by
Tag: KarnatakaNews

ಜಿಲ್ಲೆಯಲ್ಲಿ ತೀವ್ರ ರಸಗೊಬ್ಬರ ಕೊರತೆ: ಕೇಂದ್ರ ಸಚಿವರಿಗೆ ಮಾಗನೂರ ಮನವಿ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳು ಭರದಿಂದ ಸಾಗುತ್ತಿರುವ ಸಂದರ್ಭದಲ್ಲಿ ಯಾದಗಿರಿ ಜಿಲ್ಲೆಯಲ್ಲಿ ಉಂಟಾಗಿರುವ ತೀವ್ರ ರಸಗೊಬ್ಬರ ಕೊರತೆಯನ್ನು ತಕ್ಷಣ ನಿವಾರಿಸಿ, ರೈತರಿಗೆ ಅಗತ್ಯ ಪ್ರಮಾಣದ ಗೊಬ್ಬರ ಪೂರೈಕೆ ಮಾಡುವಂತೆ ಯಾದಗಿರಿ ಜಿಲ್ಲಾ ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಚಂದ್ರಶೇಖರಗೌಡ ಮಾಗನೂರ ಅವರು ಕೇಂದ್ರ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು ಹಾಗೂ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕಾರಂದ್ಲಾಜೆ ಅವರಿಗೆ ಮನವಿ ಸಲ್ಲಿಸಿದ್ದಾರೆ. ಈ ಕುರಿತು ಮಾತನಾಡಿದ…
by
- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

- ಎನ್ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ










