by
Tag: Memorial Programme
-

ಡಾ. ವೀರಬಸವಂತರೆಡ್ಡಿ ಮುದ್ನಾಳ ವೈದ್ಯಕೀಯ–ರಾಜಕೀಯಕ್ಕೆ ಮಾದರಿ: ಸಚಿವ ಎಂ.ಬಿ. ಪಾಟೀಲ್
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಮಾಜಿ ಶಾಸಕರಾದ ಲಿಂ.ಡಾ.ವೀರಬಸವಂತರೆಡ್ಡಿ ಮುದ್ದಾಳ ಅವರು ಕಾಯಕ ನಿಷ್ಠೆ, ಶಿಸ್ತಿನ ಸಿಪಾಯಿ, ಬದ್ಧತೆಯ ಜೀವನ ನಡೆಸುವ ಮೂಲಕ ವೈದ್ಯಕೀಯ ವೃತ್ತಿ ಮತ್ತು ರಾಜಕೀಯದಲ್ಲೂ ಇತರರಿಗೆ ಮಾದರಿಯಾಗಿದ್ದರೆಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಹೇಳಿದರು. ನಗರದಲ್ಲಿ ಸೋಮವಾರ ಆಯೋಜಿಸಿದ್ದ ಡಾ.ವೀರಬಸವಂತರೆಡ್ಡಿ ಮುದ್ನಾಳ ಅವರ 2ನೇ ಪುಣ್ಯಸ್ಮರಣೆ ಹಾಗೂ ಸಾಹಿತಿ ಡಾ.ಸುಭಾಷಚಂದ್ರ ಕೌಲಗಿ ಸಂಪಾದಕತ್ವದ ಗ್ರಂಥ ಬಿಡುಗಡೆ ಮಾಡಿ, ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ವಿಜಯಪುರದ ಬಿಎಲ್ಡಿ ಸಂಸ್ಥೆಯ ಮೆಡಿಕಲ್ ಕಾಲೇಜಿನಲ್ಲಿ ಸುಮಾರು…
-

ನಿರಂತರ ಪ್ರಯತ್ನದಿಂದ ಯಶಸ್ಸು ಸಾಧ್ಯ: ಶ್ರೀ ರಂಭಾಪುರಿ ಜಗದ್ಗುರುಗಳ ಸಂದೇಶ
ಸುದ್ದಿ ಬೆಳಕು ವಾರ್ತೆ ಹುನಗುಂದ : ಮಾನವನ ಬದುಕು ಭಗವಂತನ ಅಮೂಲ್ಯ ಕೊಡುಗೆಯಾಗಿದ್ದು, ಅದನ್ನು ಅರಿತು ಸತ್ಕಾರ್ಯಗಳ ಮೂಲಕ ಸಾರ್ಥಕಗೊಳಿಸಿದಾಗ ಬದುಕು ಬಂಗಾರವಾಗುತ್ತದೆ. ನಿರಂತರ ಪರಿಶ್ರಮ, ದೃಢ ಸಂಕಲ್ಪ ಮತ್ತು ಸಾಧನೆಯ ಛಲವೇ ಶ್ರೇಯಸ್ಸಿನ ಮೂಲ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಪೀಠದ ಜಗದ್ಗುರು ಡಾ. ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು ಹೇಳಿದರು. ತಾಲೂಕಿನ ಹಾವರಗಿ ಗ್ರಾಮದ ಎಸ್.ಎಂ.ಎಸ್. ಪ್ರೌಢಶಾಲೆ ಆವರಣದಲ್ಲಿ ಭಾನುವಾರ ನಡೆದ ಮಾಜಿ ಸಚಿವ ದಿವಂಗತ ಎಸ್.ಆರ್. ಕಾಶಪ್ಪನವರ 24ನೇ ವರ್ಷದ ಪುಣ್ಯಸ್ಮರಣೋತ್ಸವ ಹಾಗೂ ಧರ್ಮ…
by
- ‘ಸಂಸತ್ ಚಲೋ’ ರಾಜಕೀಯ ಷಡ್ಯಂತ್ರ: ಕಾಂಗ್ರೆಸ್ ವಿರುದ್ಧ ಬಿಜೆಪಿ ಯುವ ಮೋರ್ಚಾ ವಾಗ್ದಾಳಿ

- ಗ್ರಾಮೀಣ ಅಭಿವೃದ್ಧಿಗೆ ಮೂಲಭೂತ ಸೌಕರ್ಯಗಳಿಗೆ ಆದ್ಯತೆ: ಶಾಸಕ ಚನ್ನಾರಡ್ಡಿ ಪಾಟೀಲ್

- ಗ್ರಂಥಾಲಯದ ಸೌಲಭ್ಯ ಸದುಪಯೋಗಪಡಿಸಿಕೊಳ್ಳಿ: ಶಾಸಕ ತುನ್ನೂರ ಸಲಹೆ

- ಡಾ. ವೀರಬಸವಂತರೆಡ್ಡಿ ಮುದ್ನಾಳ ವೈದ್ಯಕೀಯ–ರಾಜಕೀಯಕ್ಕೆ ಮಾದರಿ: ಸಚಿವ ಎಂ.ಬಿ. ಪಾಟೀಲ್

- ರಾಹುಲ್, ಪ್ರಿಯಾಂಕಾ ಬಂಧನ ಪ್ರಜಾಪ್ರಭುತ್ವದ ಕಗ್ಗೊಲೆ: ಯಾದಗಿರಿಯಲ್ಲಿ ಕೇಂದ್ರದ ವಿರುದ್ಧ ಸಚಿವ ಎಂ.ಬಿ. ಪಾಟೀಲ ವಾಗ್ದಾಳಿ

