Tag: Land Encroachment

  • ಗ್ರಾಮಸ್ಥರ ಹೋರಾಟಕ್ಕೆ ಜಯ – ಸ್ಮಶಾನ ಭೂಮಿ ಒತ್ತುವರಿ ತೆರವು

    ಗ್ರಾಮಸ್ಥರ ಹೋರಾಟಕ್ಕೆ ಜಯ – ಸ್ಮಶಾನ ಭೂಮಿ ಒತ್ತುವರಿ ತೆರವು

    ಸುದ್ದಿ ಬೆಳಕು ವಾರ್ತೆ ಹೊಳಲ್ಕೆರೆ : ತಾಲೂಕಿನ ಅಪ್ಪರಸನಹಳ್ಳಿ ಗ್ರಾಮದಲ್ಲಿ ಗ್ರಾಮಸ್ಥರಿಗೆ ಮೀಸಲಿರುವ 20 ಗುಂಟೆ ಸರ್ಕಾರಿ ಸ್ಮಶಾನ ಭೂಮಿ ಒತ್ತುವರಿಯನ್ನು ಆಡನೂರು ಗ್ರಾಪಂ ಪಿಡಿಓ ಶ್ರೀನಿವಾಸ್ ಅವರ ನೇತೃತ್ವದಲ್ಲಿ ಶುಕ್ರವಾರ ತೆರುವುಗೊಳಿಸಲಾಯಿತು. ಈ ಮೂಲಕ ಕಳೆದ ಎರಡು ತಿಂಗಳಿನಿಂದ ಗ್ರಾಮಸ್ಥರು ನಡೆಸಿದ ಹೋರಾಟಕ್ಕೆ ಜಯ ಸಿಕ್ಕಂತಾಗಿದೆ. ಅಪ್ಪರಸನಹಳ್ಳಿ ಗ್ರಾಮದ ರಿ.ಸ.ನಂ.78ರಲ್ಲಿ ಒಟ್ಟು 11 ಎಕರೆ 37 ಗುಂಟೆ ಸರ್ಕಾರಿ ಹುಲ್ಲುಬನ್ನಿ ಖರಾಬು ಜಮೀನು ಇದೆ. ಇದರಲ್ಲಿ 20 ಗುಂಟೆ ಜಾಗವನ್ನು ಹೊಳಲ್ಕೆರೆ ತಹಶೀಲ್ದಾರ್ ಅವರು ಗ್ರಾಮಸ್ಥರಿಗೆ…

Suddi Belaku