by
Tag: Lok Sabha News

ಮಹಿಳಾ ಮೀಸಲಾತಿ ವಿಧೇಯಕ ವಿಫಲ – ಕಾಂಗ್ರೆಸ್ ವಿರುದ್ಧ ಬಿಜೆಪಿ ಮಹಿಳಾ ಮೋರ್ಚಾ ಆಕ್ರೋಶ
ಸುದ್ದಿ ಬೆಳಕು ವಾರ್ತೆ ಸೈದಾಪುರ ಏಪ್ರಿಲ್ 18 : ಲೋಕಸಭೆಯಲ್ಲಿ ಮಹಿಳೆಯರಿಗೆ ಶೇಕಡಾ ೩೩ರಷ್ಟು ಮೀಸಲಾತಿ ಕಲ್ಪಿಸುವ ಮಹತ್ವದ ವಿಧೇಯಕಕ್ಕೆ ಅಗತ್ಯ ಬಹುಮತ ದೊರೆಯದೆ ವಿಫಲವಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಾಗೂ ಅದರ ಮಿತ್ರಪಕ್ಷಗಳ(ಇಂಡಿಯಾ) ವಿರುದ್ಧ ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸುನೀತಾ ಚೌವ್ಹಣ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ದೇಶದ ಮಹಿಳೆಯರಿಗೆ ನ್ಯಾಯ ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಮುಂದಿಟ್ಟ ಐತಿಹಾಸಿಕ ಬಿಲ್ಗೆ ಕಾಂಗ್ರೆಸ್ ಮಿತ್ರಪಕ್ಷಗಳು ಬೆಂಬಲ ನೀಡದಿರುವುದು ಖಂಡನೀಯ ಎಂದು ಹೇಳಿದರು.…
by

ಮಹಿಳಾ ಮೀಸಲಾತಿ ಮಸೂದೆ ಸೋಲು – ಪ್ರತಿಪಕ್ಷಗಳ ವಿರುದ್ಧ ಮುದ್ನಾಳ್ ಕಿಡಿ
ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 18 : ಮಹಿಳೆಯರಿಗೆ ಪ್ರತಿಶತ 33 ಪ್ರತಿಶತ ಮೀಸಲಾತಿ ನೀಡುವ ಮಸೂದೆಯ ಸೋಲನ್ನು ಪ್ರತಿಪಕ್ಷಗಳು ಸಂಭ್ರಮಿಸಿದ್ದು ಖಂಡನೀಯ ಎಂದಿರುವ ರಾಜ್ಯ ಬಿಜೆಪಿ ಕಾರ್ಯಕಾರಿ ಸದಸ್ಯರಾದ ಮಹೇಶರೆಡ್ಡಿ ಮುದ್ನಾಳ್ ಅವರು, ದೇಶದ ಮಹಿಳೆಯರ ಬಗ್ಗೆ ಪ್ರತಿಪಕ್ಷಗಳಿಗೆ ಕಾಳಜಿ ಮತ್ತು ಹೂಸಿ ಗೌರವ ಬಯಲಾಗಿದೆ ಎಂದು ಟೀಕಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು,ಮುಂದಿನ 2029 ರ ಚುನಾವಣೆಯಿಂದ ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿ…
by

33% ಮೀಸಲಾತಿ ಮಸೂದೆಗೆ ಬ್ರೇಕ್: ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ
ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 18 : ಮಹಿಳಾ ಮೀಸಲಾತಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರವಾಗದ ಹಿನ್ನೆಲೆ ರಾಜಕೀಯ ವಾಗ್ವಾದ ತೀವ್ರಗೊಂಡಿದ್ದು, ಬಿಜೆಪಿ ಮುಖಂಡ ರಾಚನಗೌಡ ಮುದ್ನಾಳ ಕಾಂಗ್ರೆಸ್ ಹಾಗೂ ಇಂಡಿ ಮೈತ್ರಿಕೂಟದ ವಿರುದ್ಧ ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಶಕಗಳ ಕಾಲ ಮಹಿಳಾ ಮೀಸಲಾತಿ ಮಸೂದೆಯನ್ನು ವಿಳಂಬಗೊಳಿಸಿದ್ದ ಕಾಂಗ್ರೆಸ್, ಇದೀಗ ಬಿಜೆಪಿ ಸರ್ಕಾರ 2029ರಿಂದಲೇ ಮಹಿಳೆಯರಿಗೆ 33% ಮೀಸಲಾತಿ ಜಾರಿಗೆ ತರಲು ತಿದ್ದುಪಡಿ ಮಸೂದೆ ತಂದಾಗಲೂ ವಿರೋಧ ವ್ಯಕ್ತಪಡಿಸಿದೆ ಎಂದು ಆರೋಪಿಸಿದರು. 2023ರಲ್ಲಿ ಎಲ್ಲ…
by
- ‘ಟೀಮ್ ಕರ್ನಾಟಕ’ವಾಗಿ ಒಟ್ಟಾಗಿ ಕೆಲಸ ಮಾಡೋಣ: ವಿಪಕ್ಷಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಆಹ್ವಾನ

- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ









