by
Tag: Minority Hostel

ರಸ್ತೆ ಮೇಲೆ ಹರಿದ ಸೆಪ್ಟಿಕ್ ನೀರು; ತಕ್ಷಣ ತೆರವುಗೊಳಿಸಲು ಒತ್ತಾಯ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ನಗರದ ಮಾತಮಾಣಿಕೇಶ್ವರಿ ಕಾಲೋನಿಯಲ್ಲಿರುವ ಅಲ್ಪಸಂಖ್ಯಾತರ ಇಲಾಖೆಯ ಅಬ್ದುಲ್ ಕಲಾಂ ಹಾಸ್ಟೆಲ್ ಹಿಂಭಾಗದ ಸೆಪ್ಟಿಕ್ ಟ್ಯಾಂಕ್ ತುಂಬಿ ಕಲುಷಿತ ನೀರು ರಸ್ತೆ ಹಾಗೂ ಖಾಲಿ ಜಾಗದಲ್ಲಿ ಉಕ್ಕಿ ಹರಿಯುತ್ತಿದ್ದು, ತೀವ್ರ ದುರ್ವಾಸನೆ ಮತ್ತು ಡೆಂಗ್ಯೂ, ಮಲೇರಿಯಾದಂತಹ ಮಾರಕ ಸಾಂಕ್ರಾಮಿಕ ರೋಗಗಳ ಭೀತಿ ಸೃಷ್ಟಿಸಿದೆ. ವಿದ್ಯಾರ್ಥಿಗಳು ಹಾಗೂ ಸ್ಥಳೀಯ ನಾಗರಿಕರ ಆರೋಗ್ಯಕ್ಕೆ ಕಂಟಕವಾಗಿರುವ ಈ ಸಮಸ್ಯೆಯ ಕುರಿತು ಅಧಿಕಾರಿಗಳು ತೀವ್ರ ನಿರ್ಲಕ್ಷ್ಯ ವಹಿಸಿದ್ದು, ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ತಕ್ಷಣವೇ ಎಚ್ಚೆತ್ತುಕೊಂಡು ಕಲುಷಿತ ನೀರನ್ನು…
- ‘ಟೀಮ್ ಕರ್ನಾಟಕ’ವಾಗಿ ಒಟ್ಟಾಗಿ ಕೆಲಸ ಮಾಡೋಣ: ವಿಪಕ್ಷಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಆಹ್ವಾನ

- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ







