by
Tag: Local News

ಅಂಬೇಡ್ಕರ್ ಜಯಂತಿ ವಿವಾದ: ಶಾಸಕರು, ತಹಸೀಲ್ದಾರ್ರ ವಿರುದ್ಧದ ಆರೋಪ ಸತ್ಯಕ್ಕೆ ದೂರ – ರಮೇಶ ದೊರೆ ಆಲ್ದಾಳ
ಸುರಪುರ: ಸಂವಿಧಾನ ಶಿಲ್ಪಿ B R Ambedkar ಅವರ ಜಯಂತಿ ಆಚರಣೆ ವಿಚಾರದಲ್ಲಿ ತಾಲೂಕು ಆಡಳಿತ ಹಾಗೂ ಶಾಸಕರ ವಿರುದ್ಧ ಮಾಡಲಾಗುತ್ತಿರುವ ಆರೋಪಗಳು ಸತ್ಯಕ್ಕೆ ದೂರವಾಗಿದ್ದು, ಸಮಾಜದಲ್ಲಿ ಗೊಂದಲ ಸೃಷ್ಟಿಸುವ ಪ್ರಯತ್ನವಾಗಿದೆ ಎಂದು ಸಾಮೂಹಿಕ ಸಂಘಟನೆಗಳ ಒಕ್ಕೂಟದ ಮುಖಂಡ ರಮೇಶ ದೊರೆ ಆಲ್ದಾಳ ಸ್ಪಷ್ಟಪಡಿಸಿದರು. ಸಭೆಯ ನಿರ್ಣಯದಂತೆ ಆಯ್ಕೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಏಪ್ರಿಲ್ 10ರಂದು ತಹಸೀಲ್ದಾರರು ಸಭೆ ಕರೆದು ವಿಶೇಷ ಆಹ್ವಾನಿತರ ಹೆಸರನ್ನು ಸೂಚಿಸಲು ಕೇಳಿದ್ದರು. ಎಲ್ಲಾ ಸಂಘಟನೆಗಳ ಒಮ್ಮತದಿಂದ ಶಿಕ್ಷಣಪ್ರೇಮಿ ಮಾನಪ್ಪ ಕರಡಕಲ್ ಅವರನ್ನು…
by

ಯರಗೊಳ ಗ್ರಾಮದಲ್ಲಿ ಭೀಕರ ಅಗ್ನಿ ಅವಘಡ – ಚಪ್ಪಲಿ ಅಂಗಡಿ ಸುಟ್ಟು ಭಸ್ಮ, ಲಕ್ಷಾಂತರ ನಷ್ಟ
ಯಾದಗಿರಿ: ತಾಲೂಕಿನ ಯರಗೊಳ ಗ್ರಾಮದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಚಪ್ಪಲಿ ಅಂಗಡಿಯೊಂದು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ನಾಶವಾಗಿವೆ. ವ್ಯಾಪಾರಸ್ಥನಿಗೆ ಭಾರೀ ನಷ್ಟ ಆಕಸ್ಮಿಕವಾಗಿ ಹೊತ್ತಿಕೊಂಡ ಬೆಂಕಿಯಿಂದ ಅಂಗಡಿಯಲ್ಲಿದ್ದ ಚಪ್ಪಲಿ ಮತ್ತು ಇತರೆ ವಸ್ತುಗಳು ಸುಟ್ಟುಹೋಗಿ ವ್ಯಾಪಾರಸ್ಥರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಜೀವನೋಪಾಯಕ್ಕಾಗಿ ನಂಬಿಕೊಂಡಿದ್ದ ಅಂಗಡಿ ನಾಶವಾಗಿರುವುದರಿಂದ ಮಾಲೀಕರು ಕಂಗಾಲಾಗಿದ್ದಾರೆ. ಸ್ಥಳಕ್ಕೆ ಶರಣಪ್ಪ ಮಾನೇಗಾರ್ ಭೇಟಿ ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಹಿಂದುಳಿದ ವರ್ಗದ ನಾಯಕ Sharannappa Manegar ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ…
by
- ‘ಟೀಮ್ ಕರ್ನಾಟಕ’ವಾಗಿ ಒಟ್ಟಾಗಿ ಕೆಲಸ ಮಾಡೋಣ: ವಿಪಕ್ಷಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಆಹ್ವಾನ

- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ








