Tag: Karnataka

  • ಉಳ್ಳೆಸೂಗುರದಲ್ಲಿ ವಿಬಿ-ಜಿ ರಾಮ್ ಜಿ ಕಾರ್ಮಿಕರ ಜಾಗೃತಿ ಅಭಿಯಾನ

    ಉಳ್ಳೆಸೂಗುರದಲ್ಲಿ ವಿಬಿ-ಜಿ ರಾಮ್ ಜಿ ಕಾರ್ಮಿಕರ ಜಾಗೃತಿ ಅಭಿಯಾನ

    ಸುದ್ದಿ ಬೆಳಕು ವಾರ್ತೆ ವಡಿಗೇರಾ: ಗ್ರಾಮೀಣ ಜನರಿಗೆ ಆಪತ್ತು ಬಾಂಧವ್ಯವಾಗಿರುವ ವಿಕಾಸಿತ ಭಾರತ ಫಾರ್ ಗ್ಯಾರಂಟಿ ಆ್ಯಂಡ್ ರೋಜಗಾರ್ ಮಿಷನ್ ಗ್ರಾಮೀಣ ಯೋಜನಯಿಂದ ಬಡವರ, ನಿರ್ಗತಿಕರ ದಾರದೀಪವಾಗಿದೆ ಎಂದು ತಾಲ್ಲೂಕು ಐಇಸಿ ಸಂಯೋಜಕ ದುರ್ಗೇಶ್ ಅವರು ಹೇಳಿದರು. ತಾಲ್ಲೂಕಿನ ಉಳ್ಳೆಸೂಗುರು ಗ್ರಾಮದಲ್ಲಿ ಐಇಸಿ ಚಟುವಟಿಕೆಯಡಿ ಆಯೋಜಿಸಿದ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಇದೇ ಜುಲೈ ಒಂದರಿಂದ ದೇಶದಲ್ಲಿ ವಿಬಿ-ಜಿ ರಾಮ್ ಜಿ ಯೋಜನೆ ಆರಂಭವಾಗಿದ್ದು, ಕೂಲಿ ಕಾರ್ಮಿಕರಿಗೆ ಬಹುಪಯೋಗ ಯೋಜನೆಗಳು ಒಳಗೊಂಡಿದ್ದು, ದಿನಕ್ಕೆ ಕೂಲಿ 370 ರಿಂದ…

Suddi Belaku