by
Tag: KarnatakaCulture

ಕಲೆ ಸಂಸ್ಕೃತಿ ಬೆಳೆಸೋಣ: ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ್
ಜಾನಪದ ಸಂಭ್ರಮ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ್ ಅಭಿಮತ. ಯಾದಗಿರಿ: ಕಲೆ ಸಾಹಿತ್ಯ ಸಂಸ್ಕೃತಿ ನಮ್ಮ ಭಾಗದ ಜೀವಂತ ಕಲೆಯಾಗಿದೆ, ಹಲವು ರೀತಿಯಲ್ಲಿ ವಿವಿಧ ಭಾಷೆಗಳಲ್ಲಿ ಕಲೆಯನ್ನು ಕಾಣುತ್ತೇವೆ, ತಲೆ ಸಾಹಿತ್ಯ ಸಂಸ್ಕೃತಿಯನ್ನು ನಾವೆಲ್ಲರೂ ಪ್ರೋತ್ಸಾಹಿಸಿ ಬೆಂಬಲಿಸೋಣ ಎಂದು ಶಾಸಕ ಚೆನ್ನಾಗಿರೆಡ್ಡಿ ಪಾಟೀಲ್ ತುನ್ನೂರ್ ಹೇಳಿದರು. ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನಲ್ಲಿ ನಡೆದ ಶ್ರೀ ರೇಣುಕಾದೇವಿ ಸಾಂಸ್ಕೃತಿಕ ಸಾಮಾಜಿಕ ಕಲಾ ಸಂಘ (ರಿ) ಹುಲ್ ಕಾಲ್ (ಜೆ) ಹಾಗೂ ಕನ್ನಡ…
by
- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

- ಎನ್ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ







