by
Tag: Karnataka Sports

ಸೈದಾಪುರದಲ್ಲಿ ಶೀಘ್ರ ಕ್ರೀಡಾಂಗಣ ನಿರ್ಮಾಣ: ಶಾಸಕ ಕಂದಕೂರ ಭರವಸೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ತೆಲಂಗಾಣದ ಗಡಿಗೆ ಅಂಟಿಕೊಂಡ ಸೈದಾಪುರ ಪಟ್ಟಣ ದಿನೇದಿನೇ ಬೆಳೆಯುತ್ತಿದ್ದು, ಈ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪಟ್ಟಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಈಗಾಗಲೇ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಶಾಸಕ ಶರಣಗೌಡ ಕಂದಕೂರ ತಿಳಿಸಿದರು. ಪಟ್ಟಣದ ಡಿಡಿಯು ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಆಯೋಜಿಸಿದ್ದ ಹೋಬಳಿ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿ, ಪಟ್ಟಣದ ಸುತ್ತಮುತ್ತ ಕನಿಷ್ಠ ಮೂರು ಎಕರೆ ಸರ್ಕಾರಿ ಜಮಿಜನು ಗುರುತಿಸಿ ಶೀಘ್ರದಲ್ಲಿ ಕ್ರೀಡಾಂಗಣ…

ಸ್ನೇಹ–ಸೌಹಾರ್ದತೆ ಸಂದೇಶ ನೀಡುವುದು ಕ್ರೀಡೆಯ ಉದ್ದೇಶ: ಶರಣಪ್ಪ ಮಾನೇಗಾರ
ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 25 : ಕ್ರೀಡೆಗಳು ಕೇವಲ ಗೆಲುವು-ಸೋಲಿನ ಆಟವಲ್ಲ, ಅದು ದೈಹಿಕ ಮತ್ತು ಮಾನಸಿಕ ಸದೃಢತೆಯನ್ನು ಹೆಚ್ಚಿಸಿ ಮತ್ತು ಪ್ರೀತಿ, ವಿಶ್ವಾಸ, ಸ್ನೇಹ ಸೌಹಾರ್ದತೆಯನ್ನು ಬೆಸೆಯುವ ಸಾಧನವಾಗಿದೆ ಎಂದು ಹಿಂದುಳಿದ ವರ್ಗಗಳ ಆಯೋಗದ ಮಾಜಿ ಸದಸ್ಯರಾದ ಶರಣಪ್ಪ ಮಾನೇಗಾರ ಯರಗೋಳ ಅವರು ಅಭಿಪ್ರಾಯಪಟ್ಟರು. ಯಾದಗಿರಿ ತಾಲೂಕಿನ ಕೆ.ಹೊಸಳ್ಳಿ ಗ್ರಾಮದಲ್ಲಿ ಹಮ್ಮಿಕೊಂಡ ಕೆ. ಹೊಸಳ್ಳಿ ಪ್ರೀಮಿಯಮ್ ಲೀಗ್ ಜೆಡ್.ಪಿ ಸೀಜನ್ 01 ರ ಕ್ರೀಕೆಟ್ ಟೂರ್ನಮೆಂಟ್ ಆಯೋಜನೆಗೆ ಚಾಲನೆ ನೀಡಿ ಅವರು ಮಾತನಾಡಿದರು.…
by

ಸುರಪುರದಲ್ಲಿ ಎನ್ಆರ್ಜಿ ಟ್ರೋಫಿ 2026 ಉದ್ಘಾಟನೆ – ಕ್ರೀಡೆಯಿಂದ ನೆಮ್ಮದಿ: ರಾಜುಗೌಡ
ಸುರಪುರ: ಕ್ರೀಡೆ ಮನುಷ್ಯನ ಜೀವನದಲ್ಲಿ ನೆಮ್ಮದಿ ಮತ್ತು ಶಿಸ್ತು ತರಲು ಅತ್ಯಂತ ಮುಖ್ಯವಾಗಿದೆ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ Narasimha Nayak Rajugowda ಹೇಳಿದರು. ನಗರದ ರಂಗಂಪೇಟೆಯ ವೀರಶೈವ ಕಲ್ಯಾಣ ಮಂಟಪದಲ್ಲಿ ಎನ್ಆರ್ಜಿ ಟ್ರೋಫಿ 2026 ಉದ್ಘಾಟಿಸಿ ಮಾತನಾಡಿದ ಅವರು, ಕ್ರೀಡೆ ವ್ಯಕ್ತಿಯ ಮನೋಬಲವನ್ನು ಹೆಚ್ಚಿಸುವುದರ ಜೊತೆಗೆ ಜೀವನದ ಸವಾಲುಗಳನ್ನು ಎದುರಿಸಲು ಸಹಾಯ ಮಾಡುತ್ತದೆ ಎಂದು ಹೇಳಿದರು. 360 ತಂಡಗಳ ಭರ್ಜರಿ ಟೂರ್ನಿ ಈ ಬಾರಿ ಟೂರ್ನಮೆಂಟ್ನಲ್ಲಿ 360 ತಂಡಗಳು ಭಾಗವಹಿಸುತ್ತಿದ್ದು, ಸುರಪುರ…
by
- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

- ಎನ್ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ









