Tag: KarnatakaEducation

  • ಯುಪಿಎಸ್ಸಿ ಉಚಿತ ತರಬೇತಿಗೆ ಅರ್ಜಿ ಆಹ್ವಾನ: ಗ್ರಾಮೀಣ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ

    ಯುಪಿಎಸ್ಸಿ ಉಚಿತ ತರಬೇತಿಗೆ ಅರ್ಜಿ ಆಹ್ವಾನ: ಗ್ರಾಮೀಣ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ

    ಸುದ್ದಿ ಬೆಳಕು ವಾರ್ತೆ ಸೈದಾಪುರ: ವಾಸವಿ ಅಕಾಡೆಮಿಯಿಂದ ಯುಪಿಎಸ್ಸಿ ಪರೀಕ್ಷೆ ಎದುರಿಸುವವರಿಗೆ ಉಚಿತ ತರಬೇತಿ ನೀಡಲಾಗುವುದು, ಇದನ್ನು ಯಾದಗಿರಿ ಜಿಲ್ಲೆಯ ಗ್ರಾಮೀಣ ಭಾಗದಲ್ಲಿರುವ ಬಡ ಮತ್ತು ಪ್ರತಿಭಾವಂತ ವಿದ್ಯಾಥಿಗಳು ಈ ಅವಕಾಶವನ್ನು ಸದೂಪಯೋಗ ಪಡಿಸಿಕೊಳ್ಳಬೇಕು ಎಂದು ಕರ್ನಾಟಕ ಆರ್ಯ ವೈಶ್ಯ ಮಹಾಸಭೆಯ ನಿರ್ದೇಶಕರಾದ ರಾಘವೇಂದ್ರ ಬಾದಾಮಿ ಮತ್ತು ಶ್ರೀನಿವಾಸ ಓಬಳ್ಳಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕರ್ನಾಟಕ ಆರ್ಯ ವೈಶ್ಯ ಮಹಾಸಭೆಯು ಸಮಾಜದ ಸರ್ವಾಂಗಿಣ ಅಭಿವೃದ್ಧಿಗಾಗಿ ಸೇವೆ ಸಲ್ಲಿಸುತ್ತಿದೆ. ಅದರಂತೆ ವಾಸವಿ ಅಕಾಡೆಮಿಯ ಮೂಲಕ…

Suddi Belaku