾದಗಿರಿಯಲ್ಲಿ ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಸಂಘದ ಸಮಾರಂಭ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ (ರಿ.) ಬೆಂಗಳೂರು, ಜಿಲ್ಲಾ ಘಟಕ ಯಾದಗಿರಿ ವತಿಯಿಂದ ವಿಶೇಷ ಉಪನ್ಯಾಸ, ಅಭಿನಂದನಾ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಆ.16ರಂದು ಬೆಳಿಗ್ಗೆ 10.30ಕ್ಕೆ ಯಾದಗಿರಿ ನಗರದ ಚಿತ್ತಾಪುರ ರಸ್ತೆಯಲ್ಲಿರುವ ಸರ್ಕಾರಿ ಪದವಿ ಮಹಾವಿದ್ಯಾಲಯದ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷ ಡಾ.ರವೀಂದ್ರನಾಥ ಎಸ್ ಹೊಸ್ಮನಿ ತಿಳಿಸಿದರು. ನಗರದ ಪತ್ರಿಕಾ ಭವನದಲ್ಲಿ ಬುಧವಾರ ನಡೆದ…
by

ಜೀವ ಬಲಿ ಪಡೆದ ನಂತರ ವಿದ್ಯುತ್ ಪರಿವರ್ತಕ ಸ್ಥಳಾಂತರ ಮಾಡುತ್ತೀರಾ? ಭೀಮುನಾಯಕ ಆಕ್ರೋಶ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ನಗರದ ವನಕೇರಿ ಲೇಔಟ್ ಎದುರಿಗೆ ಗ್ರಾಮೀಣ ಪೊಲೀಸ್ ಠಾಣೆ ಹತ್ತಿರ ಪಾದಚಾರಿ ರಸ್ತೆ ಮೇಲೆ ಬಲಿಗಾಗಿ ಬಾಯಿ ತೆರೆದುನಿಂತಿರುವ ವಿದ್ಯುತ್ ಪರಿವರ್ತಕ ಕೂಡಲೇ ಸ್ಥಳಾಂತರಿಸುವAತೆ ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹಿಸಿದೆ. ಈ ಕುರಿತು ಹೇಳಿಕೆ ನೀಡಿರುವ ಕರವೇ ಜಿಲ್ಲಾಧ್ಯಕ್ಷ ಟಿಎನ್ ಭೀಮುನಾಯಕ, ನಗರದ ಪ್ರಮುಖ ರಸ್ತೆಯಲ್ಲಿ ಪಾದಚಾರಿ ರಸ್ತೆಯ ಮೆಲೆ ಬಲಿ ಪಡೆಯಲೆಂದೇ ನಿಂತAತೆ ಭಾಸವಾಗುತ್ತಿದ್ದರೂ ಸಂಬAಧಿಸಿದ ಇಲಾಖೆಯವರು ನಿತ್ಯ ಇದೇ ರಸ್ತೆಯ ಹಾದು ಹೋಗುತ್ತಿದ್ದರೂ ಇದಕ್ಕೂ ತಮಗೂ ಸಂಬAಧವೇ ಇಲ್ಲದಂತೆ…
by

ಇಂದಿನಿಂದ ಡಾ. ಗಂಗಾಧರ ಶ್ರೀಗಳ ಪರಂಪರಾ ಪಾದಯಾತ್ರೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಸಿದ್ದಿ ಪುರುಷ ಶ್ರೀ ವಿಶ್ವಾರಾಧ್ಯರ ಜನ್ಮಕ್ಷೇತ್ರ ಗಂವ್ಹಾರದಿಂದ ಅಬ್ಬೆತುಮಕೂರಿನವರೆಗೂ ಆ.10ರಿಂದ (ಸೋಮವಾರ) ಆರಂಭವಾಗಲಿರುವ ಪರಂಪರಾ ಪಾದಯಾತ್ರೆಗಾಗಿ ಪೀಠಾಧಿಪತಿ ಡಾ.ಗಂಗಾಧರ ಸ್ವಾಮಿಗಳು ಅಪಾರ ಭಕ್ತರೊಂದಿಗೆ ಭಾನುವಾರ ಗಂವ್ಹಾರಕ್ಕೆ ಪಯಣ ಬೆಳೆಸಿದರು. ಬೆಳಗ್ಗೆ ವಿಶ್ವಾರಾಧ್ಯರ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದ ಶ್ರೀಗಳು ಜಗನ್ನಾಥೆ ಭಗಳಾಂಭದೇವಿ ದರ್ಶನ ಪಡೆದರು. ನಂತರ ಮಠದ ಆವರಣದಲ್ಲಿ ಸೇರಿದ್ದ ಭಕ್ತರಿಗೆ ದರ್ಶನ ನೀಡಿ ಐತಿಹಾಸಿಕ ಪಾದಯಾತ್ರೆ ಬಗ್ಗೆ ವಿವರಿಸಿದರು. ಸೋಮವಾರ ಬೆಳಗ್ಗೆ ಗಂವ್ಹಾರದ ಪೀಠಾಧೀಶ ಕಾಶೀಪೀಠದ 65ನೇ ಜಗದ್ಗುರು…
by
- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

- ಎನ್ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ
















