by
Tag: Karnataka Politics

ಅನುಭವಿ ನಾಯಕ ರುದ್ರಪ್ಪ ಲಮಾಣಿ ಅವರಿಗೆ ಡಿಸಿಎಂ ಪಟ್ಟ ನೀಡಬೇಕು: ಆಕಾಶ ಪವಾರ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು, ಹಾಲಿ ಶಾಸಕ ಹಾಗೂ ಮಾಜಿ ಉಪ ಸಭಾಧ್ಯಕ್ಷರಾಗಿ ರುದ್ರಪ್ಪ ಲಮಾಣಿ ಅವರಿಗೆ ರಾಜ್ಯ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿ (DCM) ಸ್ಥಾನ ನೀಡಬೇಕು ಅಖಿಲ ಭಾರತ ಬಂಜಾರಾ ಸೇವಾ ಸಂಘ ಹಾಗೂ ಜಿಲ್ಲಾ ಅಧ್ಯಕ್ಷರು ಹಾಗೂ ಕಾಂಗ್ರೆಸ ಯುವ ಮುಖಂಡರಾದ ಆಕಾಶ ಪವಾರ ಒತ್ತಾಯಿಸಿದೆ. ಸಮಾಜದ ಹಿರಿಯ ನಾಯಕ ಮತ್ತು ಅನುಭವಿ ರಾಜಕಾರಣಿ ಆದ ರುದ್ರಪ್ಪ ಲಮಾಣಿ ಅವರು ಲಮಾಣಿ ಸಮಾಜದ ಅತ್ಯಂತ ಹಿರಿಯ ಮತ್ತು…
by

ಮೇ 26ರಂದು ಯಾದಗಿರಿಯಲ್ಲಿ ಬಿಜೆಪಿ ಉಗ್ರ ಪ್ರತಿಭಟನೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ನಗರ ಸೇರಿದಂತೆಯೇ ಇಡಿ ಯಾದಗಿರಿ ಸುಮಾರು 16 ಕ್ಕೂ ಹೆಚ್ಚು ಬೇಡಿಕೆಗಳಿಗೆ ಆಗ್ರಹಿಸಿ ಮೇ 26ರಂದು ನಗರದಲ್ಲಿ ಉಗ್ರ ಹೋರಾಟ ಮತ್ತು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಬಿಜೆಪಿ ಕಾರ್ಯಕಾರಿ ಮಂಡಳಿ ಸದಸ್ಯ ಮಹೇಶರೆಡ್ಡಿ ಮುದ್ದಾಳ ಹೇಳಿದ್ದಾರೆ. ಇಲ್ಲಿನ ಪತ್ರಿಕಾ ಭವನದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು. ಅಂದು ಬೆಳಗ್ಗೆ 9ಕ್ಕೆ ಮೈಲಾಪುರ ಅಗಸಿಯಿಂದ ನಗರಸಭೆಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಅಲ್ಲಿಯೇ ಧರಣಿ ಕುಳಿತುಕೊಳ್ಳಲಾಗುವುದು. ಜಿಲ್ಲಾಧಿಕಾರಿ ಮತ್ತು ಪೌರಾಯುಕ್ತರು ಸ್ಥಳಕ್ಕೇ…
by

ಸಮಾಜದ ಏಳಿಗೆಗಾಗಿ ಎಲ್ಲರೂ ಒಟ್ಟಾಗಿ ಶ್ರಮಿಸೋಣ: ರಾಚಣ್ಣಗೌಡ ಮುದ್ನಾಳ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಒಗ್ಗಟ್ಟಿನಲ್ಲಿ ಬಲವಿದೆ. ಸಮಾಜದ ವಿಷಯ ಬಂದಾಗ ಎಲ್ಲರೂ ರಾಜಕೀಯ, ವೈಯಕ್ತಿಕ ಭಿನ್ನಾಭಿಪ್ರಾಯಗಳನ್ನು ಮರೆತು ಎಲ್ಲರೂ ಒಂದಾಗಿ ಶ್ರಮಿಸೋಣ ಎಂದು ವೀರಶೈವ ಲಿಂಗಾಯತ ಸಮಾಜದ ಹಿರಿಯ ಮುಖಂಡ ಹಾಗೂ ಉದ್ಯಮಿ ರಾಚಣ್ಣಗೌಡ ಮುದ್ನಾಳ ಹೇಳಿದರು. ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕ, ಜಿಲ್ಲಾ ಯುವ ಘಟಕ, ತಾಲೂಕು ಘಟಕ, ತಾಲೂಕು ಯುವ ಘಟಕ ಹಾಗೂ ವೀರಶೈವ ಸಮಾಜದ ಸಂಯುಕ್ತಾಶ್ರಯದಲ್ಲಿ ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಭಾನುವಾರ ನಡೆದ ನೂತನ ಪದಾಧಿಕಾರಿಗಳ ಅಭಿನಂದನಾ…
by

ವೀರಶೈವ ಮಹಾಸಭೆಗೆ ಮಲ್ಲಿಕಾರ್ಜುನ ಅರುಣಿ ನೇಮಕ – ಜೆಡಿಎಸ್ ವತಿಯಿಂದ ಸನ್ಮಾನ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಗುರುಮಠಕಲ್ ತಾಲ್ಲೂಕಿನ ಕ್ರಿಯಾಶೀಲ ಯುವ ನಾಯಕ, ಸಂಘಟನಾ ಚತುರನಾದ ಮಲ್ಲಿಕಾರ್ಜುನ ಅರುಣಿ ಅವರಿಗೆ ವೀರಶೈವ ಲಿಂಗಾಯತ ಮಹಾಸಭೆಯ ಯುವ ಘಟಕದ ರಾಷ್ಟಿçÃಯ ಪದಾಧಿಕಾರಿಗಳಲ್ಲಿ ಸ್ಥಾನ ದೊರೆತಿರುವುದು ಜಿಲ್ಲೆಗೆ ಸಂದ ಗೌರವವಾಗಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಶುಭಾಶ್ಚಂದ್ರ ಕಟಕಟಿ ಅಬಿಪ್ರಾಯಪಟ್ಟರು. ರವಿವಾರ ಇಲ್ಲಿನ ಗುರುಮಠಕಲ್ ಶಾಸಕ ಶರಣಗೌಡ ಕಂದಕೂರು ಅವರ ಜನಸಂಪರ್ಕ ಕಚೇರಿಯಲ್ಲಿ ಜೆಡಿಎಸ್ ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಆತ್ಮೀಯವಾಗಿ ಸನ್ಮಾನಿಸಿ ಮಾತನಾಡಿದರು. ರಾಜಕೀಯದ ಜೊತೆ ಜೊತೆಯಲ್ಲಿ ಸಮಾಜದ…
by

ಯುವ ಶಕ್ತಿ ದೇಶದ ಪ್ರಗತಿಗೆ ಆಧಾರ : ಶರಣಪ್ಪ ಮಾನೇಗಾರ್
ಸುದ್ದಿ ಬೆಳಕು ವಾರ್ತೆ ಯಾದಗಿರಿ : ನಮ್ಮ ರಾಜ್ಯ, ರಾಷ್ಟ್ರದ ಪ್ರಗತಿಗೆ ಯುವ ಶಕ್ತಿಯ ಕೊಡುಗೆ ಅತ್ಯವಶ್ಯವಾಗಿದೆ ಎಂದು ಹಿಂದುಳಿದ ವರ್ಗಗಳ ಆಯೋಗದ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡರಾದ ಶರಣಪ್ಪ ಮಾನೇಗಾರ ಅವರು ತಿಳಿಸಿದರು. ಯಾದಗಿರಿ ತಾಲೂಕಿನ ಕಿಲ್ಲನಕೇರಾ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಕಿಲ್ಲನಕೇರಾ ಪ್ರಿಮಿಯರ್ ಲೀಗ್ ಸೀಸನ್ ನಾಲ್ಕರ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಯುವಕರು ಈ ರಾಷ್ಟ್ರದ ಸಂಪತ್ತು ಅವರನ್ನು ಬೆನ್ನು ತಟ್ಟಿ ಬೆಂಬಲಿಸಿ ಪ್ರೋತ್ಸಾಹಿಸುವುದು ನಮ್ಮ ಆದ್ಯ ಕರ್ತವ್ಯ ಈ ನಿಟ್ಟಿನಲ್ಲಿ…
by

ಮಹೇಶರಡ್ಡಿ ಮುದ್ನಾಳ ಅವರಿಗೆ ಸನ್ಮಾನ – ಯುವ ನಾಯಕರಾಗಿ ಬೆಳೆಯಲಿ ಎಂದು ಹಾರೈಕೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ರಾಷ್ಟ್ರೀಯ ವೀರಶೈವ ಮಹಾಸಭಾ ಯುವ ಘಟಕದ ರಾಜ್ಯ ಉಪಾಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ, ಮಾಜಿ ಶಾಸಕ ದಿ. ವೆಂಕಟರೆಡ್ಡಿ ಮುದ್ನಾಳ ಅವರ ಸುಪುತ್ರರಾದ ಮಹೇಶರಡ್ಡಿ ಮುದ್ನಾಳ ಅವರನ್ನು ನಗರದ ಸಾಯಿ ಗ್ರೂಪ್ ವತಿಯಿಂದ ಸನ್ಮಾನಿಸಲಾಯಿತು. ನಂತರ ಮಾತನಾಡಿದ ನಗರಸಭೆ ಮಾಜಿ ಸದಸ್ಯರಾದ ಸ್ವಾಮಿದೇವ ದಾಸನಕೇರಿ, ಮಹೇಶರಡ್ಡಿ ಮುದ್ನಾಳ ಅವರು ಸಣ್ಣ ವಯಸ್ಸಿನಲ್ಲಿಯೇ ಉನ್ನತ ಜವಾಬ್ದಾರಿಯನ್ನು ಅಲಂಕರಿಸಿದ್ದಾರೆ. ಅವರು ತಮ್ಮ ತಂದೆಯವರಾದ ದಿ. ವೆಂಕಟರೆಡ್ಡಿ ಮುದ್ನಾಳ ಅವರ ಮಾರ್ಗದಲ್ಲಿಯೇ ನಡೆದು, ಯುವ ನಾಯಕರಾಗಿ…
by

ಯಾದಗಿರಿಯಲ್ಲಿ ‘ಮನ್ ಕೀ ಬಾತ್’ ಕಾರ್ಯಕ್ರಮ ವೀಕ್ಷಣೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 26 : ನಗರದ ವಾರ್ಡ್ ನಂ. ೨೧ರಲ್ಲಿ ಮಾಜಿ ನಗರಸಭೆ ಸದಸ್ಯೆ ವಿಜಯಲಕ್ಷ್ಮಿ ನಾನೇಕ್ ಅವರ ನಿವಾಸದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ೧೩೩ನೇ ‘ಮನ್ ಕೀ ಬಾತ್’ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಿಸಲಾಯಿತು. ಈ ಕಾರ್ಯಕ್ರಮವನ್ನು ಯಾದಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಯುವ ಮುಖಂಡ ಹಾಗೂ ರಾಜ್ಯ ಕಾರ್ಯಕಾರಿಣಿ ಸದಸ್ಯ ಮಹೇಶರೆಡ್ಡಿ ವೆಂಕಟರಡ್ಡಿ ಮುದ್ನಾಳ ಅವರು ವೀಕ್ಷಿಸಿ, ಕಾರ್ಯಕ್ರಮದ ಸಂದೇಶಗಳನ್ನು ಗಮನಿಸಿದರು. ಈ ಸಂದರ್ಭದಲ್ಲಿ ಹಿರಿಯ ಮುಖಂಡ ರುದ್ರಗೌಡ…
by
- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

- ಎನ್ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ
















