Tag: Karnataka Summer

  • ಬೇಸಿಗೆಯ ಕಡುಬಿಸಿಲಿನಲ್ಲಿ ನಿರಂತರ ವಿದ್ಯುತ್ ಕಡಿತ – ಸಾರ್ವಜನಿಕರ ಆಕ್ರೋಶ : ಶ್ರೀಧರ ಸಾಹುಕಾರ

    ಬೇಸಿಗೆಯ ಕಡುಬಿಸಿಲಿನಲ್ಲಿ ನಿರಂತರ ವಿದ್ಯುತ್ ಕಡಿತ – ಸಾರ್ವಜನಿಕರ ಆಕ್ರೋಶ : ಶ್ರೀಧರ ಸಾಹುಕಾರ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಪ್ರಸ್ತುತ ದಿನಗಳಲ್ಲಿ ಯಾದಗಿರಿ ಮತಕ್ಷೇತ್ರದಲ್ಲಿ “ಪದೇ ಪದೇ ಕರೆಂಟ್ ಕಟ್‌ಗೆ, ಜನ ಬೇಸತ್ತಿದ್ದಾರೆ” ಯಾದಗಿರಿ ಜಿಲ್ಲೆಯಲ್ಲಿ 42% ಬಿಸಿಲಿನ ಸೆಕೆಯಿಂದ ಜನ ಹೈರಾಣಾಗಿದ್ದರೆ, ಮತ್ತೊಂದೆಡೆ ದಿನದಲ್ಲಿ ನಗರ ಮತ್ತು ಗ್ರಾಮೀಣ ಭಾಗದಲ್ಲಿ ಹತ್ತಾರು ಬಾರಿ ಯಾವುದೇ ಮುನ್ಸೂಚನೆ ಇಲ್ಲದೆ ವಿದ್ಯುತ್ ಕಡಿತಗೊಳಿಸುತ್ತಿರುವುದು ಯಾದಗಿರಿ ಮತಕ್ಷೇತ್ರದ ಸಾರ್ವಜನಿಕರ ತೀವ್ರ ಕೆರಳಿಕೆಗೆ ಕಾರಣವಾಗಿದೆ. ತಿಂಗಳ ಕೊನೆಗೆ ಕರೆಂಟ್ ಬಿಲ್ ಮಾತ್ರ ಸರಿಯಾದ ಸಮಯಕ್ಕೆ ಬರುತ್ತದೆ, ಆದರೆ ಬಳಸಲು ಕರೆಂಟ್ ಮಾತ್ರ ಇರುವುದಿಲ್ಲ. ಎಂದು ಬಿಜೆಪಿ…

  • ಕುಡಿಯುವ ನೀರಿಗೆ ಹಾಹಾಕಾರ – ಬೀದಿಗಿಳಿದು ಹೋರಾಟಕ್ಕೆ ಮುದ್ನಾಳ ಎಚ್ಚರಿಕೆ

    ಕುಡಿಯುವ ನೀರಿಗೆ ಹಾಹಾಕಾರ – ಬೀದಿಗಿಳಿದು ಹೋರಾಟಕ್ಕೆ ಮುದ್ನಾಳ ಎಚ್ಚರಿಕೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ನಗರ ಸೇರಿದಂತೆಯೇ ಯಾದಗಿರಿ ವಿಧಾನಸಭಾ ಮತಕ್ಷೇತ್ರದಲ್ಲಿ ಪ್ರತಿ ಹಳ್ಳಿಗಳಲ್ಲೂ ಕುಡಿಯುವ ನೀರಿನ ಭೀಕರ ಸಮಸ್ಯೆ ಎದುರಾಗಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿರುವ ಬಿಜೆಪಿ ರಾಜ್ಯ ಕಾರ್ಯಕಾರಿ ಸದಸ್ಯ ಮಹೇಶರೆಡ್ಡಿ ಮುದ್ನಾಳ ಅವರು, ತಕ್ಷಣವೇ ಇದಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸದಿದ್ದರೇ ಬೀದಿಗಿಳಿದು ಹೋರಾಟ ಮಾಡುವುದಾಗಿ ಎಚ್ಚರಿಸಿದ್ದಾರೆ ಈ ಕುರಿತು ಹೇಳಿಕೆ ನೀಡಿರುವ ಅವರು, ಬೇಸಿಗೆ ಆರಂಭವಾಗಿ ಮೂರು ತಿಂಗಳೂ ಗತಿಸಿದರೂ ಜನರಿಗೆ ಮತ್ತು ಜಾನುವಾರುಗಳಿಗೆ ಶುದ್ದ ಕುಡಿಯುವ…

Suddi Belaku