by
Tag: Maheshgauda Mudnal

ಮಹೇಶರಡ್ಡಿ ಮುದ್ನಾಳ ಅವರಿಗೆ ಸನ್ಮಾನ – ಯುವ ನಾಯಕರಾಗಿ ಬೆಳೆಯಲಿ ಎಂದು ಹಾರೈಕೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ರಾಷ್ಟ್ರೀಯ ವೀರಶೈವ ಮಹಾಸಭಾ ಯುವ ಘಟಕದ ರಾಜ್ಯ ಉಪಾಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ, ಮಾಜಿ ಶಾಸಕ ದಿ. ವೆಂಕಟರೆಡ್ಡಿ ಮುದ್ನಾಳ ಅವರ ಸುಪುತ್ರರಾದ ಮಹೇಶರಡ್ಡಿ ಮುದ್ನಾಳ ಅವರನ್ನು ನಗರದ ಸಾಯಿ ಗ್ರೂಪ್ ವತಿಯಿಂದ ಸನ್ಮಾನಿಸಲಾಯಿತು. ನಂತರ ಮಾತನಾಡಿದ ನಗರಸಭೆ ಮಾಜಿ ಸದಸ್ಯರಾದ ಸ್ವಾಮಿದೇವ ದಾಸನಕೇರಿ, ಮಹೇಶರಡ್ಡಿ ಮುದ್ನಾಳ ಅವರು ಸಣ್ಣ ವಯಸ್ಸಿನಲ್ಲಿಯೇ ಉನ್ನತ ಜವಾಬ್ದಾರಿಯನ್ನು ಅಲಂಕರಿಸಿದ್ದಾರೆ. ಅವರು ತಮ್ಮ ತಂದೆಯವರಾದ ದಿ. ವೆಂಕಟರೆಡ್ಡಿ ಮುದ್ನಾಳ ಅವರ ಮಾರ್ಗದಲ್ಲಿಯೇ ನಡೆದು, ಯುವ ನಾಯಕರಾಗಿ…
by
- ‘ಟೀಮ್ ಕರ್ನಾಟಕ’ವಾಗಿ ಒಟ್ಟಾಗಿ ಕೆಲಸ ಮಾಡೋಣ: ವಿಪಕ್ಷಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಆಹ್ವಾನ

- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ







