by
Tag: Karnataka Spiritual

ಸತ್ಯ, ಧರ್ಮ, ಸೇವೆಯೇ ಗುರುಗಳಿಗೆ ನಿಜವಾದ ಗೌರವ: ವೀರೇಶ್ವರ ಶ್ರೀಗಳು
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಗುರು ಬ್ರಹ್ಮ ಗುರು ವಿಷ್ಣು ಗುರು ದೇವೋ ಮಹೇಶ್ವರ ಗುರು ಸಾಕ್ಷಾತ್ ಪರಬ್ರಹ್ಮ ತಸ್ಮಸ್ವೀ ಗುರುವೇ ನಮಃ. ಗುರು ಎಂದರೆ ಕೇವಲ ಪಾಠ ಹೇಳುವ ವ್ಯಕ್ತಿಯಲ್ಲ, ಬದುಕಿನ ದಾರಿಯನ್ನು ತೋರಿಸುವ ದಿವ್ಯ ಶಕ್ತಿ. ಅಜ್ಞಾನದ ಕತ್ತಲೆಯನ್ನು ದೂರ ಮಾಡಿ ಜ್ಞಾನದ ಬೆಳಕನ್ನು ನೀಡುವವರು ಗುರು. ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ದೇವರಷ್ಟೇ ಶ್ರೇಷ್ಠ ಸ್ಥಾನವನ್ನು ನೀಡಲಾಗಿದೆ ಎಂದು ದಾಸಬಾಳಾದೀಶ್ವರ ಮಠದ ಪೀಠಾಧಿಪತಿಗಳಾದ ಶ್ರೀ ವೀರೇಶ್ವರ ಶ್ರೀಗಳು ಹೇಳಿದರು. ಅವರು ನಗರದ ಸದ್ಗುರು…
- ‘ಟೀಮ್ ಕರ್ನಾಟಕ’ವಾಗಿ ಒಟ್ಟಾಗಿ ಕೆಲಸ ಮಾಡೋಣ: ವಿಪಕ್ಷಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಆಹ್ವಾನ

- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ







