by
Tag: Market News

ಗಗನಕ್ಕೇರಿದ ನಿಂಬೆಹಣ್ಣು ಬೆಲೆ – ಗ್ರಾಹಕರು, ವ್ಯಾಪಾರಸ್ಥರಲ್ಲಿ ಆತಂಕ
ಯಾದಗಿರಿ: ಬೇಸಿಗೆ ತಾಪಮಾನ ಹೆಚ್ಚುತ್ತಿರುವ ಹಿನ್ನೆಲೆ ನಿಂಬೆಹಣ್ಣಿನ ಬೆಲೆ ಗಗನಕ್ಕೇರಿದ್ದು, ವ್ಯಾಪಾರಸ್ಥರು ಹಾಗೂ ಗ್ರಾಹಕರಲ್ಲಿ ಆತಂಕ ಮೂಡಿಸಿದೆ. ಕಳೆದ ತಿಂಗಳು 5 ರೂ.ಗೆ ದೊರೆಯುತ್ತಿದ್ದ ಒಂದು ನಿಂಬೆಹಣ್ಣು ಇದೀಗ 10ರಿಂದ 15 ರೂ.ವರೆಗೆ ಏರಿಕೆಯಾಗಿದೆ. ಇದರಿಂದ ಖರೀದಿದಾರರು ಹಿಂಜರಿಯುತ್ತಿದ್ದು, ವ್ಯಾಪಾರದಲ್ಲಿ ಮಂದಗತಿ ಕಂಡುಬರುತ್ತಿದೆ. ಸ್ಥಳೀಯ ವ್ಯಾಪಾರಸ್ಥರು ಕಲಬುರಗಿಯ ಸುಲ್ತಾನಪುರ ಮಾರುಕಟ್ಟೆಯಿಂದ ಒಂದು ಚೀಲ ನಿಂಬೆಹಣ್ಣು ಸುಮಾರು 9 ಸಾವಿರ ರೂ.ಗೆ ಖರೀದಿ ಮಾಡುತ್ತಿದ್ದಾರೆ. ಒಂದು ಚೀಲದಲ್ಲಿ ಸುಮಾರು 1000 ಹಣ್ಣುಗಳಿದ್ದರೂ, ಕೆಲವು ಹಣ್ಣುಗಳು ಪರಿಪಕ್ವವಾಗಿರದ ಕಾರಣ ಗ್ರಾಹಕರು…
by
- ‘ಟೀಮ್ ಕರ್ನಾಟಕ’ವಾಗಿ ಒಟ್ಟಾಗಿ ಕೆಲಸ ಮಾಡೋಣ: ವಿಪಕ್ಷಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಆಹ್ವಾನ

- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ







