by
Tag: Karnataka Politics

ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಯುವ ಉಪಾಧ್ಯಕ್ಷರಾಗಿ ಮಹೇಶರಡ್ಡಿ ಮುದ್ನಾಳ ನೇಮಕ
ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 24 : ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಯುವ ಘಟಕದ ರಾಷ್ಟ್ರೀಯ ಉಪಾಧ್ಯಕ್ಷರಾಗಿ ನಾಡಿನ ಹೆಸರಾಂತ ಮನೆತನಗಳಲ್ಲಿ ಒಂದಾಗಿರುವ ಮುದ್ನಾಳ ಮನೆತನ ಯುವ ನಾಯಕರಾಗಿರುವ ಮಹೇಶರಡ್ಡಿ ವಿ.ಮುದ್ನಾಳ ಅವರನ್ನು ನೇಮಕ ಮಾಡಲಾಗಿದೆ ಎಂದು ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿರುವ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಮಹಾಸಭಾದ ಉಗಮ, ಬೆಳವಣಿಗೆಯಲ್ಲಿ ಮುದ್ನಾಳ ಮನೆತನದ ದೊಡ್ಡಕೊಡುಗೆ ಇದ್ದು, ಮಾಜಿ ಮಂತ್ರಿ, ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ಲಿಂ.ವಿಶ್ವನಾಥರಡ್ಡಿ ಮುದ್ನಾಳ ಹಾಗೂ ಮಾಜಿ ಶಾಸಕ ಲಿಂ.ವೆಂಕಟರಡ್ಡಿ ಮುದ್ನಾಳ…
by

ಮಹಿಳಾ ಮೀಸಲಾತಿ ಬೆಂಬಲಿಸಿ ಜೆಡಿಎಸ್ ಬೃಹತ್ ಪ್ರತಿಭಟನೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 22 : ಮಹಿಳೆಯರಿಗೆ ಹೆಚ್ಚಿನ ರಾಜಕೀಯ ಅವಕಾಶ ಕಲ್ಪಿಸುವ ಉದ್ದೇಶದಿಂದ ಎನ್ಡಿಎ ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ವಿದೇಯಕವನ್ನು ಮಂಡಿಸಿದ್ದರೂ, ಕಾಂಗ್ರೆಸ್ ಹಾಗೂ ಅದರ ಮಿತ್ರಪಕ್ಷಗಳು ಬೆಂಬಲಿಸದ ಹಿನ್ನೆಲೆಯಲ್ಲಿ ಜೆಡಿಎಸ್ ಜಿಲ್ಲಾ ಘಟಕದಿಂದ ನೇತಾಜಿ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆ ಬಳಿಕ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ನಾಗರತ್ನ ಮೂರ್ತಿ ಅನಪೂರ ಅವರು, ಕಾಂಗ್ರೆಸ್ ಹಾಗೂ…
by

ಗುಣಮಟ್ಟದ ಕಾಮಗಾರಿ ಕೈಗೊಂಡು ಜನರಿಗೆ ಅನುಕೂಲತೆ ಒದಗಿಸಿ: ಶಾಸಕ ತುನ್ನೂರ
ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 17 : ನಗರದ ಹಲವಾರು ವಾರ್ಡ್ಗಳಲ್ಲಿ ಜನರು ಅಗತ್ಯ ಮೂಲಭೂತ ಸೌಕರ್ಯಗಳ ಸಮಸ್ಯೆ ಎದುರಿಸುತ್ತಿದ್ದಾರೆ, ಕಾರಣ ಅಂತಹ ಸ್ಥಳಗಳಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ, ಕಾರಣ ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ಕೈಗೊಂಡು ನಿಗಧಿತ ಅವಧಿಯೊಳಗೆ ಕೆಲಸ ಮುಗಿಸಿ ಜನರಿಗೆ ಅನುಕೂಲತೆ ಒದಗಿಸಿಕೊಡಬೇಕೆಂದು ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರ ಹೇಳಿದರು. ನಗರದ ವಾರ್ಡ ಸಂಖ್ಯೆ. ೪ರ ಭೋವಿವಾಡದಲ್ಲಿ ನಿರ್ಮಿತಿ ಕೇಂದ್ರದಿAದ ೯೦ ಲಕ್ಷ ರೂ. ವೆಚ್ಚದಲ್ಲಿ ಹಲವಾರು ವಾರ್ಡಗಳಲ್ಲಿ ನಿರ್ಮಾಣ ಮಾಡುತ್ತಿರುವ ನೆಲಗಟ್ಟಲುಗಳ…
by

ಮಹಿಳಾ ಮೀಸಲಾತಿ ವಿರೋಧ ಮಹಿಳೆಯರಿಗೆ ಅಪಮಾನ: ಲಲಿತಾ ಅನಪುರ ಕಿಡಿ
ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏ.22: ಮಹಿಳೆಯರಿಗೆ ರಾಜಕೀಯ ಪ್ರಾತಿನಿಧ್ಯ ಕಲ್ಪಿಸಲು ಪ್ರಧಾನಮಂತ್ರಿ Narendra Modi ಕೈಗೊಂಡ ಪ್ರಯತ್ನಕ್ಕೆ ವಿಪಕ್ಷಗಳು ಅಡ್ಡಿಯಾಗಿರುವುದು ಮಹಿಳೆಯರಿಗೆ ಮಾಡಿದ ಅಪಮಾನ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಕು. ಲಲಿತಾ ಅನಪುರ ಹೇಳಿದರು. ನಗರದ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರವಾಗಿದ್ದರೆ ಇತಿಹಾಸದಲ್ಲಿ ಮಹತ್ವದ ಸಾಧನೆಯಾಗುತ್ತಿತ್ತು. ಆದರೆ ಕಾಂಗ್ರೆಸ್ ಹಾಗೂ ಅದರ ಮಿತ್ರಪಕ್ಷಗಳ ವಿರೋಧದಿಂದ ಅವರ ಮಹಿಳಾ ವಿರೋಧಿ ನಿಲುವು ಬಯಲಾಗಿದೆ ಎಂದು ಆರೋಪಿಸಿದರು. ಕಾಂಗ್ರೆಸ್…
by

ಮಹಿಳಾ ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್ ವಿರುದ್ಧ ಟೀಕೆ – ನಾಗರತ್ನ ಕುಪ್ಪಿ ಆಕ್ರೋಶ
ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 19 : ಮಹಿಳಾ ಮೀಸಲಾತಿ ಕಾಯ್ದೆಯನ್ನು ವಿರೋಧಿಸಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಾಗೂ ಇತರ ವಿರೋಧ ಪಕ್ಷಗಳ ವಿರುದ್ಧ ನಾಗರತ್ನ ಕುಪ್ಪಿ ಟೀಕಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಮಹಿಳೆಯರ ಪರ ಎಂದು ಹೇಳಿಕೊಳ್ಳುವ ಕಾಂಗ್ರೆಸ್ ಪಕ್ಷವು ಮಹಿಳಾ ಮೀಸಲಾತಿ ವಿಷಯದಲ್ಲಿ ವಿರೋಧ ವ್ಯಕ್ತಪಡಿಸುವ ಮೂಲಕ ತನ್ನ ದ್ವಂದ್ವ ನೀತಿಯನ್ನು ತೋರಿಸಿದೆ ಎಂದು ಆರೋಪಿಸಿದರು. ದೇಶದ ಮಹಿಳೆಯರಿಗೆ ಇದು ಸ್ಪಷ್ಟ ಸಂದೇಶವಾಗಿದ್ದು, ಕಾಂಗ್ರೆಸ್ನ ಮಹಿಳಾ ಸಂಸದರು ಸಹ ಇದನ್ನು ವಿರೋಧಿಸಿರುವುದು…
by

ಮಹಿಳಾ ಮೀಸಲಾತಿ ವಿಧೇಯಕ ವಿಫಲ – ಕಾಂಗ್ರೆಸ್ ವಿರುದ್ಧ ಬಿಜೆಪಿ ಮಹಿಳಾ ಮೋರ್ಚಾ ಆಕ್ರೋಶ
ಸುದ್ದಿ ಬೆಳಕು ವಾರ್ತೆ ಸೈದಾಪುರ ಏಪ್ರಿಲ್ 18 : ಲೋಕಸಭೆಯಲ್ಲಿ ಮಹಿಳೆಯರಿಗೆ ಶೇಕಡಾ ೩೩ರಷ್ಟು ಮೀಸಲಾತಿ ಕಲ್ಪಿಸುವ ಮಹತ್ವದ ವಿಧೇಯಕಕ್ಕೆ ಅಗತ್ಯ ಬಹುಮತ ದೊರೆಯದೆ ವಿಫಲವಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಾಗೂ ಅದರ ಮಿತ್ರಪಕ್ಷಗಳ(ಇಂಡಿಯಾ) ವಿರುದ್ಧ ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸುನೀತಾ ಚೌವ್ಹಣ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ದೇಶದ ಮಹಿಳೆಯರಿಗೆ ನ್ಯಾಯ ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಮುಂದಿಟ್ಟ ಐತಿಹಾಸಿಕ ಬಿಲ್ಗೆ ಕಾಂಗ್ರೆಸ್ ಮಿತ್ರಪಕ್ಷಗಳು ಬೆಂಬಲ ನೀಡದಿರುವುದು ಖಂಡನೀಯ ಎಂದು ಹೇಳಿದರು.…
by

ಮಹಿಳಾ ಮೀಸಲಾತಿ ಮಸೂದೆ ಸೋಲು – ಪ್ರತಿಪಕ್ಷಗಳ ವಿರುದ್ಧ ಮುದ್ನಾಳ್ ಕಿಡಿ
ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 18 : ಮಹಿಳೆಯರಿಗೆ ಪ್ರತಿಶತ 33 ಪ್ರತಿಶತ ಮೀಸಲಾತಿ ನೀಡುವ ಮಸೂದೆಯ ಸೋಲನ್ನು ಪ್ರತಿಪಕ್ಷಗಳು ಸಂಭ್ರಮಿಸಿದ್ದು ಖಂಡನೀಯ ಎಂದಿರುವ ರಾಜ್ಯ ಬಿಜೆಪಿ ಕಾರ್ಯಕಾರಿ ಸದಸ್ಯರಾದ ಮಹೇಶರೆಡ್ಡಿ ಮುದ್ನಾಳ್ ಅವರು, ದೇಶದ ಮಹಿಳೆಯರ ಬಗ್ಗೆ ಪ್ರತಿಪಕ್ಷಗಳಿಗೆ ಕಾಳಜಿ ಮತ್ತು ಹೂಸಿ ಗೌರವ ಬಯಲಾಗಿದೆ ಎಂದು ಟೀಕಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು,ಮುಂದಿನ 2029 ರ ಚುನಾವಣೆಯಿಂದ ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿ…
by

33% ಮೀಸಲಾತಿ ಮಸೂದೆಗೆ ಬ್ರೇಕ್: ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ
ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 18 : ಮಹಿಳಾ ಮೀಸಲಾತಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರವಾಗದ ಹಿನ್ನೆಲೆ ರಾಜಕೀಯ ವಾಗ್ವಾದ ತೀವ್ರಗೊಂಡಿದ್ದು, ಬಿಜೆಪಿ ಮುಖಂಡ ರಾಚನಗೌಡ ಮುದ್ನಾಳ ಕಾಂಗ್ರೆಸ್ ಹಾಗೂ ಇಂಡಿ ಮೈತ್ರಿಕೂಟದ ವಿರುದ್ಧ ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಶಕಗಳ ಕಾಲ ಮಹಿಳಾ ಮೀಸಲಾತಿ ಮಸೂದೆಯನ್ನು ವಿಳಂಬಗೊಳಿಸಿದ್ದ ಕಾಂಗ್ರೆಸ್, ಇದೀಗ ಬಿಜೆಪಿ ಸರ್ಕಾರ 2029ರಿಂದಲೇ ಮಹಿಳೆಯರಿಗೆ 33% ಮೀಸಲಾತಿ ಜಾರಿಗೆ ತರಲು ತಿದ್ದುಪಡಿ ಮಸೂದೆ ತಂದಾಗಲೂ ವಿರೋಧ ವ್ಯಕ್ತಪಡಿಸಿದೆ ಎಂದು ಆರೋಪಿಸಿದರು. 2023ರಲ್ಲಿ ಎಲ್ಲ…
by
- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

- ಎನ್ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ
















