Tag: Karnataka Rural Development

  • ಕ್ರಿಯಾ ಯೋಜನೆ ರೂಪಿಸಿ ವಿಬಿ-ಜಿ ರಾಮ್- ಜಿ’ ಯಡಿ ನಿರಂತರ ಕೆಲಸ ನೀಡಿ –  ದೇವರ ಮನಿ ಕರೆ

    ಕ್ರಿಯಾ ಯೋಜನೆ ರೂಪಿಸಿ ವಿಬಿ-ಜಿ ರಾಮ್- ಜಿ’ ಯಡಿ ನಿರಂತರ ಕೆಲಸ ನೀಡಿ – ದೇವರ ಮನಿ ಕರೆ

    ಸುದ್ದಿ ಬೆಳಕು ವಾರ್ತೆ ವಡಿಗೇರಾ: ನಿಗದಿ ಗುರಿಗೆ ಅನುಸಾರವಾಗಿ ಕ್ರಿಯಾ ಯೋಜನೆ ರೂಪಿಸಿ, ಗ್ರಾಮೀಣ ಭಾಗದಲ್ಲಿ ವಿಕಾಸಿತ ಭಾರತ -(VB-G RAM-G) ಗ್ಯಾರಂಟಿ ಫಾರ್ ರೋಜಗಾರ್ ಆ್ಯಂಡ್ ಅಜೀವಿಕ ಮಿಷನ್‌ ಗ್ರಾಮೀಣ ಯೋಜನೆಯಡಿ, ಜನರು ಗುಳೆ ಹೋಗುವುದನ್ನು ತಡೆಗಟ್ಟಲು ನಿರಂತರ ಕೂಲಿ ಕೆಲಸ ಒದಗಿಸಲು ಅಧಿಕಾರಿಗಳಿಗೆ ಜಿಪಂ ಪಿಡಿ ಸಿ.ಬಿ ದೇವರ ಮನಿ ತಿಳಿಸಿದರು. ತಾಲ್ಲೂಕ ಪಂಚಾಯತಿ ಕಚೇರಿ ಸಭಾಂಗಣದಲ್ಲಿ ಗುರುವಾರ(6) ಮಧ್ಯಾಹ್ನ ಹಮ್ಮಿಕೊಂಡಿದ್ದ ಅಧಿಕಾರಿಗಳ ಪ್ರಗತಿ ಪರಿಶೀಲನೆ ಸಭೆಗೆ ಜಿಲ್ಲಾ ಪಂಚಾಯತಿ ಯೋಜನಾ ನಿರ್ದೇಶಕರು ಶ್ರೀ…

  • ಅಡ್ – ಹ್ಯಾಕ್ ಪ್ರಗತಿ ಪರಿಶೀಲನೆ ಸಭೆಗೆ-ಇಓ ಶಶಿಧರ ಹೀರೆಮಠ ಚಾಲನೆ

    ಅಡ್ – ಹ್ಯಾಕ್ ಪ್ರಗತಿ ಪರಿಶೀಲನೆ ಸಭೆಗೆ-ಇಓ ಶಶಿಧರ ಹೀರೆಮಠ ಚಾಲನೆ

    ಸುದ್ದಿ ಬೆಳಕು ವಾರ್ತೆ ವಡಿಗೇರಾ:- 2014 ರಿಂದ 2025 ರ ವರೆಗಿನ ಸ್ಥಳೀಯ ಸಾಮಾಜಿಕ ಲೆಕ್ಕಪರಿಶೋಧನೆ ವದಿಯಲ್ಲಿನ ಕಂಡಿಗಳಲ್ಲಿನ ಆಕ್ಷೇಪಣೆಗಳನ್ನು ಪರಿಹಸಿಕೊಳ್ಳಲು ತಾಪಂ‌ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಹಿರೇಮಠ ರವರು ಹೇಳಿದರು. ತಾಲ್ಲೂಕು ಪಂಚಾಯತ ಕಚೇರಿ ಸಭಾಂಗಣದಲ್ಲಿ (ಶು-17)ಅಡ್ -ಹ್ಯಾಕ್ ಪ್ರಗತಿ ಪರಿಶೀಲನೆ ಸಭೆಗೆ ಕಾರ್ಯನಿರ್ವಾಹಕ ಅಧಿಕಾರಿಗಳು ಚಾಲನೆ ನೀಡಿ ಮಾತನಾಡಿದರು. ಕಳೆದ ಬಾರಿಯ ಸಭೆಯಲ್ಲಿ ಸೂಚಿಸಿದಂತೆ 2014 ರಿಂದ 2025 ರವರಿಗಿನ ಕಂಡಿಗಳು ಹಾಗೂ ಆಕ್ಷೇಪಣೆಗೆ ಸಂಬಂಧಿಸಿದ ಅಗತ್ಯ ದಾಖಲೆಗಳನ್ನು‌ ಒದಗಿಸಿ ತಿರುವಳಿಗೊಳಿಸಲು ಸೂಚಿಸಿದರು. ಬಾಕಿ…

  • ವಡಗೇರಾದಲ್ಲಿ ವಿಬಿ-ಜಿ ರಾಮಜಿ ಯೋಜನೆ ಜಾಗೃತಿ ಅಭಿಯಾನ

    ವಡಗೇರಾದಲ್ಲಿ ವಿಬಿ-ಜಿ ರಾಮಜಿ ಯೋಜನೆ ಜಾಗೃತಿ ಅಭಿಯಾನ

    ಸುದ್ದಿ ಬೆಳಕು ವಾರ್ತೆ ವಡಿಗೇರಾ : ತಾಲ್ಲೂಕಿನ ಗೋನಾಲ್ ಗ್ರಾಮದಲ್ಲಿ ವಿಕಾಸಿತ ಭಾರತ- ಗ್ಯಾರಂಟಿ ಫಾರ್ ರೋಜಗಾರ್ ಆ್ಯಂಡ್ ಅಜೀವಿಕ ಮಿಷನ್ ಗ್ರಾಮೀಣ ಯೋಜನೆ ಬಗ್ಗೆ ಐಇಸಿ ಜನ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು. ರೋಜಗಾರ್ ದಿವಸ್ ಬ್ಯಾನರ್ ಹಿಡಿದು ಗ್ರಾಮದಲ್ಲಿ ಯೋಜನೆ ಬಗ್ಗೆ ಅರಿವು ಮೂಡಿಸಲಾಯಿತು. ಇದೇ ಜುಲೈ ಒಂದರಿಂದ ಜಿಲ್ಲೆಯಲ್ಲಿ ವಿಬಿ-ಜಿ ರಾಮಜಿ ಜಿ (ಗ್ರಾಮೀಣ) ಯೋಜನೆ ಜಾರಿಗೆ ಹಿನ್ನಲೆ ದಿನದ ಕೂಲಿ ಮೊತ್ತ 370 ರಿಂದ 382 ರೂಪಾಯಿ ಗೆ ಹೆಚ್ಚಿಸಲಾಗಿದೆ. ಅಲ್ಲದೆ ಪ್ರತಿ…

Suddi Belaku