by
Tag: Naikal Village

ಬೆಂಕಿ ಅವಘಡ ಪೀಡಿತ ರೈತನ ಹೊಲಕ್ಕೆ ಶಾಸಕ ತುನ್ನೂರು ಭೇಟಿ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ತಾಲೂಕಿನ ನಾಯಕಲ್ ಗ್ರಾಮದ ಖಾಸಿಂಸಾಬ್ ಹೊರಕೂರ ಅವರಿಗೆ ಸೇರಿದ ಹೊಲದಲ್ಲಿ ಬೆಂಕಿ ಹತ್ತಿದ ಪರಿಣಾಮ ಅಲ್ಲಿದ್ದ ಕಣಕಿ, ಹೊಟ್ಟು, ಸೊಪ್ಪು ಮತ್ತು ಪೈಪ್ ಲೈನ್ ಸಾಮಾನುಗಳು ಸುಟ್ಟು ಹಾನಿಯಾಗಿದ್ದನ್ನು ತಿಳಿದ ಯಾದಗಿರಿ ವಿಧಾನ ಸಭಾ ಮತಕ್ಷೇತ್ರದ ಕಾಂಗ್ರೆಸ್ ಶಾಸಕರಾದ ಚನ್ನಾರೆಡ್ಡಿ ಪಾಟೀಲ ತುನ್ನೂರು ಅವರು ರವಿವಾರ ಭೇಟಿ ನೀಡಿ ವಿಕ್ಷೀಸಿದರು. ಹೊಲದ ಮಾಲಿಕರಾದ ಖಾಸಿಂಸಾಬ್ ಹೊರಕುರ ಅವರೊಂದಿಗೆ ಮಾತನಾಡಿದ ಶಾಸಕರಾದ ಚನ್ನಾರೆಡ್ಡಿ ಪಾಟೀಲ್ ತುನ್ನೂರು ಅವರು ಬೆಂಕಿ ಹತ್ತಿದ ಬಗ್ಗೆ ಕೇಳಿದರು.…
- ‘ಟೀಮ್ ಕರ್ನಾಟಕ’ವಾಗಿ ಒಟ್ಟಾಗಿ ಕೆಲಸ ಮಾಡೋಣ: ವಿಪಕ್ಷಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಆಹ್ವಾನ

- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ







