by
Tag: Karnataka Rural Development

ಕ್ರಿಯಾ ಯೋಜನೆ ರೂಪಿಸಿ ವಿಬಿ-ಜಿ ರಾಮ್- ಜಿ’ ಯಡಿ ನಿರಂತರ ಕೆಲಸ ನೀಡಿ – ದೇವರ ಮನಿ ಕರೆ
ಸುದ್ದಿ ಬೆಳಕು ವಾರ್ತೆ ವಡಿಗೇರಾ: ನಿಗದಿ ಗುರಿಗೆ ಅನುಸಾರವಾಗಿ ಕ್ರಿಯಾ ಯೋಜನೆ ರೂಪಿಸಿ, ಗ್ರಾಮೀಣ ಭಾಗದಲ್ಲಿ ವಿಕಾಸಿತ ಭಾರತ -(VB-G RAM-G) ಗ್ಯಾರಂಟಿ ಫಾರ್ ರೋಜಗಾರ್ ಆ್ಯಂಡ್ ಅಜೀವಿಕ ಮಿಷನ್ ಗ್ರಾಮೀಣ ಯೋಜನೆಯಡಿ, ಜನರು ಗುಳೆ ಹೋಗುವುದನ್ನು ತಡೆಗಟ್ಟಲು ನಿರಂತರ ಕೂಲಿ ಕೆಲಸ ಒದಗಿಸಲು ಅಧಿಕಾರಿಗಳಿಗೆ ಜಿಪಂ ಪಿಡಿ ಸಿ.ಬಿ ದೇವರ ಮನಿ ತಿಳಿಸಿದರು. ತಾಲ್ಲೂಕ ಪಂಚಾಯತಿ ಕಚೇರಿ ಸಭಾಂಗಣದಲ್ಲಿ ಗುರುವಾರ(6) ಮಧ್ಯಾಹ್ನ ಹಮ್ಮಿಕೊಂಡಿದ್ದ ಅಧಿಕಾರಿಗಳ ಪ್ರಗತಿ ಪರಿಶೀಲನೆ ಸಭೆಗೆ ಜಿಲ್ಲಾ ಪಂಚಾಯತಿ ಯೋಜನಾ ನಿರ್ದೇಶಕರು ಶ್ರೀ…

ವಡಗೇರಾದಲ್ಲಿ ವಿಬಿ-ಜಿ ರಾಮಜಿ ಯೋಜನೆ ಜಾಗೃತಿ ಅಭಿಯಾನ
ಸುದ್ದಿ ಬೆಳಕು ವಾರ್ತೆ ವಡಿಗೇರಾ : ತಾಲ್ಲೂಕಿನ ಗೋನಾಲ್ ಗ್ರಾಮದಲ್ಲಿ ವಿಕಾಸಿತ ಭಾರತ- ಗ್ಯಾರಂಟಿ ಫಾರ್ ರೋಜಗಾರ್ ಆ್ಯಂಡ್ ಅಜೀವಿಕ ಮಿಷನ್ ಗ್ರಾಮೀಣ ಯೋಜನೆ ಬಗ್ಗೆ ಐಇಸಿ ಜನ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು. ರೋಜಗಾರ್ ದಿವಸ್ ಬ್ಯಾನರ್ ಹಿಡಿದು ಗ್ರಾಮದಲ್ಲಿ ಯೋಜನೆ ಬಗ್ಗೆ ಅರಿವು ಮೂಡಿಸಲಾಯಿತು. ಇದೇ ಜುಲೈ ಒಂದರಿಂದ ಜಿಲ್ಲೆಯಲ್ಲಿ ವಿಬಿ-ಜಿ ರಾಮಜಿ ಜಿ (ಗ್ರಾಮೀಣ) ಯೋಜನೆ ಜಾರಿಗೆ ಹಿನ್ನಲೆ ದಿನದ ಕೂಲಿ ಮೊತ್ತ 370 ರಿಂದ 382 ರೂಪಾಯಿ ಗೆ ಹೆಚ್ಚಿಸಲಾಗಿದೆ. ಅಲ್ಲದೆ ಪ್ರತಿ…
by
- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

- ಎನ್ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ









