by
Tag: Loan Waiver

ಯಾದಗಿರಿಯಲ್ಲಿ ಭುಗಿಲೆದ್ದ ರೈತರ ಆಕ್ರೋಶ: ಬೆಳೆ ಹಾನಿಗೆ ಪ್ರತಿ ಎಕರೆಗೆ 50 ಸಾವಿರ ಪರಿಹಾರ, ಸಂಪೂರ್ಣ ಸಾಲ ಮನ್ನಾಗೆ ಆಗ್ರಹ
ಸುದ್ದಿ ಬೆಳಕು ವಾರ್ತೆ ಯಾದಗಿರಿ (ಜುಲೈ 15): ಮಳೆಯಿಲ್ಲದೆ ಬೆಳೆ ಒಣಗುತ್ತಿರುವುದು, ಸಾಲದ ಬಾಧೆಯಿಂದ ರೈತರ ಆತ್ಮಹತ್ಯೆ ಸೇರಿದಂತೆ ವಿವಿಧ ಜ್ವಲಂತ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್ಎಸ್) ಯಾದಗಿರಿ ಜಿಲ್ಲಾ ಸಮಿತಿಯು ಜಿಲ್ಲಾಧಿಕಾರಿಗಳಿಗೆ ಇಂದು ತುರ್ತು ಬೇಡಿಕೆಗಳ ಮನವಿ ಪತ್ರ ಸಲ್ಲಿಸಿದೆ. ಈ ವರ್ಷದ ಮೇ ತಿಂಗಳಿನಲ್ಲಿ ರೋಹಿಣಿ ಮಳೆ ಪ್ರಾರಂಭವಾದಾಗ ಬಿತ್ತನೆ ಮಾಡಿದ್ದ ಬೆಳೆಗಳು, ಕಳೆದ 45 ದಿನಗಳಿಂದ ಮಳೆಯಿಲ್ಲದೆ ಸಂಪೂರ್ಣ ಒಣಗುತ್ತಿವೆ. ಇದರಿಂದ ಕಂಗಾಲಾಗಿರುವ ರೈತರಿಗೆ ತಕ್ಷಣವೇ ನೈಸರ್ಗಿಕ ವಿಕೋಪ…
- ನಾರಾಯಣ ಗೌಡರ ಕುರಿತ ಯತ್ನಾಳ್ ಹೇಳಿಕೆ ಖಂಡನೀಯ: ಭೀಮು ನಾಯಕ್ ಆಕ್ರೋಶ

- ಶಹಾಪುರ: ಉದ್ಯೋಗ ಸೃಷ್ಟಿ ಹಾಗೂ ವಲಸೆ ತಡೆಗೆ ಆ.15ರಿಂದ ಗ್ರಾ.ಪಂ.ಗಳಲ್ಲಿ ‘ಜಾಬ್ ಕಾರ್ಡ್ ಮೇಳ’

- ವೀರನಿಕೇತನದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ: ಹಣಮಂತರಡ್ಡಿ ಮುದ್ನಾಳ ಅವರಿಂದ ಧ್ವಜಾರೋಹಣ

- ಯಾದಗಿರಿಯಲ್ಲಿ ಲಯನ್ಸ್ ಕ್ಲಬ್–ಸಿವಿಲ್ ಇಂಜಿನಿಯರ್ಸ್ ಸಂಘದಿಂದ ಸ್ವಾತಂತ್ರ್ಯ ದಿನಾಚರಣೆ; ತ್ಯಾಗಿಗಳನ್ನು ಸ್ಮರಿಸಿ ಅಭಿವೃದ್ಧಿ ಭಾರತ ಕಟ್ಟೋಣ

- ‘ಟೀಮ್ ಕರ್ನಾಟಕ’ವಾಗಿ ಒಟ್ಟಾಗಿ ಕೆಲಸ ಮಾಡೋಣ: ವಿಪಕ್ಷಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಆಹ್ವಾನ







