by
Tag: Language Policy

ಎಸ್ಎಸ್ಎಲ್ಸಿ ತೃತೀಯ ಭಾಷೆ ಗ್ರೇಡಿಂಗ್ ವಿವಾದ: ಹೈಕೋರ್ಟ್ ಪಿಐಎಲ್ ವಜಾ – ಅರ್ಜಿದಾರರಿಗೆ ₹1 ಲಕ್ಷ ದಂಡ
ಯಾದಗಿರಿ: ಎಸ್ಎಸ್ಎಲ್ಸಿ ತೃತೀಯ ಭಾಷೆಯನ್ನು ಅಂಕಗಳ ಬದಲು ಗ್ರೇಡಿಂಗ್ ಮೂಲಕ ಮೌಲ್ಯಮಾಪನ ಮಾಡುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ವಿರೋಧವಾಗಿ ಹೂಡಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು Karnataka High Court ವಜಾಗೊಳಿಸಿ, ಅರ್ಜಿದಾರರಿಗೆ ₹1 ಲಕ್ಷ ದಂಡ ವಿಧಿಸಿರುವುದು ಚರ್ಚೆಗೆ ಕಾರಣವಾಗಿದೆ. ಪಿಐಎಲ್ಗೆ ಕೋರ್ಟ್ ಕಿಡಿ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದ ವಿಭಾಗೀಯ ಪೀಠವು ಅರ್ಜಿದಾರರು ಪೂರ್ವಾಗ್ರಹದಿಂದ ಅರ್ಜಿ ಸಲ್ಲಿಸಿದ್ದರೆಂದು ತೀವ್ರವಾಗಿ ಟೀಕಿಸಿದೆ ಎಂದು ವರದಿಗಳು ತಿಳಿಸಿವೆ. “ಪತ್ರಿಕಾ ಹೇಳಿಕೆ ಓದಿ ಪಿಐಎಲ್ ಸಲ್ಲಿಸಿದ್ದೀರಾ?” ಎಂದು ನ್ಯಾಯಪೀಠ ಪ್ರಶ್ನಿಸಿದೆ…
by
- ‘ಟೀಮ್ ಕರ್ನಾಟಕ’ವಾಗಿ ಒಟ್ಟಾಗಿ ಕೆಲಸ ಮಾಡೋಣ: ವಿಪಕ್ಷಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಆಹ್ವಾನ

- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ







