by
Tag: Kolata

ವಿಶ್ವಾರಾಧ್ಯರು ಜಗದ ಜನರನ್ನು ಉದ್ದರಿಸಿದ ಜಗಜಟ್ಟಿ: ಡಾ. ಗಂಗಾಧರ ಶ್ರೀ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ವಿಶ್ವಾರಾಧ್ಯರು ಅಣಿಮಾದಿ ಅಷ್ಟಸಿದ್ಧಿಗಳನ್ನು ಕಟ್ಟಿ ಮೆರೆದು ಜಗದ ಸಂಚಾರ ಮಾಡುತ್ತಾ ಜನರನ್ನು ಉದ್ಧರಿಸಿದ ಜಗಜಟ್ಟಿ ಅವರಾಗಿದ್ದರೆಂದು ಪೀಠಾಧಿಪತಿ ಡಾ. ಗಂಗಾಧರ ಮಹಾಸ್ವಾಮಿಗಳು ನುಡಿದರು. ಅಬ್ಬೆ ತುಮಕೂರಿನ ಶ್ರೀ ವಿಶ್ವಾರಾಧ್ಯರ ಸುಕ್ಷೇತ್ರದಲ್ಲಿ ಬುಧವಾರ ರಾತ್ರಿ ಏರ್ಪಡಿಸಿದ್ದ ಪರಂಪರಾ ಪಾದಯಾತ್ರೆಯ ಸಮಾರೋಪ ಹಾಗೂ ಅಮವಾಸ್ಯೆಯ ಶಿವಾನುಭವ ಗೋಷ್ಠಿಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಗಂವ್ಹಾರದ ತೋಪಕಟ್ಟಿ ಹಿರೇಮಠದಲ್ಲಿ ಜನ್ಮ ತಾಳಿದ ವಿಶ್ವಾರಾಧ್ಯರು ಕಾಶೀಯಲ್ಲಿ ವ್ಯಾಸಂಗ ಪಡೆದು ಕಾಶೀ ಘನಪಂಡಿತರಾಗುತ್ತಾರೆ. ತಾವು ಸಂಪಾದಿಸಿದ ಜ್ಞಾನವನ್ನು…
- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

- ಎನ್ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ







